AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲಮಂಡಳಿ AE ಗೆ ಕೊರೊನಾ ಸೋಂ​​ಕು ದೃಢ

ಬೆಂಗಳೂರಿನಲ್ಲಿ ಜಲಮಂಡಳಿಯ ಹಿರಿಯ ಅಧಿಕಾರಿಯೊಬ್ಬರಿಗೆ ಕೊರೊನಾ ಸೋಂ​​ಕು ದೃಢಪಟ್ಟಿದೆ. ಕೊತ್ತನೂರು ದಿನ್ನೆಯ BWSSB ಸಹಾಯಕ ಇಂಜಿನಿಯರ್​ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ಜಲಮಂಡಳಿಯ ಕೊತ್ತನೂರು ದಿನ್ನೆ ವಿಭಾಗ ಸೀಲ್​ಡೌನ್ ಆಗಿದೆ. ಸೋಂಕಿತನ ಜತೆ ಸಂಪರ್ಕದಲ್ಲಿದ್ದ 20 ಜನರಿಗೆ ಕ್ವಾರಂಟೈನ್​ ಮಾಡಲಾಗಿದೆ. ಜಲಮಂಡಳಿ ಮುಖ್ಯ ಕಚೇರಿಗೂ ಇವರು ಹೋಗಿ ಬಂದಿದ್ರು ಅಂತಾನೂ ಮಾಹಿತಿಯಿದೆ. ಹೀಗಾಗಿ ಜಲಮಂಡಳಿ ಪ್ರಧಾನ ಕಚೇರಿಯಲ್ಲಿಯೂ ಕೊರೊನಾ ಆತಂಕ ಶುರುವಾಗಿದೆ.

ಜಲಮಂಡಳಿ AE ಗೆ ಕೊರೊನಾ ಸೋಂ​​ಕು ದೃಢ
ಸಾಧು ಶ್ರೀನಾಥ್​
|

Updated on: Jun 19, 2020 | 5:00 PM

Share

ಬೆಂಗಳೂರಿನಲ್ಲಿ ಜಲಮಂಡಳಿಯ ಹಿರಿಯ ಅಧಿಕಾರಿಯೊಬ್ಬರಿಗೆ ಕೊರೊನಾ ಸೋಂ​​ಕು ದೃಢಪಟ್ಟಿದೆ. ಕೊತ್ತನೂರು ದಿನ್ನೆಯ BWSSB ಸಹಾಯಕ ಇಂಜಿನಿಯರ್​ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದರಿಂದ ಜಲಮಂಡಳಿಯ ಕೊತ್ತನೂರು ದಿನ್ನೆ ವಿಭಾಗ ಸೀಲ್​ಡೌನ್ ಆಗಿದೆ. ಸೋಂಕಿತನ ಜತೆ ಸಂಪರ್ಕದಲ್ಲಿದ್ದ 20 ಜನರಿಗೆ ಕ್ವಾರಂಟೈನ್​ ಮಾಡಲಾಗಿದೆ. ಜಲಮಂಡಳಿ ಮುಖ್ಯ ಕಚೇರಿಗೂ ಇವರು ಹೋಗಿ ಬಂದಿದ್ರು ಅಂತಾನೂ ಮಾಹಿತಿಯಿದೆ. ಹೀಗಾಗಿ ಜಲಮಂಡಳಿ ಪ್ರಧಾನ ಕಚೇರಿಯಲ್ಲಿಯೂ ಕೊರೊನಾ ಆತಂಕ ಶುರುವಾಗಿದೆ.

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ