AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಲಕ್ಷ ಲಂಚ ಸ್ವೀಕಾರ ಆರೋಪ, ಸಿಬಿಐ ದಾಳಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರಿನ ಅಧಿಕಾರಿ ಸಹಿತ ನಾಲ್ವರ ಬಂಧನ

ಖಾಸಗಿ ಕಂಪೆನಿಯ ಜನರಲ್ ಮ್ಯಾನೇಜರ್, ಇಡಿ ಸಹಿತ ನಾಲ್ವರನ್ನು 20 ಲಕ್ಷ ಲಂಚ ಬೇಡಿಕೆ ಆರೋಪದಲ್ಲಿ ಸಿಬಿಐ ಬಂಧಿಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ, ನವದೆಹಲಿ, ಬೆಂಗಳೂರು, ಕೊಚ್ಚಿ, ಗುರ್​ಗಾಂವ್, ಭೋಪಾಲ್ ಮುಂತಾದ ಕಡೆಗಳಲ್ಲಿ ತನಿಖೆ ನಡೆಸಲಾಗುತ್ತಿದೆ.

20 ಲಕ್ಷ ಲಂಚ ಸ್ವೀಕಾರ ಆರೋಪ, ಸಿಬಿಐ ದಾಳಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಂಗಳೂರಿನ ಅಧಿಕಾರಿ ಸಹಿತ ನಾಲ್ವರ ಬಂಧನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 31, 2021 | 4:09 PM

Share

ಬೆಂಗಳೂರು: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI- National Highway Authority of India) ಬೆಂಗಳೂರಿನ ಅಧಿಕಾರಿ ಹಾಗೂ ನಾಲ್ವರು ಇತರೆ ವ್ಯಕ್ತಿಗಳನ್ನು ಸಿಬಿಐ (CBI) ಬಂಧಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಖಾಸಗಿ ಕಂಪೆನಿಯ ಜನರಲ್ ಮ್ಯಾನೇಜರ್, ಇಡಿ (ED- Executive Director) ಸಹಿತ ನಾಲ್ವರನ್ನು 20 ಲಕ್ಷ ಲಂಚ ಬೇಡಿಕೆ ಆರೋಪದಲ್ಲಿ ಸಿಬಿಐ ಬಂಧಿಸಿದೆ ಎಂದು ತಿಳಿದುಬಂದಿದೆ. ಈ ಸಂಬಂಧ, ನವದೆಹಲಿ, ಬೆಂಗಳೂರು, ಕೊಚ್ಚಿ, ಗುರ್​ಗಾಂವ್, ಭೋಪಾಲ್ ಮುಂತಾದ ಕಡೆಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಈ ಮೂಲಕ ಸುಮಾರು 4 ಕೋಟಿಯಷ್ಟು ಸಂಪತ್ತನ್ನು ವಶಪಡಿಸಿಕೊಳ್ಳಲಾಗಿದೆ. ಎಲ್ಲಾ ಆರೋಪಿಗಳನ್ನು ಕೂಡ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತದೆ ಎಂದು ಕೂಡ ತಿಳಿಸಲಾಗಿದೆ.

ಇದನ್ನೂ ಓದಿ: ಮೈಸೂರು: ನಕಲಿ ನಂದಿನಿ ತುಪ್ಪ ಮಾರಾಟ ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯಿಸಿ ಪ್ರತಿಭಟನೆಗೆ ಕರೆ

ಇದನ್ನೂ ಓದಿ: ಕಲಬುರಗಿ: 2009ರಲ್ಲಿ ಸುಳ್ಳು ದಾಖಲಾತಿ ನೀಡಿ ಬ್ಯಾಂಕ್​ನಿಂದ 1.35 ಕೋಟಿ ರೂ. ಸಾಲ ಪಡೆದು ವಂಚನೆ; ಪ್ರಕರಣ ಬೆನ್ನತ್ತಿದ್ದ ಸಿಬಿಐ 

Published On - 4:05 pm, Fri, 31 December 21

Follow Us
Web contact
Web contact

TV9 Kannada

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ