AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಸಾಲು ರಜೆ: ಪ್ರಯಾಣಿಕರಿಂದ ದುಪ್ಪಟ್ಟು ದರ ಸುಲಿಗೆ ಮಾಡುತ್ತಿರುವ ಬಸ್ ಬುಕ್ಕಿಂಗ್ ಆ್ಯಪ್ಸ್

ನಿನ್ನೆ, ಇಂದು ಮತ್ತು ನಾಳೆ ಮೂರು ದಿನಗಳ ಕಾಲ ರಜೆ‌ ಹಿನ್ನೆಲೆ ಎಸಿ, ವೋಲ್ವೋ, ಮಲ್ಟಿ ಆ್ಯಕ್ಸಲ್ ಬಸ್ ಟಿಕೆಟ್​ಗಳ ದರ ಸಾಮಾನ್ಯ ದರಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ. ಮತ್ತೊಂದೆಡೆ ಬಸ್ ಬುಕ್ಕಿಂಗ್ ಆ್ಯಪ್​ಗಳು, ನಿರ್ವಾಹಣೆ ವೆಚ್ಚ, GST ಎಂದು ಟಿಕೆಟ್ ದರಕ್ಕಿಂತ ಮೂರುಪಟ್ಟು ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ.

ಸಾಲು ಸಾಲು ರಜೆ: ಪ್ರಯಾಣಿಕರಿಂದ ದುಪ್ಪಟ್ಟು ದರ ಸುಲಿಗೆ ಮಾಡುತ್ತಿರುವ ಬಸ್ ಬುಕ್ಕಿಂಗ್ ಆ್ಯಪ್ಸ್
ಬಸ್ ಟಿಕೆಟ್ ದರ
ಕಿರಣ್​ ಸೂರ್ಯ
| Edited By: |

Updated on: Dec 24, 2023 | 11:26 AM

Share

ಬೆಂಗಳೂರು, ಡಿ.24: ಕ್ರಿಸ್ಮಸ್ (Christmas), ನ್ಯೂ ಇಯರ್(New Year) ಹಿನ್ನೆಲೆ ಸಾಲು ಸಾಲು ರಜೆಗಳು ಬಂದಿದ್ದು ಊರಿಗೆ ಹೋಗಲು ಪ್ಲ್ಯಾನ್ ಮಾಡಿಕೊಂಡವರಿಗೆ ಬಸ್ ಬುಕ್ಕಿಂಗ್ ಆ್ಯಪ್​ಗಳು (Bus Booking Apps) ಶಾಕ್ ಕೊಟ್ಟಿವೆ. ಖಾಸಗಿ ಬಸ್ ಬುಕ್ಕಿಂಗ್ ಆ್ಯಪ್​ಗಳು ಪ್ರಯಾಣಿಕರಿಂದ ಸುಲಿಗೆ ಮಾಡಲು ನಿಂತಿವೆ. ಸಾಲು ಸಾಲು ರಜೆ ಹಿನ್ನೆಲೆ ಖಾಸಗಿ ಬಸ್ ಟಿಕೆಟ್ ದರ ದುಪ್ಪಟ್ಟಾಗಿದೆ. ಜೊತೆಗೆ ಖಾಸಗಿ ಬಸ್ ಬುಕ್ಕಿಂಗ್ ವೆಬ್ ಸೈಟ್​ನಲ್ಲಿ ಟಿಕೆಟ್ ದರ ಒನ್ ಟು ಡಬಲ್ ತೋರಿಸಲಾಗುತ್ತಿದೆ.

ಬೆಂಗಳೂರಿನಿಂದ ಬಹುತೇಕ ಊರುಗಳಿಗೆ ಖಾಸಗಿ ಬಸ್​ಗಳು ದುಪ್ಪಟ್ಟು ದರ ನಿಗದಿ ಮಾಡಿವೆ. ಮತ್ತೊಂದೆಡೆ ಬಸ್ ಬುಕ್ಕಿಂಗ್ ಆ್ಯಪ್​ಗಳಲ್ಲಿ ಮತ್ತಷ್ಟು ಹೆಚ್ಚಿನ ದರದಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಬೇಕಿದೆ. ನಿನ್ನೆ, ಇಂದು ಮತ್ತು ನಾಳೆ ಮೂರು ದಿನಗಳ ಕಾಲ ರಜೆ‌ ಹಿನ್ನೆಲೆ ಎಸಿ, ವೋಲ್ವೋ, ಮಲ್ಟಿ ಆ್ಯಕ್ಸಲ್ ಬಸ್ ಟಿಕೆಟ್​ಗಳ ದರ ಸಾಮಾನ್ಯ ದರಕ್ಕಿಂತ ಎರಡು ಪಟ್ಟು ಹೆಚ್ಚಾಗಿದೆ. ಮತ್ತೊಂದೆಡೆ ಬಸ್ ಬುಕ್ಕಿಂಗ್ ಆ್ಯಪ್​ಗಳು, ನಿರ್ವಾಹಣೆ ವೆಚ್ಚ, GST ಎಂದು ಟಿಕೆಟ್ ದರಕ್ಕಿಂತ ಮೂರುಪಟ್ಟು ಹೆಚ್ಚಿನ ಹಣ ಸುಲಿಗೆ ಮಾಡುತ್ತಿವೆ. ಖಾಸಗಿ ಬಸ್ ಬುಕ್ಕಿಂಗ್ ಆ್ಯಪ್​ಗಳು ಪ್ರತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಂದ ಹೆಚ್ಚಿನ ಹಣ ಸುಲಿಗೆ ಮಾಡುತ್ತಿದೆ. ಬೇಕಾಬಿಟ್ಟಿ ದರ ಹೆಚ್ಚಿಸುತ್ತಿರುವ ಖಾಸಗಿ ಬಸ್​ ಆ್ಯಪ್​ಗಳ ಮೇಲೆ ಕ್ರಮ ಯಾವಾಗ ಎಂದು ಜನ ಪ್ರಶ್ನಿಸುತ್ತಿದ್ದಾರೆ.

ಇದನ್ನೂ ಓದಿ: ಕ್ರಿಸ್​ಮಸ್​ ಹಬ್ಬಕ್ಕೆ ಸಾವಿರ ಹೆಚ್ಚುವರಿ ಬಸ್​ ವ್ಯವಸ್ಥೆ ಮಾಡಿದ KSRTC

ನಾರ್ಮಲ್ ಬಸ್ ದರ ಪಟ್ಟಿ ಇಲ್ಲಿದೆ

  • ​ ಬೆಂಗಳೂರು-ಶಿವಮೊಗ್ಗ 450-650 ರೂ.ರಿಂದ ಈಗ 1000-1400 ಇದೆ.
  • ಬೆಂಗಳೂರು- ಹುಬ್ಬಳಿ 600-850ರೂ. ಇತ್ತು. ಈಗ 1550-2000 ರೂ.
  • ಬೆಂಗಳೂರು-ಮಂಗಳೂರು 600-900 ರೂ. ಈಗ 1500-1800ರೂ.
  • ಬೆಂಗಳೂರು – ಉಡುಪಿ 700-800ರೂ ಯಿಂದ 1600 – 1900 ರೂ.
  • ಬೆಂಗಳೂರು-ಧಾರವಾಡ 650-850 ರೂ ಯಿಂದ 1500-2100 ರೂ ಇದೆ.
  • ಬೆಂಗಳೂರು-ಬೆಳಗಾವಿ 700-900 ರೂ ಇತ್ತು. ಈಗ 1500-2100 ರೂ.ಇದೆ
  • ಬೆಂಗಳೂರು – ದಾವಣಗೆರೆ 450-700 ರೂ ಇತ್ತು. ಈಗ 1200-1650 ರೂ. ಇದೆ.
  • ಬೆಂಗಳೂರು – ಚಿಕ್ಕಮಗಳೂರು 600-650 ರೂ ಇತ್ತು. 1250-1500 ರೂ ಇದೆ.
  • ಬೆಂಗಳೂರು – ಹಾಸನ 650-850 ರೂ ಇತ್ತು. ಈಗ 1600-1850 ರೂ ಇದೆ.
  • ಬೆಂಗಳೂರು-ಕುಮಟಾ 650-750 ರೂ. ಇತ್ತು. 1200-1600 ರೂ ಇದೆ.
  • ಬೆಂಗಳೂರು -ಕಲಬುರಗಿ 850-1000 ರೂ. ಇತ್ತು. 1800-2300 ರೂ ಇದೆ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?