AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕೆ ನಕಲಿ ಮಾರ್ಕ್ಸ್‌ ಕಾರ್ಡ್‌ ನೀಡುತ್ತಿದ್ದ ಆರೋಪಿಗಳು ಅರೆಸ್ಟ್, 3 ವಿವಿಗೆ ಸೇರಿದ ಹಲವು ಮಾರ್ಕ್ಸ್‌ ಕಾರ್ಡ್‌ ಪತ್ತೆ

ಪಂಜಾಬ್ ಮೂಲದ ಮುಖೇಶ್, ರೋಹಿ ಎಂಬ ಗಂಡ ಹೆಂಡತಿ ಸೇರಿಕೊಂಡು ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ರು. ಕಳೆದ ಮೂವತ್ತು ವರ್ಷಗಳಿಂದ ಬೆಂಗಳೂರಿನಲ್ಲೆ ನೆಲೆಸಿದ್ರು. ಹಾಗೂ ಇವರು ಪೀಣ್ಯ ಬಳಿ ಜಗಜ್ಯೋತಿ ಎಜುಕೇಶನ್ ಇನ್ಸ್ಟಿಟ್ಯೂಟ್ ನಡೆಸುತಿದ್ರು.

ಹಣಕ್ಕೆ ನಕಲಿ ಮಾರ್ಕ್ಸ್‌ ಕಾರ್ಡ್‌ ನೀಡುತ್ತಿದ್ದ ಆರೋಪಿಗಳು ಅರೆಸ್ಟ್, 3 ವಿವಿಗೆ ಸೇರಿದ ಹಲವು ಮಾರ್ಕ್ಸ್‌ ಕಾರ್ಡ್‌ ಪತ್ತೆ
ನಕಲಿ ಮಾರ್ಕ್ಸ್‌ ಕಾರ್ಡ್‌ ದಂಧೆ ನಡೆಸುತ್ತಿದ್ದ ಆಫಿಸ್ ಜಾಗ
TV9 Web
| Edited By: |

Updated on: Aug 13, 2021 | 11:28 AM

Share

ಬೆಂಗಳೂರು: ನಕಲಿ ಮಾರ್ಕ್ಸ್‌ ಕಾರ್ಡ್‌ ದಂಧೆ ನಡೆಸ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಖೇಶ್, ರೋಹಿ ಬಂಧಿತ ದಂಪತಿ. ಹಾಗೂ ಬಂಧಿತರ ಬಳಿ ಇದ್ದ 3 ವಿವಿಗಳಿಗೆ ಸೇರಿದ ಹಲವು ನಕಲಿ ಮಾರ್ಕ್ಸ್‌ ಕಾರ್ಡ್‌ ಪತ್ತೆಯಾಗಿದೆ.

ಪಂಜಾಬ್ ಮೂಲದ ಮುಖೇಶ್, ರೋಹಿ ಎಂಬ ಗಂಡ ಹೆಂಡತಿ ಸೇರಿಕೊಂಡು ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ರು. ಕಳೆದ ಮೂವತ್ತು ವರ್ಷಗಳಿಂದ ಬೆಂಗಳೂರಿನಲ್ಲೆ ನೆಲೆಸಿದ್ರು. ಹಾಗೂ ಇವರು ಪೀಣ್ಯ ಬಳಿ ಜಗಜ್ಯೋತಿ ಎಜುಕೇಶನ್ ಇನ್ಸ್ಟಿಟ್ಯೂಟ್ ನಡೆಸುತಿದ್ರು. ಎಂಎ, ಎಂಬಿಎ, ಬಿಸಿಎ , ಬಿಟೆಕ್, ಬಿಬಿಎ , ಬಿಕಾಂ, ಬಿಎಸ್ಸಿ, ಸೇರಿ ಹಲವು ಡಿಗ್ರಿ ಮಾರ್ಕ್ಸ್ ಕಾರ್ಡ್ಗಳನ್ನು ಹಣಕ್ಕೆ ನೀಡುತಿದ್ರು. ಒಂದು ಡಿಗ್ರಿಗೆ ಅರವತ್ತರಿಂದ ಎಪತ್ತು ಸಾವಿರದ ವರೆಗೆ ಹಣ ಪಡೆಯುತಿದ್ರು.

ಸಿವಿ ರಾಮನ್ ಯುನಿವರ್ಸಿಟಿ, ರವೀಂದ್ರನಾಥ್ ಟ್ಯಾಗೋರ್ ಯುನಿವರ್ಸಿಟಿ. ಅಸೆಟ್ ಯುನಿವರ್ಸಿಟಿ ಸೇರಿದ ಮಾರ್ಕ್ ಕಾರ್ಡ್ಗಳನ್ನು ನೀಡುತ್ತಿದ್ದರು. ಐದು ನೂರಕ್ಕು ಹೆಚ್ಚು ಜನರಿಗೆ ಹಣಕ್ಕೆ ಮಾರ್ಕ್ಸ್ ಕಾರ್ಡ್ ನೀಡಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸದ್ಯ ಸಿಸಿಬಿ ಪೊಲೀಸರು ನಕಲಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತಿದ್ದ ದಂಪತಿಯನ್ನು ಅರೆಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಅನುಪಮಾ ಪರಮೇಶ್ವರನ್​ ನಕಲಿ ಮಾರ್ಕ್ಸ್​ ಕಾರ್ಡ್​ ವೈರಲ್​; ಈ ಹಗರಣದ ಹಿಂದೆ ಯಾರೆಲ್ಲ ಇದ್ದಾರೆ?

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್