AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ನಿರ್ಮಾಣಕ್ಕೆ ಎಸ್​ಟಿಪಿ ನೀರು ಕಡ್ಡಾಯ!

ಬೆಂಗಳೂರು:ನಗರದಲ್ಲಿ ವರ್ಷದಿಂದ ವರ್ಷಕ್ಕೆ ನೀರಿನ ಅಭಾವ ಹೆಚ್ಚಾಗ್ತಿದೆ. ಹೀಗಾಗಿ ಜಲಮಂಡಳಿ ಕಾವೇರಿ ನೀರನ್ನ ಮರುಬಳಕೆ ಮಾಡಲು ಮುಂದಾಗಿತ್ತು. ತ್ಯಾಜ್ಯ ನೀರನ್ನ ಶುದ್ಧೀಕರಿಸಿ ಆ ನೀರನ್ನ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದೆ. ಆದ್ರೆ ಆ ನೀರನ್ನ ಕೊಂಡುಕೊಳ್ಳಲು ಯಾರು ಮುಂದೆ ಬರುತ್ತಿಲ್ಲ. ಹೀಗಾಗಿ ಇನ್ಮುಂದೆ ಹೊಸದಾಗಿ ಕಟ್ಟಡ ನಿರ್ಮಾಣ ಮಾಡುವವರು ಕಡ್ಡಾಯವಾಗಿ ಎಸ್​ಟಿಪಿಯಿಂದ ಶುದ್ಧಿಕರಿಸಿದ ನೀರನ್ನೇ ಬಳಸಬೇಕು ಎಂದು ಆದೇಶಿಸಿದೆ. ಅಷ್ಟೆ ಅಲ್ಲ ಎಸ್​ಟಿಪಿ ನೀರು ಬಳಸಲೇಬೇಕು ಇಲ್ಲವಾದಲ್ಲಿ ಬೋರ್ ವೆಲ್ ಕೊರೆಯಲು ಅನುಮತಿ ನೀಡಲ್ಲ ಅಂತಾ ಬಿಡಬ್ಲ್ಯೂ […]

ಕಟ್ಟಡ ನಿರ್ಮಾಣಕ್ಕೆ ಎಸ್​ಟಿಪಿ ನೀರು ಕಡ್ಡಾಯ!
ಬೆಂಗಳೂರು ಜಲಮಂಡಳಿ (ಸಾಂದರ್ಭಿಕ ಚಿತ್ರ)
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 27, 2019 | 5:21 PM

Share

ಬೆಂಗಳೂರು:ನಗರದಲ್ಲಿ ವರ್ಷದಿಂದ ವರ್ಷಕ್ಕೆ ನೀರಿನ ಅಭಾವ ಹೆಚ್ಚಾಗ್ತಿದೆ. ಹೀಗಾಗಿ ಜಲಮಂಡಳಿ ಕಾವೇರಿ ನೀರನ್ನ ಮರುಬಳಕೆ ಮಾಡಲು ಮುಂದಾಗಿತ್ತು. ತ್ಯಾಜ್ಯ ನೀರನ್ನ ಶುದ್ಧೀಕರಿಸಿ ಆ ನೀರನ್ನ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದೆ. ಆದ್ರೆ ಆ ನೀರನ್ನ ಕೊಂಡುಕೊಳ್ಳಲು ಯಾರು ಮುಂದೆ ಬರುತ್ತಿಲ್ಲ. ಹೀಗಾಗಿ ಇನ್ಮುಂದೆ ಹೊಸದಾಗಿ ಕಟ್ಟಡ ನಿರ್ಮಾಣ ಮಾಡುವವರು ಕಡ್ಡಾಯವಾಗಿ ಎಸ್​ಟಿಪಿಯಿಂದ ಶುದ್ಧಿಕರಿಸಿದ ನೀರನ್ನೇ ಬಳಸಬೇಕು ಎಂದು ಆದೇಶಿಸಿದೆ.

ಅಷ್ಟೆ ಅಲ್ಲ ಎಸ್​ಟಿಪಿ ನೀರು ಬಳಸಲೇಬೇಕು ಇಲ್ಲವಾದಲ್ಲಿ ಬೋರ್ ವೆಲ್ ಕೊರೆಯಲು ಅನುಮತಿ ನೀಡಲ್ಲ ಅಂತಾ ಬಿಡಬ್ಲ್ಯೂ ಎಸ್ ಎಸ್ ಬಿ ಅಧಿಕಾರಿಗಳು ಹೇಳ್ತಿದ್ದಾರೆ. ಇನ್ಮುಂದೆ ಸಿಟಿಯಲ್ಲಿ ಹೊಸದಾಗಿ ಕಟ್ಟಡ ಮನೆ ನಿರ್ಮಾಣ ಮಾಡುವವರು ಎಸ್ ಟಿಪಿ ನೀರು ಬಳಸುವುದು ಕಡ್ಡಾಯ ಅಂತಿದೆ ಜಲಮಂಡಳಿ.

Follow Us
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!