AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಆರ್​.ಪುರಂ ಡ್ರಗ್ ಪೆಡ್ಲರ್​ ಬಂಧನ ಪ್ರಕರಣ: ಆರೋಪಿ ಆಸ್ತಿ ಜಪ್ತಿ ಮಾಡಿದ ಸಿಸಿಬಿ ಅಧಿಕಾರಿಗಳು

ಬೆಂಗಳೂರಿನ ಕೆ.ಆರ್​.ಪುರಂನಲ್ಲಿ ಡ್ರಗ್ ಪೆಡ್ಲರ್​ನನ್ನು ಬಂಧಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಸಿಬಿ ಅಧಿಕಾರಿಗಳು ಡ್ರಗ್ ಪೆಡ್ಲರ್​ಗೆ ಸೇರಿದ​ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳವಂತೆ ಚೆನ್ನೈನ ಕಾಂಪಿಟೆಂಟ್​ ಅಥಾರಿಟಿ ಆದೇಶ ನೀಡಿದೆ.

ಕೆ.ಆರ್​.ಪುರಂ ಡ್ರಗ್ ಪೆಡ್ಲರ್​ ಬಂಧನ ಪ್ರಕರಣ: ಆರೋಪಿ ಆಸ್ತಿ ಜಪ್ತಿ ಮಾಡಿದ ಸಿಸಿಬಿ ಅಧಿಕಾರಿಗಳು
ಡ್ರಗ್​ ಪೆಡ್ಲರ್​ ಆರೋಪಿ ಮೃತ್ಯುಂಜಯ
TV9 Web
| Edited By: ವಿವೇಕ ಬಿರಾದಾರ|

Updated on:Sep 17, 2022 | 4:21 PM

Share

ಬೆಂಗಳೂರು: ನಗರದ ಕೆ.ಆರ್​.ಪುರಂನಲ್ಲಿ ಡ್ರಗ್ ಪೆಡ್ಲರ್​ನನ್ನು ಬಂಧಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಸಿಬಿ ಅಧಿಕಾರಿಗಳು ಡ್ರಗ್ ಪೆಡ್ಲರ್​ಗೆ ಸೇರಿದ​ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳವಂತೆ ಚೆನ್ನೈನ ಕಾಂಪಿಟೆಂಟ್​ ಅಥಾರಿಟಿ ಆದೇಶ ನೀಡಿದೆ. ಡ್ರಗ್​ ಪೆಡ್ಲರ್​​ ಮೃತ್ಯುಂಜಯ ಅಲಿಯಾಸ್ ಎಂ.ಜೆ 2006ರಿಂದ ಡ್ರಗ್ಸ್ ಮಾರಾಟದಲ್ಲಿ ತೊಡಗಿಕೊಂಡಿದ್ದನು. ಆರೋಪಿ ವಿರುದ್ಧ ಚಿಕ್ಕಬಳ್ಳಾಪುರ, ಚಿಂತಾಮಣಿ, ಬೆಂಗಳೂರು ಸೇರಿ ಹಲವೆಡೆ ಪ್ರಕರಣ ದಾಖಲಾಗಿದ್ದವು. ಆರೋಪಿ ಮೃತ್ಯುಂಜಯ 10-11 ಡ್ರಗ್ಸ್ ಪ್ರಕರಣಗಳಲ್ಲಿ ಬೇಕಾಗಿದ್ದನು.

ಹೀಗಾಗಿ ಆರೋಪಿಯನ್ನು ಸಿಸಿಬಿ ಅಧಾಕರಿಗಳು ಜುಲೈನಲ್ಲಿ ಬಂಧಿಸಿದ್ದರು. ಆರೋಪಿಯಿಂದ 80 ಲಕ್ಷ ಮೌಲ್ಯದ ನಿಷೇಧಿತ ಮಾದಕವಸ್ತುಗಳಾದ ಹ್ಯಾಲಿಷ್ ಆಯಿಲ್ ಮತ್ತು ಗಾಂಜಾವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆರೋಪಿ  ಡ್ರಗ್ಸ್ ಮಾರಾಟ ಮಾಡಿ ಕೋಟ್ಯಂತರ ಮೌಲ್ಯದ ಅಸ್ತಿ ಖರೀದಿ ಮಾಡಿದ್ದನು.

ಮೃತ್ಯುಂಜಯ ಅಲಿಯಾಸ್ ಎಂ.ಜೆ ಮಾಲೂರು ತಾಲೂಕಿನ 3 ಗ್ರಾಮಗಳಲ್ಲಿ 11 ಗುಂಟೆ, 5 ಗುಂಟೆ, 10 ಗುಂಟೆ ಕೃಷಿ ಭೂಮಿ, ಹೊಸಕೋಟೆಯಲ್ಲಿ 1 ಸೈಟ್ ಖರೀದಿ ಮಾಡಿದ್ದನು. ಸದ್ಯ ಅಧಿಕಾರಿಗಳು ಆರೋಪಿ ಖರೀದಿಸಿರುವ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:39 pm, Sat, 17 September 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ