AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಆರ್​.ಪುರಂ ಡ್ರಗ್ ಪೆಡ್ಲರ್​ ಬಂಧನ ಪ್ರಕರಣ: ಆರೋಪಿ ಆಸ್ತಿ ಜಪ್ತಿ ಮಾಡಿದ ಸಿಸಿಬಿ ಅಧಿಕಾರಿಗಳು

ಬೆಂಗಳೂರಿನ ಕೆ.ಆರ್​.ಪುರಂನಲ್ಲಿ ಡ್ರಗ್ ಪೆಡ್ಲರ್​ನನ್ನು ಬಂಧಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಸಿಬಿ ಅಧಿಕಾರಿಗಳು ಡ್ರಗ್ ಪೆಡ್ಲರ್​ಗೆ ಸೇರಿದ​ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳವಂತೆ ಚೆನ್ನೈನ ಕಾಂಪಿಟೆಂಟ್​ ಅಥಾರಿಟಿ ಆದೇಶ ನೀಡಿದೆ.

ಕೆ.ಆರ್​.ಪುರಂ ಡ್ರಗ್ ಪೆಡ್ಲರ್​ ಬಂಧನ ಪ್ರಕರಣ: ಆರೋಪಿ ಆಸ್ತಿ ಜಪ್ತಿ ಮಾಡಿದ ಸಿಸಿಬಿ ಅಧಿಕಾರಿಗಳು
ಡ್ರಗ್​ ಪೆಡ್ಲರ್​ ಆರೋಪಿ ಮೃತ್ಯುಂಜಯ
TV9 Web
| Edited By: |

Updated on:Sep 17, 2022 | 4:21 PM

Share

ಬೆಂಗಳೂರು: ನಗರದ ಕೆ.ಆರ್​.ಪುರಂನಲ್ಲಿ ಡ್ರಗ್ ಪೆಡ್ಲರ್​ನನ್ನು ಬಂಧಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಸಿಬಿ ಅಧಿಕಾರಿಗಳು ಡ್ರಗ್ ಪೆಡ್ಲರ್​ಗೆ ಸೇರಿದ​ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳವಂತೆ ಚೆನ್ನೈನ ಕಾಂಪಿಟೆಂಟ್​ ಅಥಾರಿಟಿ ಆದೇಶ ನೀಡಿದೆ. ಡ್ರಗ್​ ಪೆಡ್ಲರ್​​ ಮೃತ್ಯುಂಜಯ ಅಲಿಯಾಸ್ ಎಂ.ಜೆ 2006ರಿಂದ ಡ್ರಗ್ಸ್ ಮಾರಾಟದಲ್ಲಿ ತೊಡಗಿಕೊಂಡಿದ್ದನು. ಆರೋಪಿ ವಿರುದ್ಧ ಚಿಕ್ಕಬಳ್ಳಾಪುರ, ಚಿಂತಾಮಣಿ, ಬೆಂಗಳೂರು ಸೇರಿ ಹಲವೆಡೆ ಪ್ರಕರಣ ದಾಖಲಾಗಿದ್ದವು. ಆರೋಪಿ ಮೃತ್ಯುಂಜಯ 10-11 ಡ್ರಗ್ಸ್ ಪ್ರಕರಣಗಳಲ್ಲಿ ಬೇಕಾಗಿದ್ದನು.

ಹೀಗಾಗಿ ಆರೋಪಿಯನ್ನು ಸಿಸಿಬಿ ಅಧಾಕರಿಗಳು ಜುಲೈನಲ್ಲಿ ಬಂಧಿಸಿದ್ದರು. ಆರೋಪಿಯಿಂದ 80 ಲಕ್ಷ ಮೌಲ್ಯದ ನಿಷೇಧಿತ ಮಾದಕವಸ್ತುಗಳಾದ ಹ್ಯಾಲಿಷ್ ಆಯಿಲ್ ಮತ್ತು ಗಾಂಜಾವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆರೋಪಿ  ಡ್ರಗ್ಸ್ ಮಾರಾಟ ಮಾಡಿ ಕೋಟ್ಯಂತರ ಮೌಲ್ಯದ ಅಸ್ತಿ ಖರೀದಿ ಮಾಡಿದ್ದನು.

ಮೃತ್ಯುಂಜಯ ಅಲಿಯಾಸ್ ಎಂ.ಜೆ ಮಾಲೂರು ತಾಲೂಕಿನ 3 ಗ್ರಾಮಗಳಲ್ಲಿ 11 ಗುಂಟೆ, 5 ಗುಂಟೆ, 10 ಗುಂಟೆ ಕೃಷಿ ಭೂಮಿ, ಹೊಸಕೋಟೆಯಲ್ಲಿ 1 ಸೈಟ್ ಖರೀದಿ ಮಾಡಿದ್ದನು. ಸದ್ಯ ಅಧಿಕಾರಿಗಳು ಆರೋಪಿ ಖರೀದಿಸಿರುವ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:39 pm, Sat, 17 September 22

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ