AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿಗಣತಿ ವರದಿಯ ಮೂಲ ಪ್ರತಿ ಕಾಣೆ: ಹಿಂದಿನ ಸರ್ಕಾರಗಳೇ ಕದ್ದಿರಬಹುದು: ಅಧ್ಯಕ್ಷ ರಾಮಚಂದ್ರ ಆರೋಪ

ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರ ಅವರು ಸರ್ಕಾರದ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿ(Bengaluru)ನಲ್ಲಿ ಮಾತನಾಡಿದ ಅವರು ‘ಮೂಲ ಪ್ರತಿ ಕಾಣೆಯಾಗಿದ್ರೆ 2018ರಿಂದ 2022ರವರೆಗಿನ ಸರ್ಕಾರಗಳೇ ವರದಿ ಕದ್ದಿರಬಹುದು ಎಂದಿದ್ದಾರೆ.

ಜಾತಿಗಣತಿ ವರದಿಯ ಮೂಲ ಪ್ರತಿ ಕಾಣೆ: ಹಿಂದಿನ ಸರ್ಕಾರಗಳೇ ಕದ್ದಿರಬಹುದು: ಅಧ್ಯಕ್ಷ ರಾಮಚಂದ್ರ ಆರೋಪ
ಹಿಂದುಳಿದ ಜಾತಿಗಳ ಒಕ್ಕೂಟದಿಂದ ಪ್ರತಿಭಟನೆ
ಪ್ರಸನ್ನ ಗಾಂವ್ಕರ್​
| Edited By: |

Updated on: Nov 23, 2023 | 5:40 PM

Share

ಬೆಂಗಳೂರು, ನ.23: ಕಾಂತರಾಜು ವರದಿಯ ಮೂಲ ಪ್ರತಿ ಕಾಣೆಯಾದ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಹಿಂದಿನ ಸರ್ಕಾರದ ವಿರುದ್ಧ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರ ಅವರು ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿ(Bengaluru)ನಲ್ಲಿ ಮಾತನಾಡಿದ ಅವರು ‘ಮೂಲ ಪ್ರತಿ ಕಾಣೆಯಾಗಿದ್ರೆ 2018ರಿಂದ 2022ರವರೆಗಿನ ಸರ್ಕಾರಗಳೇ ವರದಿ ಕದ್ದಿರಬಹುದು. ಜಾತಿಗಣತಿ(Caste Census) ವಿರೋಧಿಸಿ ಸಹಿಹಾಕಿದ ಸಚಿವರಿಗೆ ಪ್ರಮಾಣವಚನ ನೆನಪಿಲ್ವಾ?, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಯಾರೇ ಆಗಿರಲಿ. ಅವರಿಗೆ ಪ್ರಮಾಣವಚನ ಸ್ವೀಕರಿಸಿದ್ದು ನೆನಪಿಲ್ವಾ ಎಂದು ಪ್ರಶ್ನಿಸಿದ್ದಾರೆ.

ಡಿಸಿಎಂ ಹಾಗೂ ಸಚಿವರ ವಿರುದ್ಧ ಕಾನೂನು ಹೋರಾಟ

ಇನ್ನು ಇದಕ್ಕೆ ಸಹಿ ಹಾಕಿದ ಡಿಸಿಎಂ ಹಾಗೂ ಸಚಿವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ. ಇಷ್ಟು ದಿನ ಮೇಲ್ಜಾತಿಯವರು ನಮ್ಮನ್ನು ದಬ್ಬಾಳಿಕೆ ಮಾಡಿಕೊಂಡೇ ಬಂದರು. ಡಿಸೆಂಬರ್ ಅಂತ್ಯದಲ್ಲಿ ಇದನ್ನು ವಿರೋಧಿಸಿ ನಾವು ಜಾಗೃತಿ ಸಮಾವೇಶವನ್ನು ಮಾಡುತ್ತೇವೆ ಎಂದು ಬೆಂಗಳೂರಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರ ಹೇಳಿದರು.

ಇದನ್ನೂ ಓದಿ:ಕರ್ನಾಟಕದಲ್ಲಿ ಜಾತಿಗಣತಿ ವರದಿ ಬಹಿರಂಗಕ್ಕೂ ಮುನ್ನ ಸಿಡಿಯುತ್ತಿದೆ ಪರ-ವಿರೋಧದ ಕಿಡಿ!

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​