AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಷಾರಾಮಿ ಕಾರಿನಲ್ಲಿ ತಡರಾತ್ರಿ ಜಾಲಿ ರೈಡ್ ಮಾಡುತ್ತಿದ್ದವರಿಂದ ಕ್ಯಾಬ್‌ಗೆ ಡಿಕ್ಕಿ, ಉದ್ಯಮಿ ಕರೀಮ್ ಮೆವಾನಿ ಮಗ ಜವೇರ್‌ ವಶಕ್ಕೆ

ತಡರಾತ್ರಿ ಜಾಲಿ ರೈಡ್ ಮಾಡುತ್ತಿದ್ದ ಉದ್ಯಮಿ ಕರೀಮ್ ಮೆವಾನಿ ಮಗ ಜವೇರ್‌ ಕಾರು ಕ್ಯಾಬ್‌ಗೆ ಡಿಕ್ಕಿ ಹೊಡೆದಿದೆ. ಱಶ್ ಡ್ರೈವಿಂಗ್, ನಿರ್ಲಕ್ಷ್ಯ, ಅಪಾಯಕಾರಿ ಚಾಲನೆ ಪ್ರಕರಣ ದಾಖಲಾಗಿದ್ದು ಅಪಘಾತವೆಸಗಿದ ಕಾರು ಚಾಲಕ ಜವೇರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಐಷಾರಾಮಿ ಕಾರಿನಲ್ಲಿ ತಡರಾತ್ರಿ ಜಾಲಿ ರೈಡ್ ಮಾಡುತ್ತಿದ್ದವರಿಂದ ಕ್ಯಾಬ್‌ಗೆ ಡಿಕ್ಕಿ, ಉದ್ಯಮಿ ಕರೀಮ್ ಮೆವಾನಿ ಮಗ ಜವೇರ್‌ ವಶಕ್ಕೆ
ಉದ್ಯಮಿ ಕರೀಮ್ ಮೆವಾನಿ ಮಗ ಜವೇರ್‌
Follow us
TV9 Web
| Updated By: ಆಯೇಷಾ ಬಾನು

Updated on:Sep 26, 2021 | 12:47 PM

ಬೆಂಗಳೂರು: ಐಷಾರಾಮಿ ಕಾರಿನಲ್ಲಿ ತಡರಾತ್ರಿ ಜಾಲಿ ರೈಡ್ ಮಾಡುತ್ತಿದ್ದ ಉದ್ಯಮಿ ಕರೀಮ್ ಮೆವಾನಿ ಮಗ ಜವೇರ್‌ ಕಾರು ಕ್ಯಾಬ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕ್ಯಾಬ್ ಸಂಪೂರ್ಣ ಜಖಂ ಆಗಿದೆ. ಬೆಂಗಳೂರಿನ ಕಮಾಂಡೊ ಆಸ್ಪತ್ರೆಯ ಬಳಿ ಅಪಘಾತ ನಡೆದಿದೆ.

ಇಂದಿರಾನಗರದಲ್ಲಿ ಪಾರ್ಟಿ ಮಾಡಿದ್ದ ಜವೇರ್ ಮತ್ತು ಆತನ ಸ್ನೇಹಿತರು ರಾತ್ರಿ ಪಾರ್ಟಿ ಮಾಡಿ 3 ಐಷಾರಾಮಿ ಕಾರಿನಲ್ಲಿ ಜಾಲಿ ರೈಡ್ ಮಾಡುತ್ತಿದ್ದರು. ಉದ್ಯಮಿ ಕರೀಮ್ ಮೆವಾನಿ ಮಗ ಜವೇರ್, ಸೊಸೆ ಶ್ರೇಯಾ, ಜವೇರ್ ಸ್ನೇಹಿತರು 3 ಕಾರಿನಲ್ಲಿ ಜಾಲಿ ರೈಡ್‌ಗೆ ತೆರಳಿದ್ದರು. ಈ ವೇಳೆ ಜವೇರ್ ಚಲಾಯಿಸುತ್ತಿದ್ದ ಐಷಾರಾಮಿ ಕಾರು ಕೇಶವಮೂರ್ತಿ ಎಂಬುವರ ಕ್ಯಾಬ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕ್ಯಾಬ್ ಸಂಪೂರ್ಣ ಜಖಂ ಆಗಿದೆ.

ಇನ್ನು ಕೇಶವಮೂರ್ತಿ ಕ್ಯಾಬ್‌ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಅಪಘಾತ ಸ್ಥಳದಲ್ಲಿ ಜವೇರ್ ಸ್ನೇಹಿತರ ಮದ್ಯದ ಅಮಲಿನಲ್ಲಿ ಯಜೂರ್ ಮೆಗ್ಲಾನಿಯಿಂದ ಹೈಡ್ರಾಮಾ ಕೂಡ ಮಾಡಿದ್ದಾರೆ. ಸದ್ಯ ಗಾಯಾಳು ಕೇಶವಮೂರ್ತಿ ಹಲಸೂರು ಸಂಚಾರಿ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾರೆ. ಱಶ್ ಡ್ರೈವಿಂಗ್, ನಿರ್ಲಕ್ಷ್ಯ, ಅಪಾಯಕಾರಿ ಚಾಲನೆ ಪ್ರಕರಣ ದಾಖಲಾಗಿದ್ದು ಅಪಘಾತವೆಸಗಿದ ಕಾರು ಚಾಲಕ ಜವೇರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತವಾದ ಜವೇರ್‌ನ ಐಷಾರಾಮಿ ಕಾರು, ಕ್ಯಾಬ್ ವಶಕ್ಕೆ ಪಡೆಯಲಾಗಿದೆ.

ಮದ್ಯಪಾನ ಮಾಡಿ ಐಷಾರಾಮಿ ಕಾರು ಚಲಾಯಿಸಿದ್ದ ಜುವೇರ್ ಈ ಪ್ರಕರಣ ಸಂಬಂಧ ಉದ್ಯಮಿ ಮಗ ಜುವೇರ್​ನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಜುವೇರ್ ಮದ್ಯ ಸೇವಿಸಿದ್ದು ವರದಿಯಲ್ಲಿ ದೃಢಪಟ್ಟಿದೆ. ವೈದ್ಯಕೀಯ ಪರೀಕ್ಷಾ ವರದಿಯನ್ನು ಸಂಚಾರಿ ಪೊಲೀಸರು ಪಡೆದಿದ್ದಾರೆ. ತನಿಖೆ ವೇಳೆ ಉದ್ಯಮಿ ಮಗ ಜುವೇರ್ ಬಳಿ ಎಲ್ಲ ದಾಖಲೆ ಇತ್ತು. ಡಿಎಲ್‌, ಆರ್‌ಸಿ, ಇನ್ಶುರೆನ್ಸ್‌ ಸೇರಿ ಎಲ್ಲವೂ ಚಾಲ್ತಿಯಲ್ಲಿದ್ದವು.

ಇದನ್ನೂ ಓದಿ: Madhya Pradesh: ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಿ ವಾಪಸ್​ ಬರುತ್ತಿದ್ದಾಗ ಭೀಕರ ಅಪಘಾತ; ನಾಲ್ವರು ಸಾವು

ಸರಳ ಆಡಳಿತ ನಡೆಸಬೇಕೆನ್ನುವ ಮುಖ್ಯಮಂತ್ರಿಗಳೇ, ನಿಮ್ಮ ಸುಖಕರ ಪ್ರಯಾಣಕ್ಕಾಗಿ ಶಾಲೆಗಳ ಮುಂದಿನ ಹಂಪ್​ಗಳನ್ನು ತೆರವುಗೊಳಿಸಲಾಗಿದೆ!

Published On - 7:05 am, Sun, 26 September 21

ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
ತಮ್ಮ ಭಾಷಣದಲ್ಲಿ ಶಿವಕುಮಾರ್​ರನ್ನು ಡೈನಾಮಿಕ್ ಲೀಡರ್ ಎಂದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪವನ್ ಕಲ್ಯಾಣ್
ಕುಮಾರಸ್ವಾಮಿ ಒಬ್ಬ ಹಿಟ್ ಅಂಡ್ ರನ್ ಗಿರಾಕಿ: ಡಿಕೆ ಸುರೇಶ್
ಕುಮಾರಸ್ವಾಮಿ ಒಬ್ಬ ಹಿಟ್ ಅಂಡ್ ರನ್ ಗಿರಾಕಿ: ಡಿಕೆ ಸುರೇಶ್