AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾರು ಟಚ್‌ ಆಗಿದ್ದಕ್ಕೆ ಗಲಾಟೆ, ಸಿಟ್ಟಿಗೆದ್ದು ಪ್ಯಾಂಟ್‌ ಬಿಚ್ಚಿದ ಕ್ಯಾಬ್‌ ಚಾಲಕ

ರಾಜಧಾನಿ ಬೆಂಗಳೂರಲ್ಲಿ ರೋಡ್ ರೇಜ್‌ ಪ್ರಕರಣವು ಮುಂದುವರಿದಿದೆ. ಕ್ಯಾಬ್​ಗೆ ಬೇರೊಂದು ಕಾರು ಟಚ್​ ಆಗಿದ್ದಕ್ಕೆ ಗಲಾಟೆ ಶುರುವಾಗಿದ್ದು, ಗಲಾಟೆ ವೇಳೆ ಕ್ಯಾಬ್‌ ಚಾಲಕ ಗಲಾಟೆಯಲ್ಲಿ ಪ್ಯಾಂಟ್ ಬಿಚ್ಚಿ ವಿಕೃತಿ ಮೆರೆದಿದ್ದು, ಇದೀಗ ಕ್ಯಾಬ್ ಲಾಕನ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರು: ಕಾರು ಟಚ್‌ ಆಗಿದ್ದಕ್ಕೆ ಗಲಾಟೆ, ಸಿಟ್ಟಿಗೆದ್ದು ಪ್ಯಾಂಟ್‌ ಬಿಚ್ಚಿದ ಕ್ಯಾಬ್‌ ಚಾಲಕ
TV9 Web
| Edited By: |

Updated on: Feb 10, 2024 | 3:28 PM

Share

ಬೆಂಗಳೂರು, (ಫೆಬ್ರವರಿ 10): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ(Bengaluru)  ರೋಡ್ ರೇಜ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ನಿನ್ನೆ( ಫೆಬ್ರುವರಿ 9ರ) ರಾತ್ರಿ  ಹೆಬ್ಬಾಳ ಫ್ಲೈಓವರ್ ( hebbal flyover) ಮೇಲೆ ಮತ್ತೊಂದು ರೋಡ್ ರೇಜ್‌ ಪ್ರಕರಣ ನಡೆದಿದೆ. ಹೌದು..ಕ್ಯಾಬ್​ಗೆ ಬೇರೊಂದು ಕಾರು ಟಚ್​ ಆಗಿದ್ದಕ್ಕೆ ಗಲಾಟೆ ಶುರುವಾಗಿದ್ದು, ಗಲಾಟೆ ವೇಳೆ ಕ್ಯಾಬ್‌ ಚಾಲಕ ಗಲಾಟೆಯಲ್ಲಿ ಪ್ಯಾಂಟ್ ಬಿಚ್ಚಿಲು ಮುಂದಾಗಿದ್ದಾನೆ. ಕ್ಯಾಬ್​ ಚಾಲಕನ ಈ ಅಸಭ್ಯ ವರ್ತನೆಗೆ ಇತರೆ ವಾಹನ ಸವಾರರು ರೊಚ್ಚಿಗೆದಿದ್ದಾರೆ. ಇದರಿಂದ ಗಲಾಟೆ ಮತ್ತೊಷ್ಟು ಹೆಚ್ಚಾಗಿದೆ.  ಪ್ಯಾಂಟ್​ ಬಿಚ್ಚಿಲು ಮುಂದಾಗಿದ್ದ ಕ್ಯಾಬ್​ ಚಾಲಕನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಕ್ರಮಕೈಗೊಳ್ಳುವಂತೆ ನೆಟ್ಟಿಗರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ಹೋಗುವಾಗ ಕ್ಯಾಬ್‌ಗೆ ಮತ್ತೊಂದು ಕಾರು ಟಚ್‌ ಆಗಿತ್ತು. ಇದರಿಂದ ಸಿಟ್ಟಿಗೆದ್ದು ಕ್ಯಾಬ್ ಚಾಲಕ ಹಾಗೂ ಕಾರಿನ ಡ್ರೈವರ್ ಮಧ್ಯೆ ಗಲಾಟೆ ಶುರುವಾಗಿದೆ. ಗಲಾಟೆಯಲ್ಲಿ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಕೋಪಗೊಂಡ ಕ್ಯಾಬ್‌ ಚಾಲಕ ಪ್ಯಾಂಟ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾನೆ. ಚಾಲಕನ ವಿಕೃತಿಗೆ ಗಲಾಟೆ ಮತ್ತಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: Hit And Run: ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್​ ರನ್​ಗೆ ಮಹಿಳೆ ಬಲಿ

ಕ್ಯಾಬ್‌ ಚಾಲಕನ ವರ್ತನೆಗೆ ಇತರೆ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ. ಕಾರಲ್ಲಿ ಮಹಿಳೆಯರು ಮಕ್ಕಳು ಇದ್ದರೂ, ಅವರ ಮುಂದೆ ಪ್ಯಾಂಟ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕಿಡಿಕಾರಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡಿ ಚಾಲಕನ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್