AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾರು ಟಚ್‌ ಆಗಿದ್ದಕ್ಕೆ ಗಲಾಟೆ, ಸಿಟ್ಟಿಗೆದ್ದು ಪ್ಯಾಂಟ್‌ ಬಿಚ್ಚಿದ ಕ್ಯಾಬ್‌ ಚಾಲಕ

ರಾಜಧಾನಿ ಬೆಂಗಳೂರಲ್ಲಿ ರೋಡ್ ರೇಜ್‌ ಪ್ರಕರಣವು ಮುಂದುವರಿದಿದೆ. ಕ್ಯಾಬ್​ಗೆ ಬೇರೊಂದು ಕಾರು ಟಚ್​ ಆಗಿದ್ದಕ್ಕೆ ಗಲಾಟೆ ಶುರುವಾಗಿದ್ದು, ಗಲಾಟೆ ವೇಳೆ ಕ್ಯಾಬ್‌ ಚಾಲಕ ಗಲಾಟೆಯಲ್ಲಿ ಪ್ಯಾಂಟ್ ಬಿಚ್ಚಿ ವಿಕೃತಿ ಮೆರೆದಿದ್ದು, ಇದೀಗ ಕ್ಯಾಬ್ ಲಾಕನ ಕೃತ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಬೆಂಗಳೂರು: ಕಾರು ಟಚ್‌ ಆಗಿದ್ದಕ್ಕೆ ಗಲಾಟೆ, ಸಿಟ್ಟಿಗೆದ್ದು ಪ್ಯಾಂಟ್‌ ಬಿಚ್ಚಿದ ಕ್ಯಾಬ್‌ ಚಾಲಕ
TV9 Web
| Edited By: |

Updated on: Feb 10, 2024 | 3:28 PM

Share

ಬೆಂಗಳೂರು, (ಫೆಬ್ರವರಿ 10): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ(Bengaluru)  ರೋಡ್ ರೇಜ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ನಿನ್ನೆ( ಫೆಬ್ರುವರಿ 9ರ) ರಾತ್ರಿ  ಹೆಬ್ಬಾಳ ಫ್ಲೈಓವರ್ ( hebbal flyover) ಮೇಲೆ ಮತ್ತೊಂದು ರೋಡ್ ರೇಜ್‌ ಪ್ರಕರಣ ನಡೆದಿದೆ. ಹೌದು..ಕ್ಯಾಬ್​ಗೆ ಬೇರೊಂದು ಕಾರು ಟಚ್​ ಆಗಿದ್ದಕ್ಕೆ ಗಲಾಟೆ ಶುರುವಾಗಿದ್ದು, ಗಲಾಟೆ ವೇಳೆ ಕ್ಯಾಬ್‌ ಚಾಲಕ ಗಲಾಟೆಯಲ್ಲಿ ಪ್ಯಾಂಟ್ ಬಿಚ್ಚಿಲು ಮುಂದಾಗಿದ್ದಾನೆ. ಕ್ಯಾಬ್​ ಚಾಲಕನ ಈ ಅಸಭ್ಯ ವರ್ತನೆಗೆ ಇತರೆ ವಾಹನ ಸವಾರರು ರೊಚ್ಚಿಗೆದಿದ್ದಾರೆ. ಇದರಿಂದ ಗಲಾಟೆ ಮತ್ತೊಷ್ಟು ಹೆಚ್ಚಾಗಿದೆ.  ಪ್ಯಾಂಟ್​ ಬಿಚ್ಚಿಲು ಮುಂದಾಗಿದ್ದ ಕ್ಯಾಬ್​ ಚಾಲಕನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಕ್ರಮಕೈಗೊಳ್ಳುವಂತೆ ನೆಟ್ಟಿಗರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ಹೋಗುವಾಗ ಕ್ಯಾಬ್‌ಗೆ ಮತ್ತೊಂದು ಕಾರು ಟಚ್‌ ಆಗಿತ್ತು. ಇದರಿಂದ ಸಿಟ್ಟಿಗೆದ್ದು ಕ್ಯಾಬ್ ಚಾಲಕ ಹಾಗೂ ಕಾರಿನ ಡ್ರೈವರ್ ಮಧ್ಯೆ ಗಲಾಟೆ ಶುರುವಾಗಿದೆ. ಗಲಾಟೆಯಲ್ಲಿ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಕೋಪಗೊಂಡ ಕ್ಯಾಬ್‌ ಚಾಲಕ ಪ್ಯಾಂಟ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾನೆ. ಚಾಲಕನ ವಿಕೃತಿಗೆ ಗಲಾಟೆ ಮತ್ತಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: Hit And Run: ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್​ ರನ್​ಗೆ ಮಹಿಳೆ ಬಲಿ

ಕ್ಯಾಬ್‌ ಚಾಲಕನ ವರ್ತನೆಗೆ ಇತರೆ ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ. ಕಾರಲ್ಲಿ ಮಹಿಳೆಯರು ಮಕ್ಕಳು ಇದ್ದರೂ, ಅವರ ಮುಂದೆ ಪ್ಯಾಂಟ್‌ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಕ್ಕೆ ಕಿಡಿಕಾರಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್‌ ಮಾಡಿ ಚಾಲಕನ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ