Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ನಿರ್ಮಾಣಕ್ಕೆ ಎಸ್​ಟಿಪಿ ನೀರು ಕಡ್ಡಾಯ!

ಬೆಂಗಳೂರು:ನಗರದಲ್ಲಿ ವರ್ಷದಿಂದ ವರ್ಷಕ್ಕೆ ನೀರಿನ ಅಭಾವ ಹೆಚ್ಚಾಗ್ತಿದೆ. ಹೀಗಾಗಿ ಜಲಮಂಡಳಿ ಕಾವೇರಿ ನೀರನ್ನ ಮರುಬಳಕೆ ಮಾಡಲು ಮುಂದಾಗಿತ್ತು. ತ್ಯಾಜ್ಯ ನೀರನ್ನ ಶುದ್ಧೀಕರಿಸಿ ಆ ನೀರನ್ನ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದೆ. ಆದ್ರೆ ಆ ನೀರನ್ನ ಕೊಂಡುಕೊಳ್ಳಲು ಯಾರು ಮುಂದೆ ಬರುತ್ತಿಲ್ಲ. ಹೀಗಾಗಿ ಇನ್ಮುಂದೆ ಹೊಸದಾಗಿ ಕಟ್ಟಡ ನಿರ್ಮಾಣ ಮಾಡುವವರು ಕಡ್ಡಾಯವಾಗಿ ಎಸ್​ಟಿಪಿಯಿಂದ ಶುದ್ಧಿಕರಿಸಿದ ನೀರನ್ನೇ ಬಳಸಬೇಕು ಎಂದು ಆದೇಶಿಸಿದೆ. ಅಷ್ಟೆ ಅಲ್ಲ ಎಸ್​ಟಿಪಿ ನೀರು ಬಳಸಲೇಬೇಕು ಇಲ್ಲವಾದಲ್ಲಿ ಬೋರ್ ವೆಲ್ ಕೊರೆಯಲು ಅನುಮತಿ ನೀಡಲ್ಲ ಅಂತಾ ಬಿಡಬ್ಲ್ಯೂ […]

ಕಟ್ಟಡ ನಿರ್ಮಾಣಕ್ಕೆ ಎಸ್​ಟಿಪಿ ನೀರು ಕಡ್ಡಾಯ!
ಬೆಂಗಳೂರು ಜಲಮಂಡಳಿ (ಸಾಂದರ್ಭಿಕ ಚಿತ್ರ)
Follow us
ಸಾಧು ಶ್ರೀನಾಥ್​
|

Updated on: Dec 27, 2019 | 5:21 PM

ಬೆಂಗಳೂರು:ನಗರದಲ್ಲಿ ವರ್ಷದಿಂದ ವರ್ಷಕ್ಕೆ ನೀರಿನ ಅಭಾವ ಹೆಚ್ಚಾಗ್ತಿದೆ. ಹೀಗಾಗಿ ಜಲಮಂಡಳಿ ಕಾವೇರಿ ನೀರನ್ನ ಮರುಬಳಕೆ ಮಾಡಲು ಮುಂದಾಗಿತ್ತು. ತ್ಯಾಜ್ಯ ನೀರನ್ನ ಶುದ್ಧೀಕರಿಸಿ ಆ ನೀರನ್ನ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದೆ. ಆದ್ರೆ ಆ ನೀರನ್ನ ಕೊಂಡುಕೊಳ್ಳಲು ಯಾರು ಮುಂದೆ ಬರುತ್ತಿಲ್ಲ. ಹೀಗಾಗಿ ಇನ್ಮುಂದೆ ಹೊಸದಾಗಿ ಕಟ್ಟಡ ನಿರ್ಮಾಣ ಮಾಡುವವರು ಕಡ್ಡಾಯವಾಗಿ ಎಸ್​ಟಿಪಿಯಿಂದ ಶುದ್ಧಿಕರಿಸಿದ ನೀರನ್ನೇ ಬಳಸಬೇಕು ಎಂದು ಆದೇಶಿಸಿದೆ.

ಅಷ್ಟೆ ಅಲ್ಲ ಎಸ್​ಟಿಪಿ ನೀರು ಬಳಸಲೇಬೇಕು ಇಲ್ಲವಾದಲ್ಲಿ ಬೋರ್ ವೆಲ್ ಕೊರೆಯಲು ಅನುಮತಿ ನೀಡಲ್ಲ ಅಂತಾ ಬಿಡಬ್ಲ್ಯೂ ಎಸ್ ಎಸ್ ಬಿ ಅಧಿಕಾರಿಗಳು ಹೇಳ್ತಿದ್ದಾರೆ. ಇನ್ಮುಂದೆ ಸಿಟಿಯಲ್ಲಿ ಹೊಸದಾಗಿ ಕಟ್ಟಡ ಮನೆ ನಿರ್ಮಾಣ ಮಾಡುವವರು ಎಸ್ ಟಿಪಿ ನೀರು ಬಳಸುವುದು ಕಡ್ಡಾಯ ಅಂತಿದೆ ಜಲಮಂಡಳಿ.

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ