AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರ ರಾಜ್ಯಗಳಿಂದ ಅಕ್ರಮವಾಗಿ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್

ರೌಡಿಶೀಟರ್ ಅರುಣ್ ಕಂಟ್ರಿಮೇಡ್ ಪಿಸ್ತೂಲ್ ಪಡೆದಿದ್ದ. ಬಂಧಿತರಿಂದ ಕಂಟ್ರಿಮೇಡ್ ಪಿಸ್ತೂಲ್, ಕಂಟ್ರಿಮೇಡ್ ರೈಫಲ್ ಸೇರಿ 7 ಆಯುಧಗಳು ಮತ್ತು 19 ಸಜೀವ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹೊರ ರಾಜ್ಯಗಳಿಂದ ಅಕ್ರಮವಾಗಿ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್
ಆರೋಪಿಗಳಿಂದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು
TV9 Web
| Edited By: |

Updated on:Aug 07, 2021 | 8:46 AM

Share

ಬೆಂಗಳೂರು: ಅಕ್ರಮವಾಗಿ ಶಸ್ತ್ರಾಸ್ತ್ರ (Illegal Weapon) ಪೂರೈಕೆ ಮಾಡುತ್ತಿದ್ದ ಗ್ಯಾಂಗ್​ನ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಅಯಾಜ್ ಉಲ್ಲಾ, ಸೈಯದ್ ಸಿರಾಜ್, ಮೊಹಮ್ಮದ್ ಅಲಿ ಮತ್ತು ಅರುಣ್ ಕುಮಾರ್ ಎಂಬುವವರು ಬಂಧಿತ ಆರೋಪಿಗಳು. ಆರೋಪಿ ಅಯಾಜ್ ಪಿಸ್ತೂಲ್, ಬಂದೂಕನ್ನು ಉತ್ತರ ಪ್ರದೇಶ, ಪಂಜಾಬ್ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರಿಗೆ ತರುತಿದ್ದ. ಅಯಾಜ್ ಬಳಿ ಸೈಯದ್ ಮತ್ತು ರೌಡಿಶೀಟರ್ ಮೊಹಮ್ಮದ್ ಅಲಿ ಸಹ ಪಿಸ್ತೂಲ್ ಮತ್ತು ಬಂದೂಕನ್ನು ಖರೀದಿಸಿದ್ದರು.

ಇನ್ನು ರೌಡಿಶೀಟರ್ ಅರುಣ್ ಕಂಟ್ರಿಮೇಡ್ ಪಿಸ್ತೂಲ್ ಪಡೆದಿದ್ದ. ಬಂಧಿತರಿಂದ ಕಂಟ್ರಿಮೇಡ್ ಪಿಸ್ತೂಲ್, ಕಂಟ್ರಿಮೇಡ್ ರೈಫಲ್ ಸೇರಿ 7 ಆಯುಧಗಳು ಮತ್ತು 19 ಸಜೀವ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಯಾಜ್ ಈ ಹಿಂದೆ ಎರಡು ಡಕಾಯಿತಿ ಕೇಸ್​ಗಳಲ್ಲಿ ಭಾಗಿಯಾಗಿದ್ದನು. ಸೈಯದ್ ಸಿರಾಜ್ ಈ ಹಿಂದೆ ಅಕ್ರಮ ಶಸ್ತ್ರಾಸ್ತ್ರ ಕಾಯ್ದೆ ಅಡಿ ಅರೆಸ್ಟ್ ಅಗಿದ್ದ. ಶಿವಾಜಿನಗರ ರೌಡಿ ಶೀಟರ್ ಅಗಿದ್ದ ಮೊಹಮ್ಮದ್ ಅಲಿ ಸಹ ಪಿಸ್ತೂಲ್ ಹಾಗೂ ಬಂದೂಕನ್ನು ಖರೀದಿ ಮಾಡಿ, ತನ್ನ ಜೊತೆಯಲ್ಲೆ ಅಕ್ರಮವಾಗಿ ಇಟ್ಟುಕೊಂಡಿದ್ದ. ತುಮಕೂರು ರೌಡಿ ಶೀಟರ್ ಆರೋಪಿ ಅರುಣ್ ಕುಮಾರ್ ಕೊಲೆ ಸೇರಿ ಹಲವು ಕೇಸ್​ಗಳಲ್ಲಿ ಭಾಗಿಯಾಗಿದ್ದವನು.

ಇದನ್ನೂ ಓದಿ

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,805 ಕೊರೊನಾ ಕೇಸ್ ಪತ್ತೆ; 36 ಮಂದಿ ಸಾವು

ಕೊವಿಡ್ -19 ಲಸಿಕೆಗಳಿಗೆ ಡೆಲ್ಟಾ ಪ್ರಸರಣವನ್ನು ನಿಲ್ಲಿಸಲು ಸಾಧ್ಯವಾಗದೇ ಇರಬಹುದು: ಎಚ್ಚರಿಕೆ ನೀಡಿದ ಬ್ರಿಟನ್

(CCB Police have arrested a gang of illegal Weapon suppliers)

Published On - 8:43 am, Sat, 7 August 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!