AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ ಸಿಸಿಬಿ; ಅಧಿಕಾರಿಗಳಿಂದ ತೀವ್ರ ವಿಚಾರಣೆ

ಸಿಸಿಬಿ ಪೊಲೀಸರು, ಆದಿಲ್ ಅಲಿಯಾಸ್ ಜುಬಾನನ್ನು ತಮಿಳುನಾಡಿನಿಂದ ಬೆಂಗಳೂರಿಗೆ ಕರೆ ತಂದು ವಿಚಾರಣೆ ಮಾಡುತ್ತಿದ್ದಾರೆ.

ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ ಸಿಸಿಬಿ; ಅಧಿಕಾರಿಗಳಿಂದ ತೀವ್ರ ವಿಚಾರಣೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 26, 2022 | 10:45 AM

Share

ಬೆಂಗಳೂರು: ಇಬ್ಬರು ಶಂಕಿತ ಉಗ್ರರನ್ನು (Terrorist) ನಿನ್ನೆ (ಜುಲೈ 25) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಓರ್ವನನ್ನು ಬೆಂಗಳೂರಿನಲ್ಲಿ, ಮತ್ತೊಬ್ಬನನ್ನು ತಮಿಳುನಾಡಿನ ಸೇಲಂನಲ್ಲಿ ಅರೆಸ್ಟ್ ಮಾಡಲಾಗಿದೆ. ತಮಿಳುನಾಡಿನಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಜುಬಾ, ಗಾರ್ಮೆಂಟ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಈತನ ಬಗ್ಗೆ ಮಾಹಿತಿ ಪಡೆದಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಡಿಸಿಪಿ ಶರಣಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ. ಸುಮಾರು 12 ಗಂಟೆಗಳ ಕಾರ್ಯಾಚರಣೆ ನಡೆಸಿ ನಿನ್ನೆ ಮಧ್ಯಾಹ್ನ 3.30ರ ಸುಮಾರಿಗೆ ಶಂಕಿತ ಉಗ್ರನನ್ನು ಬಂಧಿಸಲಾಗಿದೆ.

ಸದ್ಯ ಸಿಸಿಬಿ ಪೊಲೀಸರು, ಆದಿಲ್ ಅಲಿಯಾಸ್ ಜುಬಾನನ್ನು ತಮಿಳುನಾಡಿನಿಂದ ಬೆಂಗಳೂರಿಗೆ ಕರೆ ತಂದು ವಿಚಾರಣೆ ಮಾಡುತ್ತಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಅರೆಸ್ಟ್ ಆಗಿರುವ ಅಖ್ತರ್ ಹುಸೇನ್ ಜೊತೆ ಆತನ ತಮ್ಮ ಕೂಡ ರೂಂನಲ್ಲಿ ವಾಸವಿದ್ದ. ಆತನನ್ನು ಸಹ ಪೊಲೀಸರು ವಿಚಾರಣೆ ಮಾಡಿದ್ದಾರೆ. ಸದ್ಯ ರೂಂನಲ್ಲಿ ಅಖ್ತರ್ ಜೊತೆಯಿದ್ದ ನಾಲ್ವರು ಯುವಕರನ್ನೂ ವಿಚಾರಣೆ ಮಾಡಿ ವಾಪಸ್ ಕಳಿಸಿದ್ದಾರೆ.

ಇದನ್ನೂ ಓದಿ: ಸಮಾಜದಲ್ಲಿ ಗೌರವ ಮತ್ತು ಪ್ರತಿಷ್ಠೆ ಸಂಪಾದಿಸಲು ಚಾಣಕ್ಯನ ಈ ನಾಲ್ಕು ವಿಷಯ ಅನುಸರಿಸಿ

ಇದನ್ನೂ ಓದಿ
Image
CWG 2022: ಬರ್ಮಿಂಗ್‌ಹ್ಯಾಮ್​ಗೆ ತಲುಪಿದ ಹರ್ಮನ್ ಪಡೆ: ಭಾರತ ಕ್ರಿಕೆಟ್ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ
Image
Afghanistan: ಭದ್ರತಾ ಸಮಸ್ಯೆ ಬಗೆಹರಿದಿರುವುದರಿಂದ ಹಿಂದೂ, ಸಿಖ್ಖರು ಅಫ್ಘಾನಿಸ್ತಾನಕ್ಕೆ ಮರಳಬೇಕು; ತಾಲಿಬಾನ್ ಒತ್ತಾಯ
Image
ನ್ಯೂಯಾರ್ಕ್: ಬಂದೂಕುಧಾರಿ ದರೋಡೆಕೋರರು ಚರ್ಚ್ ಒಳಗೆ ನುಗ್ಗಿ ಬಿಷಪ್ ಮುಖಕ್ಕೆ ಗನ್ ಇಟ್ಟು ದರೋಡೆ ನಡೆಸಿದರು
Image
ಕನ್ನಡದ ಪ್ರಸಿದ್ಧ ನಟಿಯರ ಪಟ್ಟಿಯಲ್ಲಿ ರಮ್ಯಾಗೆ 4ನೇ ಸ್ಥಾನ; ರಚಿತಾ, ಆಶಿಕಾ, ರಶ್ಮಿಕಾ, ರಾಧಿಕಾ ನಡುವೆ ನಂ.1 ಯಾರು?

ಸಿಸಿಬಿ ಅಧಿಕಾರಿ ನೀಡಿದ ದೂರಿನನ್ವಯ ಅಖ್ತರ್ ಹುಸೇನ್ ವಿರುದ್ಧ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153A, 123, 121, 120B ಹಾಗೂ ಐಪಿಸಿ ಸೆಕ್ಷನ್ 15, 16, 18 UAPA ಅಡಿ ಪ್ರಕರಣ ದಾಖಲಾಗಿದೆ.

ಅಖ್ತರ್ ಹುಸೇನ್ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ. ಈತ ತಿಲಕ್ ನಗರದಲ್ಲಿ ವಾಸವಾಗಿದ್ದ. ಖಚಿತ ಮಾಹಿತಿ ಮೇರೆಗೆ ಆಧರಿಸಿ ವಶಕ್ಕೆ ಪಡೆಯಾಗಿದೆ. ಶಂಕಿತ ಉಗ್ರ ಲಷ್ಕರ್-ಎ-ತೈಬಾ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದಾನೆ ಎನ್ನಲಾಗಿದೆ.

Published On - 8:42 am, Tue, 26 July 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್