AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರೋಡೆಗೆ ಸಂಚು ರೂಪಿಸಿದ್ದ ಇಬ್ಬರು ರೌಡಿ ಶೀಟರ್‌ಗಳು, 8 ಮಂದಿ ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ

ಬೆಂಗಳೂರು ನಗರ ಪೊಲೀಸ್‌ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಇಬ್ಬರು ರೌಡಿ ಶೀಟರ್‌ಗಳು ಮತ್ತು ಅವರ ಎಂಟು ಸಹಚರರನ್ನು ಬಂಧಿಸಿದೆ ಎಂದು ಅಪರಾಧ ವಿಭಾಗದ ನಗರದ ಜಂಟಿ ಪೊಲೀಸ್ ಕಮಿಷನರ್ ರಮಣ್ ಗುಪ್ತಾ ಟ್ವೀಟ್ ಮೂಲಕ ತಿಳಿಸಿದ್ದಾರೆ.

ದರೋಡೆಗೆ ಸಂಚು ರೂಪಿಸಿದ್ದ ಇಬ್ಬರು ರೌಡಿ ಶೀಟರ್‌ಗಳು, 8 ಮಂದಿ ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ
ದರೋಡೆಗೆ ಸಂಚು ರೂಪಿಸಿದ್ದ ಇಬ್ಬರು ರೌಡಿ ಶೀಟರ್‌ಗಳು, 8 ಮಂದಿ ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ
TV9 Web
| Updated By: ಆಯೇಷಾ ಬಾನು|

Updated on:May 13, 2022 | 8:59 PM

Share

ಬೆಂಗಳೂರು: ಹನುಮಂತನಗರ ಪಿಎಸ್ ವ್ಯಾಪ್ತಿಯಲ್ಲಿ ಇಬ್ಬರು ರೌಡಿ ಶೀಟರ್‌ಗಳು ಹಾಗೂ ಅವರ ಎಂಟು ಜನ ಸಹಚರರನ್ನು ಸಿಸಿಬಿ ಪೊಲೀಸರು(CCB Police) ಬಂಧಿಸಿದ್ದಾರೆ. ದರೋಡೆಗೆ ಸಂಚು ರೂಪಿಸಿದ್ದಕ್ಕಾಗಿ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಇವರಿಂದ ಮಾರಕಾಸ್ತ್ರಗಳು ಮತ್ತು ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು ನಗರ ಪೊಲೀಸ್‌ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಇಬ್ಬರು ರೌಡಿ ಶೀಟರ್‌ಗಳು ಮತ್ತು ಅವರ ಎಂಟು ಸಹಚರರನ್ನು ಬಂಧಿಸಿದೆ ಎಂದು ಅಪರಾಧ ವಿಭಾಗದ ನಗರದ ಜಂಟಿ ಪೊಲೀಸ್ ಕಮಿಷನರ್ ರಮಣ್ ಗುಪ್ತಾ ಟ್ವೀಟ್ ಮೂಲಕ ತಿಳಿಸಿದ್ದಾರೆ. ನಗರದಲ್ಲಿ ದರೋಡೆಗೆ ಸಂಚು ರೂಪಿಸಿದ್ದಕ್ಕಾಗಿ ಎಲ್ಲಾ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಗುಪ್ತಾ ಹೇಳಿದರು. ಆರೋಪಿಯಿಂದ ಮಾರಕಾಸ್ತ್ರಗಳು ಹಾಗೂ ಎರಡು ಕಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮನೆಯ ಗೋಡೆ ಕುಸಿದು 10 ಕುರಿಗಳು ಸಾವು ಚಾಮರಾಜನಗರ: ರಾತ್ರಿ ಇಡೀ ಜಿಟಿ‌ಜಿಟಿ ಮಳೆ ಹಿನ್ನಲೆ ಮನೆಯ ಗೋಡೆ ಕುಸಿದು 10 ಕುರಿಗಳು ಸಾವನ್ನಪ್ಪಿರುವಂತಹ ಘಟನೆ ತಾಲೂಕು ಕೆಸ್ತೂರು ಗ್ರಾಮದಲ್ಲಿ ನಡೆದಿದೆ. ಮನೆಯೊಳಗಿದ್ದ ಜಯಮ್ಮ ಎಂಬಾಕೆ ಅಪಾಯದಿಂದ ಪಾರಾಗಿದ್ದಾರೆ. ಕುಸಿದ ಗೋಡೆಯ ಅಡಿಯಲ್ಲಿ ಕುರಿಗಳು ಸಿಲುಕಿದ್ದು, ಒಂದು ಲಕ್ಷ ರೂಪಾಯಿಗೂ ಹೆಚ್ಚು ನಷ್ಟವಾಗಿದೆ. ಕುಸಿದ ಮನೆಯೊಳಗೆ ಸಿಲುಕಿದ್ದ ಜಯಮ್ಮಳನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.

ಬಂಗಾರವಿದ್ದ ಬ್ಯಾಗ ಕಳ್ಳತನ ಮಾಡಿ ಕಳ್ಳರು ಪರಾರಿ ಬಳ್ಳಾರಿ: ಸಂಡೂರು ಪಟ್ಟಣದ ಜ್ಯುವೇಲರಿ ಶಾಪನಲ್ಲಿ 825 ಗ್ರಾಂ ಬಂಗಾರವಿದ್ದ ಬ್ಯಾಗ ಕಳ್ಳತನ ಮಾಡಿ ಕಳ್ಳರು ಪರಾರಿಯಾಗಿರುವಂತಹ ಘಟನೆ ಸಂಡೂರಿನ SSV ಜ್ಯುವೇಲರಿ ಶಾಪನಲ್ಲಿ ನಡೆದಿದೆ. ಮಾಲೀಕ ಒಂದು ಬಾಗಿಲಿನ ಬೀಗ ತೆಗೆದು ಶಾಪ ಒಳಗೆ ಚಿನ್ನವಿದ್ದ ಚೀಲವನ್ನಿಟ್ಟು ಇನ್ನೊಂದು ಬಾಗಿಲು ತಗೆಯುವ ವೇಳೆ ಕಳ್ಳರು ಬ್ಯಾಗ ಎಗರಿಸಿದ್ದಾರೆ. 32,54,000 ಮೌಲ್ಯದ 825 ಗ್ರಾಂ ಬಂಗಾರ ಕಳ್ಳತನವಾಗಿದ್ದು, ಚಿನ್ನದಂಗಡಿ ಮಾಲೀಕ ಮೆಹಬೂಬಬಾಷಾರಿಂದ ದೂರು ದಾಖಲು ಮಾಡಲಾಗಿದೆ. ಕಳ್ಳರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಚಿನ್ನದ ಬ್ಯಾಗ ಕದ್ದು ಬೈಕ್​ನಲ್ಲಿ ಮೂವರು ಕಳ್ಳರು ಪರಾರಿಯಾಗುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿನ್ನ ಕದ್ದು ಪೊಲೀಸ ಠಾಣೆಯ ಮುಂದಿನ ರಸ್ತೆಯಲ್ಲೇ ಪರಾರಿಯಾಗಿದ್ದಾರೆ. ಪ್ರಕರಣ ಕುರಿತು ಸಂಡೂರು ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Published On - 8:59 pm, Fri, 13 May 22

ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
ಸೇನೆಯಿಂದ ಜಮ್ಮು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿದ್ದ ಬಾಲಕನ ರಕ್ಷಣೆ
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
8 ವರ್ಷಗಳ ನಂತರ ವಿಕೆಟ್ ಪಡೆದ ಇಂಗ್ಲೆಂಡ್ ಬೌಲರ್
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಮೊದಲು ನನಗೆ ಬಾಸ್ ಅಂತಿದ್ರು, ಈಗ ಯಶ್​ಗೆ ಬಾಸ್ ಅಂತಾರೆ: ಪುಷ್ಪ
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಇಂದು ಅರಂಭಿಸಿದ್ದ ಪ್ರತಿಭಟನೆಯನ್ನು ವಾಪಸ್ಸು ಪಡೆದ ಸಣ್ಣ ವ್ಯಾಪಾರಿಗಳು
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಶೌಚಾಲಯದ ಸಿಬ್ಬಂದಿ ನೀಡುವ ಮಾಹಿತಿ ನಿಖರವಾಗಿಲ್ಲ, ಅಸ್ಪಷ್ಟ
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಆಂಧ್ರದ ಅಮಲಾಪುರಂನಲ್ಲಿ 4 ಕೋಳಿಗಳನ್ನು ನುಂಗಿದ 6 ಅಡಿ ಉದ್ದದ ನಾಗರಹಾವು
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಯಡಿಯೂರಪ್ಪ, ವಿಜಯೇಂದ್ರ ರೈತನ ಮಕ್ಕಳಾದ್ರೆ ನಾವು ಎಮ್ಮೆಯ ಮಕ್ಕಳೇ? ಯತ್ನಾಳ್
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಸಣ್ಣ ವ್ಯಾಪಾರಿಗಳಿಂದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸ್ಪಷ್ಟನೆ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
ಫೋಟೋ ತೆಗೆಸಿಕೊಂಡವರ ಹಿನ್ನೆಲೆ ನನಗೆ ಹೇಗೆ ಗೊತ್ತಾಗುತ್ತದೆ: ಬಸವರಾಜ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ
‘ಕೊತ್ತಲವಾಡಿ’ ಬಜೆಟ್ ಎಷ್ಟು? ಕಾಟನ್ ಸೀರೆ ಉದಾಹರಣೆ ಕೊಟ್ಟ ಯಶ್ ತಾಯಿ