ದೇಶವು ‘ಜಗತ್ ಒಂದೇ ಭಾರತ್’ ಧ್ಯೇಯದೊಂದಿಗೆ ಸಾಗುತ್ತಿದೆ, ಎಲ್ಲರೂ ಬಿಜೆಪಿ ಸದಸ್ಯರಾಗಿ ಎಂದ ಬಿವೈ ವಿಜಯೇಂದ್ರ

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಯುವ ಜನತೆ ಬಿಜೆಪಿ ಸದಸ್ಯತ್ವ ಪಡೆಯಲು ಕರೆ ನೀಡಿದ್ದಾರೆ. ದೇಶವು ಜಗತ್ ಒಂದೇ ಭಾರತ್ ಧ್ಯೇಯದೊಂದಿಗೆ ಸಾಗುತ್ತಿದ್ದು ಎಲ್ಲರೂ 8800002024 ನಂಬರ್ ಗೆ ಮಿಸ್ಡ್ ಕಾಲ್ ನೀಡಿ, ಲಿಂಕ್ ಬಳಸಿ ಬಿಜೆಪಿ ಸದಸ್ಯರಾಗಿ ಎಂದು ಮನವಿ ಮಾಡಿದ್ದಾರೆ.

ದೇಶವು 'ಜಗತ್ ಒಂದೇ ಭಾರತ್' ಧ್ಯೇಯದೊಂದಿಗೆ ಸಾಗುತ್ತಿದೆ, ಎಲ್ಲರೂ ಬಿಜೆಪಿ ಸದಸ್ಯರಾಗಿ ಎಂದ ಬಿವೈ ವಿಜಯೇಂದ್ರ
ಬಿವೈ ವಿಜಯೇಂದ್ರ
Follow us
|

Updated on:Sep 03, 2024 | 9:30 AM

ಬೆಂಗಳೂರು, ಸೆ.03: ಪ್ರಸಕ್ತ 2024ರ ಸಾಲಿನ ಬಿಜೆಪಿ ಸದಸ್ಯತ್ವ (BJP Membership Drive) ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸೋಮವಾರ ಚಾಲನೆ ನೀಡಿದ್ದಾರೆ. ಇದೀಗ ಇಡೀ ದೇಶದಲ್ಲಿ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಜನರನ್ನು ತಮ್ಮ ಪಕ್ಷದ ಸದಸ್ಯರನ್ನಾಗಿ ಮಾಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರು ಯುವ ಜನತೆ ಬಿಜೆಪಿ ಸದಸ್ಯತ್ವ ಪಡೆಯಲು ಕರೆ ನೀಡಿದ್ದಾರೆ.

ನಮ್ಮೆಲ್ಲರ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದು ಅವರ ನಾಯಕತ್ವದಲ್ಲಿ ದೇಶವು ಜಗತ್ ಒಂದೇ ಭಾರತ್ ಧ್ಯೇಯದೊಂದಿಗೆ ಸಾಗುತ್ತಿದ್ದು ಎಲ್ಲರೂ 8800002024 ನಂಬರ್ ಗೆ ಮಿಸ್ಡ್ ಕಾಲ್ ನೀಡಿ, ಈ ಕೆಳಗಿನ ಲಿಂಕ್ ಬಳಸಿ ಬಿಜೆಪಿ ಸದಸ್ಯರಾಗಿ ಎಂದು ಮನವಿ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿ.ವೈ.ವಿಜಯೇಂದ್ರ ಅವರು ವಿಡಿಯೋ ಹಂಚಿಕೊಂಡಿದ್ದಾರೆ.

ಬಿ.ವೈ.ವಿಜಯೇಂದ್ರ ಅವರ ಪೋಸ್ಟ್

ಇದನ್ನೂ ಓದಿ: Narendra Modi: ಭಾರತದಲ್ಲಿ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಅನುಸರಿಸುತ್ತಿರುವ ಏಕೈಕ ರಾಜಕೀಯ ಪಕ್ಷ ಬಿಜೆಪಿ; ಪ್ರಧಾನಿ ಮೋದಿ

ಎರಡು ಹಂತದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ ನಡೆಯಲಿದೆ. ಮೊದಲ ಹಂತ ಸೆಪ್ಟೆಂಬರ್​ 2 ರಿಂದ 25 ಮತ್ತು ಎರಡನೇ ಹಂತ ಅಕ್ಟೋಬರ್​ 1 ರಿಂದ 15 ರವರೆಗೆ ನಡೆಯಲಿದೆ. 10 ಕೋಟಿಗೂ ಅಧಿಕ ಜನರನ್ನು ನೋಂದಣಿ ಮಾಡುವ ಗುರಿ ಹಾಕಿಕೊಳ್ಳಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:29 am, Tue, 3 September 24

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ