AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಪೆಡ್ಲರ್ ಮನೆ ಮೇಲೆ ಸಿಸಿಬಿ ದಾಳಿ! ನೈಜೀರಿಯಾ ಪ್ರಜೆ ಸೆರೆ, 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಎಂಡಿಎಂಎ ಕ್ರಿಸ್ಟಲ್, ಎಂಡಿಎಂಎ ಎಕ್ಸ್​ಟಸಿ ಮಾತ್ರೆ ಸೇರಿ ಸುಮಾರು 20 ಲಕ್ಷ ರೂ. ಮೌಲ್ಯದ ಡ್ರಗ್ಸ್​ನ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿ ಸ್ನೇಹಿತನ ಮೂಲಕ ಬೆಂಗಳೂರಿಗೆ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ.

ಡ್ರಗ್ಸ್ ಪೆಡ್ಲರ್ ಮನೆ ಮೇಲೆ ಸಿಸಿಬಿ ದಾಳಿ! ನೈಜೀರಿಯಾ ಪ್ರಜೆ ಸೆರೆ, 20 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ
ವಶಕ್ಕೆ ಪಡೆದ ಡ್ರಗ್ಸ್
TV9 Web
| Edited By: |

Updated on:Oct 27, 2021 | 9:39 AM

Share

ಬೆಂಗಳೂರು: ಸಿಸಿಬಿ ಅಧಿಕಾರಿಗಳು ಡ್ರಗ್ಸ್ ಪೆಡ್ಲರ್ ಮನೆ ಮೇಲೆ ದಾಳಿ ನಡೆಸಿ ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ. ಜೊತೆಗೆ ಸುಮಾರು 20 ಲಕ್ಷ ರೂ. ಮೌಲ್ಯದ ಡ್ರಗ್ಸ್​ನ ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಅಧಿಕಾರಿಗಳು ಬೆಂಗಳೂರಿನ ರಾಮಮೂರ್ತಿನಗರದ ಮನೆಯಲ್ಲಿ ಶೋಧಕಾರ್ಯ ನಡೆಸಿದ್ದಾರೆ. ನೈಜೀರಿಯಾ ಪ್ರಜೆ ಪೋಲ್ಯಾಂಡ್ ಸೇರಿ ವಿವಿಧ ದೇಶಗಳಿಂದ ಡ್ರಗ್ಸ್ ತರಿಸುತ್ತಿದ್ದ. ಪೋಸ್ಟ್ ಮೂಲಕ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ. ಗೋವಾಗೆ ಡ್ರಗ್ಸ್ ತರಿಸಿಕೊಂಡು ಬೆಂಗಳೂರಿಗೆ ಸರಬರಾಜು ಆಗುತ್ತಿದ್ದ ಬಗ್ಗೆ ದಾಳಿ ವೇಳೆ ಮಾಹಿತಿ ಲಭ್ಯವಾಗಿದೆ.

ಎಂಡಿಎಂಎ ಕ್ರಿಸ್ಟಲ್, ಎಂಡಿಎಂಎ ಎಕ್ಸ್​ಟಸಿ ಮಾತ್ರೆ ಸೇರಿ ಸುಮಾರು 20 ಲಕ್ಷ ರೂ. ಮೌಲ್ಯದ ಡ್ರಗ್ಸ್​ನ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿ ಸ್ನೇಹಿತನ ಮೂಲಕ ಬೆಂಗಳೂರಿಗೆ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ. ನಂತರ ಐಟಿಬಿಟಿ ಉದ್ಯೋಗಿಗಳು, ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಸದ್ಯ ಸಿಸಿಬಿ ಅಧಿಕಾರಿಗಳು ನೈಜೀರಿಯಾ ಪ್ರಜೆ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇಬ್ಬರು ದರೋಡೆಕೋರರು ಅರೆಸ್ಟ್ ರಾಮನಗರದಲ್ಲಿ ಇಬ್ಬರು ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್, ಪುನೀತ್ ಎಂಬುವವರು ಬಂಧಿತ ಆರೋಪಿಗಳು. ಬಂಧಿತರಿಂದ ಎರಡು ಬೈಕ್, ಮೊಬೈಲ್‌ಗಳನ್ನ ವಶಕ್ಕೆ ಪಡೆಯಲಾಗಿದೆ. ಇತ್ತೀಚಿಗೆ ಬಿಹಾರ ಮೂಲದ ಕಾರ್ಮಿಕರನ್ನ ಅಡ್ಡಗಟ್ಟಿ ಬೈಕ್ ಹಾಗೂ ಮೊಬೈಲ್ ಕಿತ್ತುಗೊಂಡು ಪರಾರಿಯಾಗಿದ್ದರು. ಸಾತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ

Otto Wichterle: ಕಾಂಟ್ಯಾಕ್ಟ್ ಲೆನ್ಸ್ ಸಂಶೋಧಕ ಒಟ್ಟೊ ವಿಚ್ಟರ್ಲೆ ಅವರಿಗೆ ವಿಶೇಷ ಡೂಡಲ್ ಮೂಲಕ ಗೌರವಿಸಿದ ಗೂಗಲ್

ಹೂವಿನಿಂದಲೂ ಗಾಯ ಆಗಬಹುದು; ನೆಚ್ಚಿನ ನಾಯಕನಿಗೆ ಪುಷ್ಪಾರ್ಚನೆ ಮಾಡುವ ಅಭಿಮಾನಿಗಳೆ ಎಚ್ಚರ

Published On - 9:32 am, Wed, 27 October 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!