AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Robbery: ದರೋಡೆಗೆ ಸಂಚು ರೂಪಿಸಿದ್ದ ವಿಲ್ಸನ್ ಗಾರ್ಡನ್ ನಾಗನ 6 ಸಹಚರರು ಅರೆಸ್ಟ್

ಕುಖ್ಯಾತ ರೌಡಿಯಾಗಿರುವ ಜೈಲಿನಲ್ಲಿದ್ದುಕೊಂಡೆ ಬಬ್ಲಿ ಹತ್ಯೆ ನಡೆಸಿದ್ದ. ಕಳೆದ ಕೆಲ ತಿಂಗಳ ಹಿಂದೆ ಕೊರಮಂಗಲದಲ್ಲಿ ಹತ್ಯೆ ನಡೆದಿತ್ತು. ಸದ್ಯ ವಿಲ್ಸನ್ ಗಾರ್ಡನ್ ನಾಗನನ್ನು ಕೊರಮಂಗಲ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಈ ನಡುವೆಯೂ ಆತನ ಸಹಚರರು ಮಾತ್ರ ಫುಲ್ ಆಕ್ಟಿವ್ ಆಗಿದ್ದಾರೆ. ಅವರ ಪುಂಡಾಟ ಇನ್ನೂ ನಿಂತಿಲ್ಲ.

Robbery: ದರೋಡೆಗೆ ಸಂಚು ರೂಪಿಸಿದ್ದ ವಿಲ್ಸನ್ ಗಾರ್ಡನ್ ನಾಗನ 6 ಸಹಚರರು ಅರೆಸ್ಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 05, 2021 | 9:51 AM

Share

ಬೆಂಗಳೂರು: ದರೋಡೆಗೆ ಸಂಚು ರೂಪಿಸಿದ್ದ ವಿಲ್ಸನ್ ಗಾರ್ಡನ್ ನಾಗನ ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಲ್ಸನ್ ಗಾರ್ಡನ್ ನಾಗನ ಆರು ಮಂದಿ ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ಆರೋಪಿಗಳ ಬಳಿ ಇದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಕುಖ್ಯಾತ ರೌಡಿಯಾಗಿರುವ ಜೈಲಿನಲ್ಲಿದ್ದುಕೊಂಡೆ ಬಬ್ಲಿ ಹತ್ಯೆ ನಡೆಸಿದ್ದ. ಕಳೆದ ಕೆಲ ತಿಂಗಳ ಹಿಂದೆ ಕೊರಮಂಗಲದಲ್ಲಿ ಹತ್ಯೆ ನಡೆದಿತ್ತು. ಸದ್ಯ ವಿಲ್ಸನ್ ಗಾರ್ಡನ್ ನಾಗನನ್ನು ಕೊರಮಂಗಲ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಈ ನಡುವೆಯೂ ಆತನ ಸಹಚರರು ಮಾತ್ರ ಫುಲ್ ಆಕ್ಟಿವ್ ಆಗಿದ್ದಾರೆ. ಅವರ ಪುಂಡಾಟ ಇನ್ನೂ ನಿಂತಿಲ್ಲ.

ವಿಲ್ಸನ್ ಗಾರ್ಡನ್ ನಾಗ ಪೊಲೀಸರ ವಶದಲ್ಲಿದ್ದರು ಆತನ ಸಹಚರರು ದರೋಡೆಗೆ ಸಂಚು ರೂಪಿಸಿದ್ದಾರೆ. ಸದ್ಯ ದರೋಡೆಗೆ ಸಂಚು ರೂಪಿಸಿದ್ದ 6 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಮುಂದುವರಿದ ಬೈಕ್ ಬ್ಯಾಟರಿ ಕಳವು ಬೆಂಗಳೂರಿನಲ್ಲಿ ಬೈಕ್ ಬ್ಯಾಟರಿ ಕಳವು ಮುಂದುವರೆದಿದೆ. ಕುರುಬರಹಳ್ಳಿಯಲ್ಲಿ 20ಕ್ಕೂ ಹೆಚ್ಚು ಬೈಕ್‌ಗಳ ಬ್ಯಾಟರಿ ಕಳವಾಗಿದೆ. ನಿನ್ನೆಯಷ್ಟೇ ಮಾಗಡಿ ರೋಡ್ ಪೊಲೀಸರು ಬ್ಯಾಟರಿ ಕಳ್ಳರನ್ನು ಬಂಧಿಸಿದ್ರು ಇಂದು ಮತ್ತೆ ಕುರುಬರಹಳ್ಳಿಯಲ್ಲಿ 20ಕ್ಕೂ ಹೆಚ್ಚು ಬೈಕ್‌ಗಳ ಬ್ಯಾಟರಿ ಕಳವಾಗಿದೆ. ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಮೈಸೂರು ಮೇಯರ್​ಗೆ ಈ ಬಾರಿಯೂ ಕುದುರೆ ಸವಾರಿ ಭಾಗ್ಯವಿಲ್ಲ

ವಿಲ್ಸನ್ ಗಾರ್ಡನ್ ನಾಗ, ಸೈಕಲ್ ರವಿ, ಸೈಲೆಂಟ್ ಸುನಿಲ ಸೇರಿದಂತೆ 45 ರೌಡಿಶೀಟರ್ಸ್​ ಮನೆಗಳ ಮೇಲೆ ಸಿಸಿಬಿ ಪೊಲೀಸರ ರೇಡ್

Published On - 9:35 am, Tue, 5 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!