AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ನಿರ್ಮಾಣಕ್ಕೆ ಎಸ್​ಟಿಪಿ ನೀರು ಕಡ್ಡಾಯ!

ಬೆಂಗಳೂರು:ನಗರದಲ್ಲಿ ವರ್ಷದಿಂದ ವರ್ಷಕ್ಕೆ ನೀರಿನ ಅಭಾವ ಹೆಚ್ಚಾಗ್ತಿದೆ. ಹೀಗಾಗಿ ಜಲಮಂಡಳಿ ಕಾವೇರಿ ನೀರನ್ನ ಮರುಬಳಕೆ ಮಾಡಲು ಮುಂದಾಗಿತ್ತು. ತ್ಯಾಜ್ಯ ನೀರನ್ನ ಶುದ್ಧೀಕರಿಸಿ ಆ ನೀರನ್ನ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದೆ. ಆದ್ರೆ ಆ ನೀರನ್ನ ಕೊಂಡುಕೊಳ್ಳಲು ಯಾರು ಮುಂದೆ ಬರುತ್ತಿಲ್ಲ. ಹೀಗಾಗಿ ಇನ್ಮುಂದೆ ಹೊಸದಾಗಿ ಕಟ್ಟಡ ನಿರ್ಮಾಣ ಮಾಡುವವರು ಕಡ್ಡಾಯವಾಗಿ ಎಸ್​ಟಿಪಿಯಿಂದ ಶುದ್ಧಿಕರಿಸಿದ ನೀರನ್ನೇ ಬಳಸಬೇಕು ಎಂದು ಆದೇಶಿಸಿದೆ. ಅಷ್ಟೆ ಅಲ್ಲ ಎಸ್​ಟಿಪಿ ನೀರು ಬಳಸಲೇಬೇಕು ಇಲ್ಲವಾದಲ್ಲಿ ಬೋರ್ ವೆಲ್ ಕೊರೆಯಲು ಅನುಮತಿ ನೀಡಲ್ಲ ಅಂತಾ ಬಿಡಬ್ಲ್ಯೂ […]

ಕಟ್ಟಡ ನಿರ್ಮಾಣಕ್ಕೆ ಎಸ್​ಟಿಪಿ ನೀರು ಕಡ್ಡಾಯ!
ಬೆಂಗಳೂರು ಜಲಮಂಡಳಿ (ಸಾಂದರ್ಭಿಕ ಚಿತ್ರ)
ಸಾಧು ಶ್ರೀನಾಥ್​
|

Updated on: Dec 27, 2019 | 5:21 PM

Share

ಬೆಂಗಳೂರು:ನಗರದಲ್ಲಿ ವರ್ಷದಿಂದ ವರ್ಷಕ್ಕೆ ನೀರಿನ ಅಭಾವ ಹೆಚ್ಚಾಗ್ತಿದೆ. ಹೀಗಾಗಿ ಜಲಮಂಡಳಿ ಕಾವೇರಿ ನೀರನ್ನ ಮರುಬಳಕೆ ಮಾಡಲು ಮುಂದಾಗಿತ್ತು. ತ್ಯಾಜ್ಯ ನೀರನ್ನ ಶುದ್ಧೀಕರಿಸಿ ಆ ನೀರನ್ನ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದೆ. ಆದ್ರೆ ಆ ನೀರನ್ನ ಕೊಂಡುಕೊಳ್ಳಲು ಯಾರು ಮುಂದೆ ಬರುತ್ತಿಲ್ಲ. ಹೀಗಾಗಿ ಇನ್ಮುಂದೆ ಹೊಸದಾಗಿ ಕಟ್ಟಡ ನಿರ್ಮಾಣ ಮಾಡುವವರು ಕಡ್ಡಾಯವಾಗಿ ಎಸ್​ಟಿಪಿಯಿಂದ ಶುದ್ಧಿಕರಿಸಿದ ನೀರನ್ನೇ ಬಳಸಬೇಕು ಎಂದು ಆದೇಶಿಸಿದೆ.

ಅಷ್ಟೆ ಅಲ್ಲ ಎಸ್​ಟಿಪಿ ನೀರು ಬಳಸಲೇಬೇಕು ಇಲ್ಲವಾದಲ್ಲಿ ಬೋರ್ ವೆಲ್ ಕೊರೆಯಲು ಅನುಮತಿ ನೀಡಲ್ಲ ಅಂತಾ ಬಿಡಬ್ಲ್ಯೂ ಎಸ್ ಎಸ್ ಬಿ ಅಧಿಕಾರಿಗಳು ಹೇಳ್ತಿದ್ದಾರೆ. ಇನ್ಮುಂದೆ ಸಿಟಿಯಲ್ಲಿ ಹೊಸದಾಗಿ ಕಟ್ಟಡ ಮನೆ ನಿರ್ಮಾಣ ಮಾಡುವವರು ಎಸ್ ಟಿಪಿ ನೀರು ಬಳಸುವುದು ಕಡ್ಡಾಯ ಅಂತಿದೆ ಜಲಮಂಡಳಿ.

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ