AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Robbery: ದರೋಡೆಗೆ ಸಂಚು ರೂಪಿಸಿದ್ದ ವಿಲ್ಸನ್ ಗಾರ್ಡನ್ ನಾಗನ 6 ಸಹಚರರು ಅರೆಸ್ಟ್

ಕುಖ್ಯಾತ ರೌಡಿಯಾಗಿರುವ ಜೈಲಿನಲ್ಲಿದ್ದುಕೊಂಡೆ ಬಬ್ಲಿ ಹತ್ಯೆ ನಡೆಸಿದ್ದ. ಕಳೆದ ಕೆಲ ತಿಂಗಳ ಹಿಂದೆ ಕೊರಮಂಗಲದಲ್ಲಿ ಹತ್ಯೆ ನಡೆದಿತ್ತು. ಸದ್ಯ ವಿಲ್ಸನ್ ಗಾರ್ಡನ್ ನಾಗನನ್ನು ಕೊರಮಂಗಲ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಈ ನಡುವೆಯೂ ಆತನ ಸಹಚರರು ಮಾತ್ರ ಫುಲ್ ಆಕ್ಟಿವ್ ಆಗಿದ್ದಾರೆ. ಅವರ ಪುಂಡಾಟ ಇನ್ನೂ ನಿಂತಿಲ್ಲ.

Robbery: ದರೋಡೆಗೆ ಸಂಚು ರೂಪಿಸಿದ್ದ ವಿಲ್ಸನ್ ಗಾರ್ಡನ್ ನಾಗನ 6 ಸಹಚರರು ಅರೆಸ್ಟ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 05, 2021 | 9:51 AM

Share

ಬೆಂಗಳೂರು: ದರೋಡೆಗೆ ಸಂಚು ರೂಪಿಸಿದ್ದ ವಿಲ್ಸನ್ ಗಾರ್ಡನ್ ನಾಗನ ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿಲ್ಸನ್ ಗಾರ್ಡನ್ ನಾಗನ ಆರು ಮಂದಿ ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ಆರೋಪಿಗಳ ಬಳಿ ಇದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಕುಖ್ಯಾತ ರೌಡಿಯಾಗಿರುವ ಜೈಲಿನಲ್ಲಿದ್ದುಕೊಂಡೆ ಬಬ್ಲಿ ಹತ್ಯೆ ನಡೆಸಿದ್ದ. ಕಳೆದ ಕೆಲ ತಿಂಗಳ ಹಿಂದೆ ಕೊರಮಂಗಲದಲ್ಲಿ ಹತ್ಯೆ ನಡೆದಿತ್ತು. ಸದ್ಯ ವಿಲ್ಸನ್ ಗಾರ್ಡನ್ ನಾಗನನ್ನು ಕೊರಮಂಗಲ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಈ ನಡುವೆಯೂ ಆತನ ಸಹಚರರು ಮಾತ್ರ ಫುಲ್ ಆಕ್ಟಿವ್ ಆಗಿದ್ದಾರೆ. ಅವರ ಪುಂಡಾಟ ಇನ್ನೂ ನಿಂತಿಲ್ಲ.

ವಿಲ್ಸನ್ ಗಾರ್ಡನ್ ನಾಗ ಪೊಲೀಸರ ವಶದಲ್ಲಿದ್ದರು ಆತನ ಸಹಚರರು ದರೋಡೆಗೆ ಸಂಚು ರೂಪಿಸಿದ್ದಾರೆ. ಸದ್ಯ ದರೋಡೆಗೆ ಸಂಚು ರೂಪಿಸಿದ್ದ 6 ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಮುಂದುವರಿದ ಬೈಕ್ ಬ್ಯಾಟರಿ ಕಳವು ಬೆಂಗಳೂರಿನಲ್ಲಿ ಬೈಕ್ ಬ್ಯಾಟರಿ ಕಳವು ಮುಂದುವರೆದಿದೆ. ಕುರುಬರಹಳ್ಳಿಯಲ್ಲಿ 20ಕ್ಕೂ ಹೆಚ್ಚು ಬೈಕ್‌ಗಳ ಬ್ಯಾಟರಿ ಕಳವಾಗಿದೆ. ನಿನ್ನೆಯಷ್ಟೇ ಮಾಗಡಿ ರೋಡ್ ಪೊಲೀಸರು ಬ್ಯಾಟರಿ ಕಳ್ಳರನ್ನು ಬಂಧಿಸಿದ್ರು ಇಂದು ಮತ್ತೆ ಕುರುಬರಹಳ್ಳಿಯಲ್ಲಿ 20ಕ್ಕೂ ಹೆಚ್ಚು ಬೈಕ್‌ಗಳ ಬ್ಯಾಟರಿ ಕಳವಾಗಿದೆ. ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ: ಮೈಸೂರು ಮೇಯರ್​ಗೆ ಈ ಬಾರಿಯೂ ಕುದುರೆ ಸವಾರಿ ಭಾಗ್ಯವಿಲ್ಲ

ವಿಲ್ಸನ್ ಗಾರ್ಡನ್ ನಾಗ, ಸೈಕಲ್ ರವಿ, ಸೈಲೆಂಟ್ ಸುನಿಲ ಸೇರಿದಂತೆ 45 ರೌಡಿಶೀಟರ್ಸ್​ ಮನೆಗಳ ಮೇಲೆ ಸಿಸಿಬಿ ಪೊಲೀಸರ ರೇಡ್

Published On - 9:35 am, Tue, 5 October 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!