AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿಗಣತಿ ವರದಿಯ ಮೂಲ ಪ್ರತಿ ಕಾಣೆ: ಹಿಂದಿನ ಸರ್ಕಾರಗಳೇ ಕದ್ದಿರಬಹುದು: ಅಧ್ಯಕ್ಷ ರಾಮಚಂದ್ರ ಆರೋಪ

ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರ ಅವರು ಸರ್ಕಾರದ ವಿರುದ್ದ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿ(Bengaluru)ನಲ್ಲಿ ಮಾತನಾಡಿದ ಅವರು ‘ಮೂಲ ಪ್ರತಿ ಕಾಣೆಯಾಗಿದ್ರೆ 2018ರಿಂದ 2022ರವರೆಗಿನ ಸರ್ಕಾರಗಳೇ ವರದಿ ಕದ್ದಿರಬಹುದು ಎಂದಿದ್ದಾರೆ.

ಜಾತಿಗಣತಿ ವರದಿಯ ಮೂಲ ಪ್ರತಿ ಕಾಣೆ: ಹಿಂದಿನ ಸರ್ಕಾರಗಳೇ ಕದ್ದಿರಬಹುದು: ಅಧ್ಯಕ್ಷ ರಾಮಚಂದ್ರ ಆರೋಪ
ಹಿಂದುಳಿದ ಜಾತಿಗಳ ಒಕ್ಕೂಟದಿಂದ ಪ್ರತಿಭಟನೆ
ಪ್ರಸನ್ನ ಗಾಂವ್ಕರ್​
| Edited By: |

Updated on: Nov 23, 2023 | 5:40 PM

Share

ಬೆಂಗಳೂರು, ನ.23: ಕಾಂತರಾಜು ವರದಿಯ ಮೂಲ ಪ್ರತಿ ಕಾಣೆಯಾದ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಹಿಂದಿನ ಸರ್ಕಾರದ ವಿರುದ್ಧ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರ ಅವರು ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿ(Bengaluru)ನಲ್ಲಿ ಮಾತನಾಡಿದ ಅವರು ‘ಮೂಲ ಪ್ರತಿ ಕಾಣೆಯಾಗಿದ್ರೆ 2018ರಿಂದ 2022ರವರೆಗಿನ ಸರ್ಕಾರಗಳೇ ವರದಿ ಕದ್ದಿರಬಹುದು. ಜಾತಿಗಣತಿ(Caste Census) ವಿರೋಧಿಸಿ ಸಹಿಹಾಕಿದ ಸಚಿವರಿಗೆ ಪ್ರಮಾಣವಚನ ನೆನಪಿಲ್ವಾ?, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಯಾರೇ ಆಗಿರಲಿ. ಅವರಿಗೆ ಪ್ರಮಾಣವಚನ ಸ್ವೀಕರಿಸಿದ್ದು ನೆನಪಿಲ್ವಾ ಎಂದು ಪ್ರಶ್ನಿಸಿದ್ದಾರೆ.

ಡಿಸಿಎಂ ಹಾಗೂ ಸಚಿವರ ವಿರುದ್ಧ ಕಾನೂನು ಹೋರಾಟ

ಇನ್ನು ಇದಕ್ಕೆ ಸಹಿ ಹಾಕಿದ ಡಿಸಿಎಂ ಹಾಗೂ ಸಚಿವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ. ಇಷ್ಟು ದಿನ ಮೇಲ್ಜಾತಿಯವರು ನಮ್ಮನ್ನು ದಬ್ಬಾಳಿಕೆ ಮಾಡಿಕೊಂಡೇ ಬಂದರು. ಡಿಸೆಂಬರ್ ಅಂತ್ಯದಲ್ಲಿ ಇದನ್ನು ವಿರೋಧಿಸಿ ನಾವು ಜಾಗೃತಿ ಸಮಾವೇಶವನ್ನು ಮಾಡುತ್ತೇವೆ ಎಂದು ಬೆಂಗಳೂರಲ್ಲಿ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರ ಹೇಳಿದರು.

ಇದನ್ನೂ ಓದಿ:ಕರ್ನಾಟಕದಲ್ಲಿ ಜಾತಿಗಣತಿ ವರದಿ ಬಹಿರಂಗಕ್ಕೂ ಮುನ್ನ ಸಿಡಿಯುತ್ತಿದೆ ಪರ-ವಿರೋಧದ ಕಿಡಿ!

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ