AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಪೆಡ್ಲರ್ ಮನೆ ಮೇಲೆ ಸಿಸಿಬಿ ದಾಳಿ! ನೈಜೀರಿಯಾ ಪ್ರಜೆ ಸೆರೆ, 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಎಂಡಿಎಂಎ ಕ್ರಿಸ್ಟಲ್, ಎಂಡಿಎಂಎ ಎಕ್ಸ್​ಟಸಿ ಮಾತ್ರೆ ಸೇರಿ ಸುಮಾರು 20 ಲಕ್ಷ ರೂ. ಮೌಲ್ಯದ ಡ್ರಗ್ಸ್​ನ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿ ಸ್ನೇಹಿತನ ಮೂಲಕ ಬೆಂಗಳೂರಿಗೆ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ.

ಡ್ರಗ್ಸ್ ಪೆಡ್ಲರ್ ಮನೆ ಮೇಲೆ ಸಿಸಿಬಿ ದಾಳಿ! ನೈಜೀರಿಯಾ ಪ್ರಜೆ ಸೆರೆ, 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ
ವಶಕ್ಕೆ ಪಡೆದ ಡ್ರಗ್ಸ್
TV9 Web
| Edited By: |

Updated on:Oct 27, 2021 | 9:39 AM

Share

ಬೆಂಗಳೂರು: ಸಿಸಿಬಿ ಅಧಿಕಾರಿಗಳು ಡ್ರಗ್ಸ್ ಪೆಡ್ಲರ್ ಮನೆ ಮೇಲೆ ದಾಳಿ ನಡೆಸಿ ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ. ಜೊತೆಗೆ ಸುಮಾರು 20 ಲಕ್ಷ ರೂ. ಮೌಲ್ಯದ ಡ್ರಗ್ಸ್​ನ ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ಬೆಂಗಳೂರಿನ ರಾಮಮೂರ್ತಿನಗರದ ಮನೆಯಲ್ಲಿ ಶೋಧಕಾರ್ಯ ನಡೆಸಿದ್ದಾರೆ. ನೈಜೀರಿಯಾ ಪ್ರಜೆ ಪೋಲ್ಯಾಂಡ್ ಸೇರಿ ವಿವಿಧ ದೇಶಗಳಿಂದ ಡ್ರಗ್ಸ್ ತರಿಸುತ್ತಿದ್ದ. ಪೋಸ್ಟ್ ಮೂಲಕ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ. ಗೋವಾಗೆ ಡ್ರಗ್ಸ್ ತರಿಸಿಕೊಂಡು ಬೆಂಗಳೂರಿಗೆ ಸರಬರಾಜು ಆಗುತ್ತಿದ್ದ ಬಗ್ಗೆ ದಾಳಿ ವೇಳೆ ಮಾಹಿತಿ ಲಭ್ಯವಾಗಿದೆ.

ಎಂಡಿಎಂಎ ಕ್ರಿಸ್ಟಲ್, ಎಂಡಿಎಂಎ ಎಕ್ಸ್​ಟಸಿ ಮಾತ್ರೆ ಸೇರಿ ಸುಮಾರು 20 ಲಕ್ಷ ರೂ. ಮೌಲ್ಯದ ಡ್ರಗ್ಸ್​ನ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿ ಸ್ನೇಹಿತನ ಮೂಲಕ ಬೆಂಗಳೂರಿಗೆ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ. ನಂತರ ಐಟಿಬಿಟಿ ಉದ್ಯೋಗಿಗಳು, ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಸದ್ಯ ಸಿಸಿಬಿ ಅಧಿಕಾರಿಗಳು ನೈಜೀರಿಯಾ ಪ್ರಜೆ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇಬ್ಬರು ದರೋಡೆಕೋರರು ಅರೆಸ್ಟ್ ರಾಮನಗರದಲ್ಲಿ ಇಬ್ಬರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್, ಪುನೀತ್ ಎಂಬುವವರು ಬಂಧಿತ ಆರೋಪಿಗಳು. ಬಂಧಿತರಿಂದ ಎರಡು ಬೈಕ್, ಮೊಬೈಲ್‌ಗಳನ್ನ ವಶಕ್ಕೆ ಪಡೆಯಲಾಗಿದೆ. ಇತ್ತೀಚಿಗೆ ಬಿಹಾರ ಮೂಲದ ಕಾರ್ಮಿಕರನ್ನ ಅಡ್ಡಗಟ್ಟಿ ಬೈಕ್ ಹಾಗೂ ಮೊಬೈಲ್ ಕಿತ್ತುಗೊಂಡು ಪರಾರಿಯಾಗಿದ್ದರು. ಸಾತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

Otto Wichterle: ಕಾಂಟ್ಯಾಕ್ಟ್ ಲೆನ್ಸ್ ಸಂಶೋಧಕ ಒಟ್ಟೊ ವಿಚ್ಟರ್ಲೆ ಅವರಿಗೆ ವಿಶೇಷ ಡೂಡಲ್ ಮೂಲಕ ಗೌರವಿಸಿದ ಗೂಗಲ್

ಹೂವಿನಿಂದಲೂ ಗಾಯ ಆಗಬಹುದು; ನೆಚ್ಚಿನ ನಾಯಕನಿಗೆ ಪುಷ್ಪಾರ್ಚನೆ ಮಾಡುವ ಅಭಿಮಾನಿಗಳೆ ಎಚ್ಚರ

Published On - 9:32 am, Wed, 27 October 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ