AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಲಕ್ಷ ಲಂಚ ಸ್ವೀಕಾರ ಆರೋಪ, ಸಿಬಿಐ ದಾಳಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರಿನ ಅಧಿಕಾರಿ ಸಹಿತ ನಾಲ್ವರ ಬಂಧನ

ಖಾಸಗಿ ಕಂಪೆನಿಯ ಜನರಲ್ ಮ್ಯಾನೇಜರ್, ಇಡಿ ಸಹಿತ ನಾಲ್ವರನ್ನು 20 ಲಕ್ಷ ಲಂಚ ಬೇಡಿಕೆ ಆರೋಪದಲ್ಲಿ ಸಿಬಿಐ ಬಂಧಿಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ, ನವದೆಹಲಿ, ಬೆಂಗಳೂರು, ಕೊಚ್ಚಿ, ಗುರ್​ಗಾಂವ್, ಭೋಪಾಲ್ ಮುಂತಾದ ಕಡೆಗಳಲ್ಲಿ ತನಿಖೆ ನಡೆಸಲಾಗುತ್ತಿದೆ.

20 ಲಕ್ಷ ಲಂಚ ಸ್ವೀಕಾರ ಆರೋಪ, ಸಿಬಿಐ ದಾಳಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರಿನ ಅಧಿಕಾರಿ ಸಹಿತ ನಾಲ್ವರ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 31, 2021 | 4:09 PM

Share

ಬೆಂಗಳೂರು: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI- National Highway Authority of India) ಬೆಂಗಳೂರಿನ ಅಧಿಕಾರಿ ಹಾಗೂ ನಾಲ್ವರು ಇತರೆ ವ್ಯಕ್ತಿಗಳನ್ನು ಸಿಬಿಐ (CBI) ಬಂಧಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಖಾಸಗಿ ಕಂಪೆನಿಯ ಜನರಲ್ ಮ್ಯಾನೇಜರ್, ಇಡಿ (ED- Executive Director) ಸಹಿತ ನಾಲ್ವರನ್ನು 20 ಲಕ್ಷ ಲಂಚ ಬೇಡಿಕೆ ಆರೋಪದಲ್ಲಿ ಸಿಬಿಐ ಬಂಧಿಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ, ನವದೆಹಲಿ, ಬೆಂಗಳೂರು, ಕೊಚ್ಚಿ, ಗುರ್​ಗಾಂವ್, ಭೋಪಾಲ್ ಮುಂತಾದ ಕಡೆಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ಮೂಲಕ ಸುಮಾರು 4 ಕೋಟಿಯಷ್ಟು ಸಂಪತ್ತನ್ನು ವಶಪಡಿಸಿಕೊಳ್ಳಲಾಗಿದೆ. ಎಲ್ಲಾ ಆರೋಪಿಗಳನ್ನು ಕೂಡ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಕೂಡ ತಿಳಿಸಲಾಗಿದೆ.

ಇದನ್ನೂ ಓದಿ: ಮೈಸೂರು: ನಕಲಿ ನಂದಿನಿ ತುಪ್ಪ ಮಾರಾಟ ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯಿಸಿ ಪ್ರತಿಭಟನೆಗೆ ಕರೆ

ಇದನ್ನೂ ಓದಿ: ಕಲಬುರಗಿ: 2009ರಲ್ಲಿ ಸುಳ್ಳು ದಾಖಲಾತಿ ನೀಡಿ ಬ್ಯಾಂಕ್​ನಿಂದ 1.35 ಕೋಟಿ ರೂ. ಸಾಲ ಪಡೆದು ವಂಚನೆ; ಪ್ರಕರಣ ಬೆನ್ನತ್ತಿದ್ದ ಸಿಬಿಐ 

Published On - 4:05 pm, Fri, 31 December 21

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ