AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ನಿರ್ಮಾಣಕ್ಕೆ ಎಸ್​ಟಿಪಿ ನೀರು ಕಡ್ಡಾಯ!

ಬೆಂಗಳೂರು:ನಗರದಲ್ಲಿ ವರ್ಷದಿಂದ ವರ್ಷಕ್ಕೆ ನೀರಿನ ಅಭಾವ ಹೆಚ್ಚಾಗ್ತಿದೆ. ಹೀಗಾಗಿ ಜಲಮಂಡಳಿ ಕಾವೇರಿ ನೀರನ್ನ ಮರುಬಳಕೆ ಮಾಡಲು ಮುಂದಾಗಿತ್ತು. ತ್ಯಾಜ್ಯ ನೀರನ್ನ ಶುದ್ಧೀಕರಿಸಿ ಆ ನೀರನ್ನ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದೆ. ಆದ್ರೆ ಆ ನೀರನ್ನ ಕೊಂಡುಕೊಳ್ಳಲು ಯಾರು ಮುಂದೆ ಬರುತ್ತಿಲ್ಲ. ಹೀಗಾಗಿ ಇನ್ಮುಂದೆ ಹೊಸದಾಗಿ ಕಟ್ಟಡ ನಿರ್ಮಾಣ ಮಾಡುವವರು ಕಡ್ಡಾಯವಾಗಿ ಎಸ್​ಟಿಪಿಯಿಂದ ಶುದ್ಧಿಕರಿಸಿದ ನೀರನ್ನೇ ಬಳಸಬೇಕು ಎಂದು ಆದೇಶಿಸಿದೆ. ಅಷ್ಟೆ ಅಲ್ಲ ಎಸ್​ಟಿಪಿ ನೀರು ಬಳಸಲೇಬೇಕು ಇಲ್ಲವಾದಲ್ಲಿ ಬೋರ್ ವೆಲ್ ಕೊರೆಯಲು ಅನುಮತಿ ನೀಡಲ್ಲ ಅಂತಾ ಬಿಡಬ್ಲ್ಯೂ […]

ಕಟ್ಟಡ ನಿರ್ಮಾಣಕ್ಕೆ ಎಸ್​ಟಿಪಿ ನೀರು ಕಡ್ಡಾಯ!
ಬೆಂಗಳೂರು ಜಲಮಂಡಳಿ (ಸಾಂದರ್ಭಿಕ ಚಿತ್ರ)
ಸಾಧು ಶ್ರೀನಾಥ್​
|

Updated on: Dec 27, 2019 | 5:21 PM

Share

ಬೆಂಗಳೂರು:ನಗರದಲ್ಲಿ ವರ್ಷದಿಂದ ವರ್ಷಕ್ಕೆ ನೀರಿನ ಅಭಾವ ಹೆಚ್ಚಾಗ್ತಿದೆ. ಹೀಗಾಗಿ ಜಲಮಂಡಳಿ ಕಾವೇರಿ ನೀರನ್ನ ಮರುಬಳಕೆ ಮಾಡಲು ಮುಂದಾಗಿತ್ತು. ತ್ಯಾಜ್ಯ ನೀರನ್ನ ಶುದ್ಧೀಕರಿಸಿ ಆ ನೀರನ್ನ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದೆ. ಆದ್ರೆ ಆ ನೀರನ್ನ ಕೊಂಡುಕೊಳ್ಳಲು ಯಾರು ಮುಂದೆ ಬರುತ್ತಿಲ್ಲ. ಹೀಗಾಗಿ ಇನ್ಮುಂದೆ ಹೊಸದಾಗಿ ಕಟ್ಟಡ ನಿರ್ಮಾಣ ಮಾಡುವವರು ಕಡ್ಡಾಯವಾಗಿ ಎಸ್​ಟಿಪಿಯಿಂದ ಶುದ್ಧಿಕರಿಸಿದ ನೀರನ್ನೇ ಬಳಸಬೇಕು ಎಂದು ಆದೇಶಿಸಿದೆ.

ಅಷ್ಟೆ ಅಲ್ಲ ಎಸ್​ಟಿಪಿ ನೀರು ಬಳಸಲೇಬೇಕು ಇಲ್ಲವಾದಲ್ಲಿ ಬೋರ್ ವೆಲ್ ಕೊರೆಯಲು ಅನುಮತಿ ನೀಡಲ್ಲ ಅಂತಾ ಬಿಡಬ್ಲ್ಯೂ ಎಸ್ ಎಸ್ ಬಿ ಅಧಿಕಾರಿಗಳು ಹೇಳ್ತಿದ್ದಾರೆ. ಇನ್ಮುಂದೆ ಸಿಟಿಯಲ್ಲಿ ಹೊಸದಾಗಿ ಕಟ್ಟಡ ಮನೆ ನಿರ್ಮಾಣ ಮಾಡುವವರು ಎಸ್ ಟಿಪಿ ನೀರು ಬಳಸುವುದು ಕಡ್ಡಾಯ ಅಂತಿದೆ ಜಲಮಂಡಳಿ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ