AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಕಲಿ ಮಾರ್ಕ್ಸ್​ ಕಾರ್ಡ್​ ಜಾಲ ಭೇದಿಸಿದ ಸಿಸಿಬಿ ಪೊಲೀಸರು; ಓರ್ವ ಆರೋಪಿ ಅರೆಸ್ಟ್​

ನಗರದಲ್ಲಿ ನಕಲಿ ಮಾರ್ಕ್ಸ್ ಕಾರ್ಡ್​ ದಂಧೆ ಜೋರಾಗಿದ್ದು, ಇದೀಗ ಸಿಸಿಬಿ ಪೊಲೀಸರು 5 ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ 15 ವಿವಿಗಳು ಹಾಗೂ ಬೋರ್ಡ್​ಗಳ ನಕಲಿ ಅಂಕಪಟ್ಟಿಗಳ ಬರೋಬ್ಬರಿ 6,800 ನಕಲಿ ಮಾರ್ಕ್ಸ್ ಕಾರ್ಡ್​ಗಳು ಪತ್ತೆಯಾಗಿವೆ.

ಬೆಂಗಳೂರಿನಲ್ಲಿ ನಕಲಿ ಮಾರ್ಕ್ಸ್​ ಕಾರ್ಡ್​ ಜಾಲ ಭೇದಿಸಿದ ಸಿಸಿಬಿ ಪೊಲೀಸರು; ಓರ್ವ ಆರೋಪಿ ಅರೆಸ್ಟ್​
ಸಾಂದರ್ಭೀಕ ಚಿತ್ರ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Jan 27, 2023 | 1:12 PM

Share

ಬೆಂಗಳೂರು: ನಗರದಲ್ಲಿ ಮುಂದುವರೆದ ನಕಲಿ ಮಾರ್ಕ್ಸ್ ಕಾರ್ಡ್ ದಂಧೆ, ಇಂದು(.27) ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಐದು ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ. ಪರಿಶೀಲನೆ ವೇಳೆ ನಕಲಿ ಅಂಕಪಟ್ಟಿ ದಂಧೆ ಮಾಡುತ್ತಿರುವುದು ಪತ್ತೆಯಾಗಿದ್ದು, 15 ವಿವಿಗಳು ಹಾಗೂ ಬೋರ್ಡ್​ಗಳ ನಕಲಿ ಅಂಕಪಟ್ಟಿಗಳ ಬರೋಬ್ಬರಿ 6,800 ನಕಲಿ ಮಾರ್ಕ್ಸ್ ಕಾರ್ಡ್​ಗಳನ್ನ ಸೇರಿ ಕೃತ್ಯಕ್ಕೆ ಬಳಸಿದ್ದ ಟೆಕ್ನಿಕಲ್ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಆರೋಪಿ ವಿಕಾಸ್​ನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯ, ಕುವೆಂಪು ಯೂನಿವರ್ಸಿಟಿ, ಜೈನ್ ವಿಹಾರ್ ಯೂನಿವರ್ಸಿಟಿ ಸೇರಿದಂತೆ 15 ಕ್ಕೂ ಹೆಚ್ಚು ಯೂನಿವರ್ಸಿಟಿಗಳ ನಕಲಿ ಮಾರ್ಕ್ಸ್ ಕಾರ್ಡ್ ತಯಾರಿ ಮಾಡಿಕೊಡುತ್ತಿದ್ದ ವ್ಯಕ್ತಿಯನ್ನ ಇದೀಗ ಬಂಧಿಸಿದ್ದಾರೆ. ಈ ಹಿಂದೆ ಕೂಡ ಇಂತಹ ಅನೇಕ ನಕಲಿ ಮಾರ್ಕ್ಸ್ ಜಾಲವನ್ನ ಸಿಸಿಬಿ ಪೊಲೀಸರು ಭೇಧಿಸಿದ್ದರು. ಆದರೂ ಈವರೆಗೆ ಇಂತಹ ಕೃತ್ಯಗಳು ಹೊರಬರುತ್ತಲೇ ಇದೆ.

545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ; ಆರ್​.ಡಿ.ಪಾಟೀಲ್ ಬೆಂಬಲಿಗರಿಂದ ಮತ್ತೊಂದು ಆಡಿಯೋ ರಿಲೀಸ್​

ಕಲಬುರಗಿ: 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಸಂಬಂಧಿಸಿದಂತೆ ಅಕ್ರಮದ ಕಿಂಗ್ ಪಿನ್ ಆರ್​.ಡಿ.ಪಾಟೀಲ್ ಇಂದ ಮತ್ತೊಂದು ಆಡಿಯೋ ರಿಲೀಸ್​ ಆಗಿದೆ. ಪಿಎಸ್ಐ ನೇಮಕಾತಿ ಅಕ್ರಮದ ತನಿಖೆ ನಡೆಸುತ್ತಿರುವ ಮೂರು ಜನ ಸಿಐಡಿ ಡಿ ವೈ ಎಸ್ ಪಿ ಗಳು ಪ್ರಕಾಶ್ ರಾಠೋಡ್ , ವಿರೇಂದ್ರ , ಶಂಕರಗೌಡ ಈ ಮೂರು ಜನ ಅಧಿಕಾರಿಗಳ ಹಣದ ಪಾಲಿನ ಬಗ್ಗೆ ಮಾತಾಡಿರುವ ಆಡಿಯೋ ಇದೀಗ ವೈರಲ್​ ಆಗಿದೆ.

ಇದನ್ನೂ ಓದಿ:ಬೆಂಗಳೂರು: ಯೂಟ್ಯೂಬ್​ ನೋಡಿ ನಕಲಿ ನೋಟು ತಯಾರಿ ಮಾಡುತ್ತಿದ್ದವನನ್ನ ಬಂಧಿಸಿದ ಪೊಲೀಸರು

ಆಡಿಯೋದಲ್ಲಿ ಎನಿದೆ?

ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕ ಕಾಶಿನಾಥ್‌ ಹಾಗೂ ಸಿಐಡಿ DySP ಶಂಕರಗೌಡ ಮಾತಾಡಿದ್ದಾರೆನ್ನುವ ಈ ಆಡಿಯೋದಲ್ಲಿ ಇಬ್ಬರ ಸಂಭಾಷಣೆಯ ವೇಳೆ ಮತ್ತಿಬ್ಬರು ತನಿಖಾಧಿಕಾರಿಗಳಾದ ಪ್ರಕಾಶ್ ರಾಠೋಡ್ ಮತ್ತು ವೀರೇಂದ್ರ ಹೆಸರು ಉಲ್ಲೇಖವಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಮೂವರು ಸಿಐಡಿ ಡಿವೈಎಸ್​​ಪಿಗಳು ಇವರಾಗಿದ್ದು ಹಣದ ಪಾಲಿನ ಬಗ್ಗೆ ಈ ಆಡಿಯೋದಲ್ಲಿ ಮಾತನಾಡಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:11 pm, Fri, 27 January 23

Follow Us
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ