Bengaluru: ಬೆಂಗಳೂರಿನ ಯಾವ ಪ್ರದೇಶದಲ್ಲಿ ಎಷ್ಟು ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದೆ? ಇಲ್ಲಿದೆ ವಿವರ

Bengaluru News: ವಲಯವಾರು ಕಟ್ಟಡಗಳ ಮಾಹಿತಿಯನ್ನು ಬಿಬಿಎಂಪಿ ಪಡೆದುಕೊಂಡಿದೆ. ಬಿಬಿಎಂಪಿ ಇತ್ತೀಚೆಗಷ್ಟೆ ವಲಯವಾರು ಸರ್ವೆ ಮಾಡಿತ್ತು. ಒಟ್ಟು 568 ಕಟ್ಟಡಗಳು ಅಪಾಯದಂಚಿನಲ್ಲಿರುವ ಮಾಹಿತಿ ಲಭಿಸಿತ್ತು.

Bengaluru: ಬೆಂಗಳೂರಿನ ಯಾವ ಪ್ರದೇಶದಲ್ಲಿ ಎಷ್ಟು ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದೆ? ಇಲ್ಲಿದೆ ವಿವರ
ದಾಸರಹಳ್ಳಿಯಲ್ಲಿ ಶಿಥಿಲಗೊಂಡ ಕಟ್ಟಡ (ಸಾಂದರ್ಭಿಕ ಚಿತ್ರ)
Follow us
| Updated By: ganapathi bhat

Updated on: Oct 18, 2021 | 3:26 PM

ಬೆಂಗಳೂರು: ನಗರದಲ್ಲಿ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಮಾಹಿತಿಯನ್ನು ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಪಡೆದುಕೊಂಡಿದೆ. ವಲಯವಾರು ಕಟ್ಟಡಗಳ ಮಾಹಿತಿಯನ್ನು ಬಿಬಿಎಂಪಿ ಪಡೆದುಕೊಂಡಿದೆ. ಬಿಬಿಎಂಪಿ ಇತ್ತೀಚೆಗಷ್ಟೆ ವಲಯವಾರು ಸರ್ವೆ ಮಾಡಿತ್ತು. ಒಟ್ಟು 568 ಕಟ್ಟಡಗಳು ಅಪಾಯದಂಚಿನಲ್ಲಿರುವ ಮಾಹಿತಿ ಲಭಿಸಿತ್ತು.

ಯಾವ ಪ್ರದೇಶದಲ್ಲಿ ಎಷ್ಟು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಿವೆ? ಬೆಂಗಳೂರು ದಕ್ಷಿಣ ವಲಯ 132 ಬೆಂಗಳೂರು ಪಶ್ಚಿಮ ವಲಯ 121 ಬೆಂಗಳೂರು ಪೂರ್ವ ವಲಯ 113 ಮಹದೇವಪುರ ವಲಯ 27 ಯಲಹಂಕ ವಲಯ 144 ಆರ್.ಆರ್. ನಗರ 11 ದಾಸರಹಳ್ಳಿ 11 ಬೊಮ್ಮನಹಳ್ಳಿ 9

ಹೀಗೆ ಒಟ್ಟು 568 ಕಟ್ಟಡಗಳು ಅಪಾಯದಂಚಿನಲ್ಲಿರುವ ಬಗ್ಗೆ ಬಿಬಿಎಂಪಿಗೆ ಮಾಹಿತಿ ಲಭ್ಯವಾಗಿದೆ.

2019 ಸಮೀಕ್ಷೆಯಂತೆ ಆರ್. ಅಶೋಕ್ ಮಾಹಿತಿ ನಗರದಲ್ಲಿ ಸುಮಾರು 185 ಶಿಥಿಲ ಕಟ್ಟಡಗಳಿವೆ ಎಂದು 2019ರಲ್ಲಿ ನಡೆಸಿದ್ದ ಸಮೀಕ್ಷೆಯಲ್ಲಿ ತಿಳಿದುಬಂದಿತ್ತು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದರು. ಈ ಕಟ್ಟಡಗಳ ಪೈಕಿ ಕೇವಲ 10 ಕಟ್ಟಡಗಳನ್ನು ಮಾತ್ರ ಈವರೆಗೆ ಒಡೆಯಲಾಗಿದೆ. ಶಿಥಿಲಗೊಂಡಿರುವ 175 ಕಟ್ಟಡಗಳು ಹಾಗೆಯೇ ಇವೆ. ಶಿಥಿಲ ಎಂದು ಗುರುತಿಸಿರುವ ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡುತ್ತೇವೆ. ಬೆಸ್ಕಾಂಗೆ ಪತ್ರ ಬರೆದು ವಿದ್ಯುತ್ ಕಡಿತ ಮಾಡುತ್ತೇವೆ. ಕಟ್ಟಡಗಳ ಮಾಲೀಕರು ಇಷ್ಟಕ್ಕೆ ಅವಕಾಶ ನೀಡದೆ ಸ್ವತಃ ತಾವೇ ತೆರವುಗೊಳಿಸಲು ಮುಂದಾಗಬೇಕು ಎಂದು ಅಶೋಕ್ ಸಲಹೆ ನೀಡಿದ್ದರು.

ಶಿಥಿಲಗೊಂಡಿರುವ ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಬೇಕು. ನೋಟಿಸ್ ನೀಡದಿದ್ದರೆ ಬಿಬಿಎಂಪಿ ಜಂಟಿ ಆಯುಕ್ತರೇ ಹೊಣೆಯಾಗಬೇಕಾಗುತ್ತದೆ. ನೋಟಿಸ್ ನೀಡದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದರು. ಶಿಥಿಲ ಕಟ್ಟಡದ ಬಗ್ಗೆ ಸಾರ್ವಜನಿಕರು ಕೂಡ ಮಾಹಿತಿ ನೀಡಬಹುದು ಎಂದು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿ: ಬಿನ್ನಿಮಿಲ್​ನ ಪೊಲೀಸ್ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಗೊಂಡು ಮೂರೇ ವರ್ಷಕ್ಕೆ ಕುಸಿಯುವ ಹಂತಕ್ಕೆ ತಲುಪಲು ಕಾರಣ ಇಲ್ಲಿದೆ!

ಇದನ್ನೂ ಓದಿ: ಬೆಂಗಳೂರು ನಗರದಲ್ಲಿ 185 ಶಿಥಿಲ ಕಟ್ಟಡಗಳು: ಕಂದಾಯ ಸಚಿವ ಆರ್.ಅಶೋಕ್

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು