AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಆರ್​.ಪುರಂ ಡ್ರಗ್ ಪೆಡ್ಲರ್​ ಬಂಧನ ಪ್ರಕರಣ: ಆರೋಪಿ ಆಸ್ತಿ ಜಪ್ತಿ ಮಾಡಿದ ಸಿಸಿಬಿ ಅಧಿಕಾರಿಗಳು

ಬೆಂಗಳೂರಿನ ಕೆ.ಆರ್​.ಪುರಂನಲ್ಲಿ ಡ್ರಗ್ ಪೆಡ್ಲರ್​ನನ್ನು ಬಂಧಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಸಿಬಿ ಅಧಿಕಾರಿಗಳು ಡ್ರಗ್ ಪೆಡ್ಲರ್​ಗೆ ಸೇರಿದ​ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳವಂತೆ ಚೆನ್ನೈನ ಕಾಂಪಿಟೆಂಟ್​ ಅಥಾರಿಟಿ ಆದೇಶ ನೀಡಿದೆ.

ಕೆ.ಆರ್​.ಪುರಂ ಡ್ರಗ್ ಪೆಡ್ಲರ್​ ಬಂಧನ ಪ್ರಕರಣ: ಆರೋಪಿ ಆಸ್ತಿ ಜಪ್ತಿ ಮಾಡಿದ ಸಿಸಿಬಿ ಅಧಿಕಾರಿಗಳು
ಡ್ರಗ್​ ಪೆಡ್ಲರ್​ ಆರೋಪಿ ಮೃತ್ಯುಂಜಯ
TV9 Web
| Updated By: ವಿವೇಕ ಬಿರಾದಾರ|

Updated on:Sep 17, 2022 | 4:21 PM

Share

ಬೆಂಗಳೂರು: ನಗರದ ಕೆ.ಆರ್​.ಪುರಂನಲ್ಲಿ ಡ್ರಗ್ ಪೆಡ್ಲರ್​ನನ್ನು ಬಂಧಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಸಿಬಿ ಅಧಿಕಾರಿಗಳು ಡ್ರಗ್ ಪೆಡ್ಲರ್​ಗೆ ಸೇರಿದ​ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳವಂತೆ ಚೆನ್ನೈನ ಕಾಂಪಿಟೆಂಟ್​ ಅಥಾರಿಟಿ ಆದೇಶ ನೀಡಿದೆ. ಡ್ರಗ್​ ಪೆಡ್ಲರ್​​ ಮೃತ್ಯುಂಜಯ ಅಲಿಯಾಸ್ ಎಂ.ಜೆ 2006ರಿಂದ ಡ್ರಗ್ಸ್ ಮಾರಾಟದಲ್ಲಿ ತೊಡಗಿಕೊಂಡಿದ್ದನು. ಆರೋಪಿ ವಿರುದ್ಧ ಚಿಕ್ಕಬಳ್ಳಾಪುರ, ಚಿಂತಾಮಣಿ, ಬೆಂಗಳೂರು ಸೇರಿ ಹಲವೆಡೆ ಪ್ರಕರಣ ದಾಖಲಾಗಿದ್ದವು. ಆರೋಪಿ ಮೃತ್ಯುಂಜಯ 10-11 ಡ್ರಗ್ಸ್ ಪ್ರಕರಣಗಳಲ್ಲಿ ಬೇಕಾಗಿದ್ದನು.

ಹೀಗಾಗಿ ಆರೋಪಿಯನ್ನು ಸಿಸಿಬಿ ಅಧಾಕರಿಗಳು ಜುಲೈನಲ್ಲಿ ಬಂಧಿಸಿದ್ದರು. ಆರೋಪಿಯಿಂದ 80 ಲಕ್ಷ ಮೌಲ್ಯದ ನಿಷೇಧಿತ ಮಾದಕವಸ್ತುಗಳಾದ ಹ್ಯಾಲಿಷ್ ಆಯಿಲ್ ಮತ್ತು ಗಾಂಜಾವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆರೋಪಿ  ಡ್ರಗ್ಸ್ ಮಾರಾಟ ಮಾಡಿ ಕೋಟ್ಯಂತರ ಮೌಲ್ಯದ ಅಸ್ತಿ ಖರೀದಿ ಮಾಡಿದ್ದನು.

ಮೃತ್ಯುಂಜಯ ಅಲಿಯಾಸ್ ಎಂ.ಜೆ ಮಾಲೂರು ತಾಲೂಕಿನ 3 ಗ್ರಾಮಗಳಲ್ಲಿ 11 ಗುಂಟೆ, 5 ಗುಂಟೆ, 10 ಗುಂಟೆ ಕೃಷಿ ಭೂಮಿ, ಹೊಸಕೋಟೆಯಲ್ಲಿ 1 ಸೈಟ್ ಖರೀದಿ ಮಾಡಿದ್ದನು. ಸದ್ಯ ಅಧಿಕಾರಿಗಳು ಆರೋಪಿ ಖರೀದಿಸಿರುವ ಕೋಟ್ಯಂತರ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 3:39 pm, Sat, 17 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ