AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dasara: ಕೇವಲ 1 ರೂ.ಗೆ ಬಸ್​ ಟಿಕೆಟ್​ ಬುಕ್​ ಮಾಡಿ; ಖಾಸಗಿ ಸಂಸ್ಥೆಯಿಂದ ಭರ್ಜರಿ ಆಫರ್​

ದಸರಾ ರಜೆಯಿದ್ದು, ರಾಜ್ಯದ ಜನರು ವಿವಿಧ ಸ್ಥಳಗಳಿಗೆ ಭೇಟಿ ನೀಡಲು ಉತ್ಸುಕರಾಗಿದ್ದಾರೆ. ಆದರೆ ಪ್ರಯಾಣಿಸಲು ಬಸ್​​ ಟಿಕೆಟ್​ ದುಬಾರಿಯಾದ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಇದೇ ವೇಳೆ ಪ್ರಯಾಣಿಕರಿಗೆ ಖಾಸಗಿ ಸಂಸ್ಥೆಯೊಂದು ಭರ್ಜರಿ ಆಫರ್​ ನೀಡಿದೆ.

Dasara: ಕೇವಲ 1 ರೂ.ಗೆ ಬಸ್​ ಟಿಕೆಟ್​ ಬುಕ್​ ಮಾಡಿ; ಖಾಸಗಿ ಸಂಸ್ಥೆಯಿಂದ ಭರ್ಜರಿ ಆಫರ್​
ಖಾಸಗಿ ಬಸ್​
Follow us
ವಿವೇಕ ಬಿರಾದಾರ
|

Updated on: Oct 17, 2023 | 1:16 PM

ಬೆಂಗಳೂರು ಅ.17: ದಸರಾ (Dasara) ರಜೆಯಿದ್ದು, ರಾಜ್ಯದ ಜನರು ವಿವಿಧ ಸ್ಥಳಗಳಿಗೆ ಭೇಟಿ ನೀಡಲು ಉತ್ಸುಕರಾಗಿದ್ದಾರೆ. ಆದರೆ ಪ್ರಯಾಣಿಸಲು ಬಸ್​​ ಟಿಕೆಟ್​ (Bus Ticket) ದುಬಾರಿಯಾದ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಆದರೆ ಇದೇ ವೇಳೆ ಪ್ರಯಾಣಿಕರಿಗೆ ಖಾಸಗಿ ಸಂಸ್ಥೆಯೊಂದು ಭರ್ಜರಿ ಆಫರ್​ ನೀಡಿದೆ. ಖಾಸಗಿ ಸಂಸ್ಥೆ Abhi Bus ಕೇವಲ 1 ರೂ.ಗೆ ಬಸ್​ ಟಿಕೆಟ್​ ಬುಕ್ಕಿಂಗ್​ಗೆ ಅವಕಾಶ ನೀಡಿದೆ. ಅತ್ಯಂತ ಜನಪ್ರಿಯ ಬಸ್ ಬುಕಿಂಗ್ ಅಪ್ಲಿಕೇಶನ್ AbhiBus ಅಕ್ಟೋಬರ್ 19 ರಿಂದ ಅಕ್ಟೋಬರ್ 25ರ ವರೆಗಿನ ನಡುವಿನ ಪ್ರಯಾಣಕ್ಕೆ ಮಾತ್ರ ಈ ಆಫರ್​ ನೀಡಿದೆ. ಈ ಆಫರ್​ ಪಡೆಯಲು ಪ್ರಯಾಣಿಕರು “LUCKY1” ರಿಯಾಯಿತಿ ಕೋಡ್​ಅನ್ನು ಬಳಸಬೇಕು ಎಂದು ಹೇಳಿದೆ. ಮತ್ತೆ ದೀಪಾವಳಿಯಲ್ಲಿ ಈ ಆಫರ್​ ನೀಡಲಿದೆ.

ಹೊಸದಾಗಿ 30 ವಿಶೇಷ ರೈಲುಗಳನ್ನು ಬಿಟ್ಟ ಇಲಾಖೆ

ಅಕ್ಟೋಬರ್ 15 ರಂದಿ ದಸರಾ ರಜಾದಿನ ಆರಂಭವಾಗಿದೆ. ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ನವರಾತ್ರಿ ಅಥವಾ ದಸರಾ, ದೀಪಾವಳಿ ಹಬ್ಬಗಳನ್ನು ಆಚರಿಸಲಾಗುತ್ತದೆ. ಈ ಹಬ್ಬಗಳನ್ನು ಆಚರಿಸಲು ಹೆಚ್ಚಿನ ಸಂಖ್ಯೆ ಜನರು ತಮ್ಮ ಊರುಗಳಿಗೆ ಹೋಗುತ್ತಾರೆ. ಈ ವೇಳೆ ರೈಲು ಟಿಕೆಟ್ ಖರೀದಿಸುವುದು ತುಂಬಾ ಕಷ್ಟಕರವಾಗುತ್ತಿದೆ. ಮತ್ತು ರೈಲುಗಳು ರಶ್​​ ಆಗಿರುತ್ತವೆ.

ಇದನ್ನೂ ಓದಿ: Mysore Dasara 2023: ಮೈಸೂರು ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ KSRTCಯಿಂದ ವಿಶೇಷ ಪ್ಯಾಕೇಜ್​; ಇಲ್ಲಿ ಡೀಟೈಲ್ಸ್​​​

ಹಬ್ಬಳ ಸಮಯದಲ್ಲಿ ಅಧಿಕ ಸಂಖ್ಯೆ ಪ್ರಯಾಣಿಕರು ಪ್ರಯಾಣಿಸುವುದರಿಂದ ಸೆಂಟ್ರಲ್​ ರೈಲ್ವೆ ಇಲಾಖೆ 30 ವಿಶೇಷ ರೈಲುಗಳನ್ನು ಬಿಟ್ಟಿದೆ. ರೈಲುಗಳು ಸಿಎಸ್​​ಎಮ್​ಟಿ – ನಾಗ್ಪುರ ದ್ವಿ-ವಾರದ ಸೂಪರ್ಫಾಸ್ಟ್ ವಿಶೇಷ (20) ಮತ್ತು ನಾಗ್ಪುರ-ಪುಣೆ ಸಾಪ್ತಾಹಿಕ ಸೂಪರ್ಫಾಸ್ಟ್ ವಿಶೇಷ (10) ರೈಲುಗಳು ಕಾರ್ಯನಿರ್ವಹಿಸಲಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ