AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಂಚಕ ಯುವರಾಜ್ ಆಪ್ತ ಗುರುದೇವ್​ ಸಿಸಿಬಿ ವಿಚಾರಣೆಗೆ ಹಾಜರ್​

ಗುರುದೇವ್, ವಂಚಕ ಯುವರಾಜ್​ನ ಆಪ್ತ. ಜೊತೆಗೆ ಅವನ ಹಲವು ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಇವರಿಬ್ಬರು ಸೇರಿಕೊಂಡು ಹಲವು ಮಂದಿಗೆ ವಂಚನೆ ಮಾಡಿದ್ದಾರೆ. ದೆಹಲಿಯ ಹಲವು ನಾಯಕರ ಪರಿಚಯ ಇದೆ ಎಂದು ರಾಜಕೀಯ ವ್ಯಕ್ತಿಗಳ ಹೆಸರು ಬಳಸಿ ಜನರಿಗೆ ಮೋಸ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುದೇವ್ ವಿಚಾರಣೆಗೆ ಸಿಸಿಬಿ ಬುಲಾವ್.

ವಂಚಕ ಯುವರಾಜ್ ಆಪ್ತ ಗುರುದೇವ್​ ಸಿಸಿಬಿ ವಿಚಾರಣೆಗೆ ಹಾಜರ್​
ಕೇಂದ್ರ ಅಪರಾಧ ವಿಭಾಗ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Jan 22, 2021 | 12:42 PM

Share

ಬೆಂಗಳೂರು: ಸಿಸಿಬಿ ಕಸ್ಟಡಿಯಲ್ಲಿರುವ ವಂಚಕ ಯುವರಾಜ್ ಆಪ್ತ ಗುರುದೇವ್​ಗೆ ಸಿಸಿಬಿ ತನಿಖೆಗೆ ಕರೆದಿದೆ. ನೋಟಿಸ್ ಹಿನ್ನೆಲೆಯಲ್ಲಿ ಮಡಿವಾಳದ ಇಂಟರಾಗೇಷನ್ ಸೆಲ್​ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಗುರುದೇವ್, ವಂಚಕ ಯುವರಾಜ್​ನ ಆಪ್ತ. ಜೊತೆಗೆ ಅವನ ಹಲವು ವಂಚನೆ ಪ್ರಕರಣದಲ್ಲಿ ಭಾಗಿ ಎನ್ನಲಾಗಿದೆ. ಇವರಿಬ್ಬರೂ ಸೇರಿಕೊಂಡು ಹಲವು ಮಂದಿಗೆ ವಂಚನೆ ಮಾಡಿದ್ದಾರೆ. ದೆಹಲಿಯ ಹಲವು ನಾಯಕರ ಪರಿಚಯ ಇದೆ ಎಂದು ರಾಜಕೀಯ ವ್ಯಕ್ತಿಗಳ ಹೆಸರು ಬಳಸಿ ಜನರಿಗೆ ಮೋಸ ಮಾಡಿದ್ದಾರೆ.

ಈ ಹಿನ್ನೆಲೆಯಲ್ಲಿ ಗುರುದೇವ್ ವಿಚಾರಣೆಗೆ ಸಿಸಿಬಿ ಬುಲಾವ್ ಕೊಟ್ಟಿದೆ. ನಿನ್ನೆ ಸಿಸಿಬಿ ಎಸಿಪಿ ಎನ್. ಹನುಮಂತರಾಯ ಅವರು ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಗುರುದೇವ್ ವಿಚಾರಣೆಗೆ ಹಾಜರಾಗಿದ್ದಾರೆ.

ವಂಚಕ ಯುವರಾಜ್ ವಿರುದ್ಧ ಮತ್ತೊಂದು FIR.. B.L.ಸಂತೋಷ್ ಹೆಸರಲ್ಲಿ 30 ಲಕ್ಷ ವಂಚನೆ

ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ