AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ವಿವಾದ: ಸುಪ್ರಿಂಕೋರ್ಟ್​​​ನಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಿದ ಕರ್ನಾಟಕ

ಈಗಾಗಲೇ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಆದೇಶವನ್ನು ಎತ್ತಿ ಹಿಡಿದಿರುವ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ (CWMA) ನಿರ್ಧಾರವನ್ನು ಮರು ಪರಿಶೀಲಿಸುವಂತೆ ಇದೀಗ ರಾಜ್ಯ ಸರ್ಕಾರ ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್​​ಗೆ (Supreme court) ಮರು ಪರಿಶೀಲನೆ ಅರ್ಜಿ ಸಲ್ಲಿಸಿದೆ.

ಕಾವೇರಿ ವಿವಾದ: ಸುಪ್ರಿಂಕೋರ್ಟ್​​​ನಲ್ಲಿ ಮರು ಪರಿಶೀಲನೆ ಅರ್ಜಿ ಸಲ್ಲಿಸಿದ ಕರ್ನಾಟಕ
ವಿಧಾನಸೌಧ
TV9 Web
| Edited By: |

Updated on:Sep 30, 2023 | 6:07 PM

Share

ಬೆಂಗಳೂರು ಸೆ.30:  ರಾಜ್ಯಾದ್ಯಂತ ಕಾವೇರಿ ವಿವಾದ ಭುಗಿಲೆದ್ದಿದೆ. ಈ ಹಿನ್ನಲೆ ಈಗಾಗಲೇ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಆದೇಶವನ್ನು ಎತ್ತಿ ಹಿಡಿದಿರುವ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ (CWMA) ನಿರ್ಧಾರವನ್ನು ಮರು ಪರಿಶೀಲಿಸುವಂತೆ ಇದೀಗ ರಾಜ್ಯ ಸರ್ಕಾರ ಪ್ರಾಧಿಕಾರ ಹಾಗೂ ಸುಪ್ರಿಂಕೋರ್ಟ್​​ಗೆ (Supreme court) ಮರು ಪರಿಶೀಲನೆ ಅರ್ಜಿ ಸಲ್ಲಿಸಿದೆ. ಅದರಲ್ಲಿ ಎರಡು ಭೇಡಿಕೆಗಳನ್ನು ಇಡಲಾಗಿದೆ.

ಹೌದು, 1) ನೀರು ಬಿಡಲು ಸಾಧ್ಯವಿಲ್ಲ. 2) ಮೇಕೆದಾಟು ಯೋಜನೆಗೆ ಅನುಮತಿ ಕೊಡಬೇಕು ಎಂದು ಭೇಡಿಕೆ ಇಡಲಾಗಿದೆ. ಇನ್ನು ಕಾವೇರಿ ಕಾನೂನು ಹೋರಾಟ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ(ಸೆ.29) ಹಿರಿಯ ನ್ಯಾಯಾಧೀಶರು, ನಿವೃತ್ತ ನ್ಯಾಯಮೂರ್ತಿಗಳ ಜೊತೆ ಸಭೆ ನಡೆಸಿದ್ದರು. ಈ ವೇಳೆ ಸಭೆಯಲ್ಲಿ ಕಾನೂನಿನ ಹೋರಾಟ ಮುಂದುವರೆಸುವಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಇಂದು ಅರ್ಜಿ ಸಲ್ಲಿಸಿದೆ. ಇನ್ನು ನಿನ್ನೆ ನಡೆದ ಸಭೆಯಲ್ಲಿ ರಾಜ್ಯದ ಸಮಸ್ಯೆಯನ್ನು ಮನವರಿಕೆ ಮಾಡಿಕೊಡಿ. ಪ್ರಾಧಿಕಾರದ ಆದೇಶ ಪಾಲನೆ ಅಸಾಧ್ಯ ಎಂದು ಹೇಳಿ. ಡ್ಯಾಂಗಳ ಮತ್ತು ಬೆಳೆಯ ಜಮೀನಿನ ಫೋಟೋ ಮತ್ತು ವಿಡಿಯೋಗಳನ್ನು ಕೋರ್ಟ್​ಗೆ ಸಲ್ಲಿಸಿ ಎಂದು ಸಲಹೆ ಕೂಡ ನೀಡಿದ್ದಾರೆ.

ಇದನ್ನೂ ಓದಿ:ತಮಿಳುನಾಡಿಗೆ ಕಾವೇರಿ ನೀರು: ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರಿಂದ ಮಳವಳ್ಳಿಯಲ್ಲಿ ರಕ್ತ ಚಳುವಳಿ

ಇದರ ಜೊತೆಗೆ ನ್ಯಾಯಮೂರ್ತಿಗಳು ಹಾಗೂ ವಕೀಲರು ‘ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡಿದರೇ ಜನರಿಗೆ ಉಳಿಗಾಲವಿಲ್ಲ. ಮೂರು ಪಕ್ಷಗಳ ನಾಯಕರು ಒಂದಾಗಿ, ವಿಪಕ್ಷಗಳು ಮತ್ತು ಸರ್ಕಾರದ ಕೆಲ ಸಚಿವರು ನೀರಾವರಿ ಅಂಕಿ-ಅಂಶಗಳನ್ನ ಹೊರಗಡೆ ಹೇಳುವುದು ಸರಿಯಲ್ಲ ಎಂದು  ಸಲಹೆ ನೀಡಿದ್ದರು. ಇನ್ನು ನ್ಯಾಯಮೂರ್ತಿಗಳ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್​ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಜಿ ಶಶಿಕಿರಣ್ ಶೆಟ್ಟಿ ಜೊತೆಗೆ ಪ್ರತ್ಯೇಕ ಸಭೆ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Sat, 30 September 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು