AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Metro: 2025ರ ವೇಳೆಗೆ ಬೆಂಗಳೂರು 314 ಕಿಮೀ ಮೆಟ್ರೋ ರೈಲು ಸಂಪರ್ಕವನ್ನು ಹೊಂದಲಿದೆ

ಬೆಂಗಳೂರು ಮೆಟ್ರೋ 2025ರ ವೇಳೆಗೆ 175 ಕಿಮೀ ಸಂಪರ್ಕವನ್ನು ಹೊಂದಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಶುಕ್ರವಾರ ಹೇಳಿದ್ದಾರೆ.

Bengaluru Metro: 2025ರ ವೇಳೆಗೆ ಬೆಂಗಳೂರು 314 ಕಿಮೀ ಮೆಟ್ರೋ ರೈಲು ಸಂಪರ್ಕವನ್ನು ಹೊಂದಲಿದೆ
ಬೆಂಗಳೂರು ನಮ್ಮ ಮೆಟ್ರೋ
TV9 Web
| Edited By: |

Updated on: Nov 19, 2022 | 11:04 AM

Share

ಬೆಂಗಳೂರು: ಬೆಂಗಳೂರು ಮೆಟ್ರೋ 2025ರ ವೇಳೆಗೆ 175 ಕಿಮೀ ಸಂಪರ್ಕವನ್ನು ಹೊಂದಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಶುಕ್ರವಾರ ಹೇಳಿದ್ದಾರೆ. ನಗರದಲ್ಲಿ ನಡೆದ ಟೆಕ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಜೂನ್ 2025 ರ ವೇಳೆಗೆ ಬೆಂಗಳೂರು ಮೆಟ್ರೋ 175 ಕಿಲೋಮೀಟರ್‌ ಸಂಪರ್ಕವನ್ನು ಕ್ರಮಿಸಲಿದೆ. ಎರಡನೇ ಮತ್ತು ಮೂರನೇ ಹಂತದ ಮೆಟ್ರೋ ಯೋಜನೆಗಳು ನಗರದಾದ್ಯಂತ ಮೆಟ್ರೋ ಸಂಪರ್ಕವನ್ನು ಹೆಚ್ಚಿಸಲಿವೆ ಮತ್ತು 2041 ರ ವೇಳೆಗೆ ಬೆಂಗಳೂರು 314 ಕಿಮೀ ಮೆಟ್ರೋ ರೈಲು ಸಂಪರ್ಕವನ್ನು ಹೊಂದುವ ಗುರಿಯನ್ನು ಹೊಂದಿದೆ.

ಬೆಂಗಳೂರಿನ ದೇವನಹಳ್ಳಿ ಪ್ರದೇಶದಲ್ಲಿ ಲೈನ್‌ ನಿರ್ಮಾಣ ಕಾರ್ಯ ನಡೆಯುತ್ತಿದೆ. ಇದು ಪೂರ್ಣಗೊಂಡ ನಂತರ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಗರಕ್ಕೆ ಸಂಪರ್ಕಿಸುತ್ತದೆ ಎಂದು ಹೇಳಿದ್ದಾರೆ. ಪ್ರಯಾಣಿಕರು ತಮ್ಮ ಪ್ರದೇಶಗಳಿಗೆ ಮೆಟ್ರೋ ಸಂಪರ್ಕವನ್ನು ಹೊಂದಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಚಲನಶೀಲ ಸ್ಟಾರ್ಟ್-ಅಪ್‌ಗಳಿಂದ BMRCL ಮೂಲಕ ತಿಳಿಸುತ್ತಿದೆ. ಪ್ರಯಾಣಿಕರು ನೋಡಲ್ ಪಾಯಿಂಟ್ ತಲುಪಲು ಮತ್ತು ಅವರ ಕೆಲಸದ ಸ್ಥಳಗಳಿಗೆ ಪ್ರಯಾಣಿಸಲು ನಾವು ಚಲನಶೀಲತೆ ಸ್ಟಾರ್ಟ್-ಅಪ್​ ಕಂಪನಿಗಳೊಂದಿಗೆ ಸಹ ಒಪ್ಪಂದ ಮಾಡಿಕೊಳ್ಳುತ್ತಿದ್ದೇವೆ ಎಂದು ಅವರು ಹೇಳಿದರು.

ಇದನ್ನು ಓದಿ: Bengaluru Metro: 3ನೇ ಹಂತದ ಡಿಪಿಆರ್‌ ಸಿದ್ಧ, ಬೆಂಗಳೂರಿಗರ ಸರಾಗ ಸಂಚಾರಕ್ಕೆ ಮತ್ತಷ್ಟು ಅನುಕೂಲ

ನಗರದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ದೊಡ್ಡ ಸವಾಲುವಾಗಿರುವ ಟ್ರಾಫಿಕ್​ಗಳನ್ನು ಕಡಿಮೆ ಮಾಡಲು ಮತ್ತು ಮೆಟ್ರೋದಿಂದ ತಮ್ಮ ನಗರಗಳಿಗೆ ಪ್ರಯಾಣಿಸಲು ಸಾರಿಗೆ ವ್ಯವಸ್ಥೆಗಳನ್ನು ಪೂರಕವಾಗಿ ಮಾಡಲಾಗಿದೆ. ಜತೆಗೆ ಬಹು-ಮಾದರಿ ವೈಯಕ್ತಿಕ ಸಾರಿಗೆ ವಿಧಾನಗಳಿಂದ ಸಾರ್ವಜನಿಕ ಸಾರಿಗೆಗೆ ಜನರನ್ನು ಸ್ಥಳಾಂತರಿಸುವುದು ಎಂದು ಅವರು ಹೇಳಿದರು. ಬೆಂಗಳೂರು ಮೆಟ್ರೋ ಇತ್ತೀಚೆಗೆ ಪ್ರಯಾಣಿಕರಿಗೆ ಕ್ಯೂಆರ್ ಕೋಡ್ ಮೂಲಕ ಟಿಕೆಟ್ ಖರೀದಿಸುವ ಆಯ್ಕೆಯನ್ನು ಅನುಮತಿಸಿದೆ. ಈ ಕ್ರಮಕ್ಕೆ ಮೆಟ್ರೋ ಬಳಕೆದಾರರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ಎಂದು ಪರ್ವೇಜ್ ಹೇಳಿದ್ದಾರೆ.

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ