AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಪ್ರತಿಭಟನೆ ವೇಳೆ ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾ ಕಾಲಿನ ಮೇಲೆ ಹರಿದ ಕಾರು, ಸಣ್ಣಪುಟ್ಟ ಗಾಯ

ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾ ಕಾಲಿನ ಮೇಲೆ ಕಾರು ಹರಿದಿದ್ದು ಡಿಸಿಪಿ ಮೀನಾಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಗರದ ಗೊರಗುಂಟೆಪಾಳ್ಯ ಬಳಿ ನಡೆದಿದೆ.

ರೈತರ ಪ್ರತಿಭಟನೆ ವೇಳೆ ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾ ಕಾಲಿನ ಮೇಲೆ ಹರಿದ ಕಾರು, ಸಣ್ಣಪುಟ್ಟ ಗಾಯ
ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾ ಕಾಲಿನ ಮೇಲೆ ಹರಿದ ಕಾರು
TV9 Web
| Edited By: |

Updated on:Sep 27, 2021 | 11:43 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾ ಕಾಲಿನ ಮೇಲೆ ಕಾರು ಹರಿದಿದ್ದು ಡಿಸಿಪಿ ಮೀನಾಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಗರದ ಗೊರಗುಂಟೆಪಾಳ್ಯ ಬಳಿ ನಡೆದಿದೆ. ಪ್ರತಿಭಟನಾ ನಿರತರನ್ನು ತಡೆಯುವ ವೇಳೆ ಘಟನೆ ನಡೆದಿದೆ. ಸದ್ಯ RMC ಪೊಲೀಸರು ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲೂ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಹೀಗಾಗಿ ಪ್ರತಿಭಾಟನಾ ನಿರತರನ್ನ ತಡೆಯುವ ವೇಳೆ ಕಾರೊಂದು ರಸ್ತೆ ಬದಿ ನಿಂತಿದ್ದ ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾರ ಕಾಲ ಮೇಲೆ‌ ಏರಿದೆ. ಇದರಿಂದ ತಕ್ಷಣ ಎಚ್ಚೆತ್ತ ಇತರೆ ಪೊಲೀಸ್ ಸಿಬ್ಬಂದಿ ಕಾರನ್ನು ನಿಲ್ಲಿಸಿ ಕಾರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಡಿಸಿಪಿ ಧರ್ಮೆಂದ್ರ ಕುಮಾರ್ ಮೀನಾರ ಕಾಲ ಮೇಲೆ‌ ಕಾರು ಏರಿದ ಪರಿಣಾಮ ಕೊಂಚ ನೋವಾಗಿದ್ದು ಸದ್ಯ ಯಾವುದೇ ಗಂಭೀರ ಗಾಯಗಳಾಗಿಲ್ಲ. ಸ್ಥಳದಲ್ಲಿನ ಗದ್ದಲದ ಪರಿಸ್ಥಿತಿಯನ್ನು ತಿಳಿಗೊಳಿಸಲಾಗಿದೆ.

ಇದನ್ನೂ ಓದಿ: ಬಂದ್ ಮಧ್ಯೆ ಸಿಎಂ ಬೊಮ್ಮಾಯಿ ಯಾವ ಕಾರ್ಯಕ್ರಮದಲ್ಲಿದ್ದಾರೆ? ಭಾರತ್ ಬಂದ್ ಬಗ್ಗೆ ಏನು ಹೇಳಿದರು?

Published On - 11:21 am, Mon, 27 September 21

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್