Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಣಿಜ್ಯ ತೆರಿಗೆ ಅಧಿಕಾರಿ ಹೆಸರಿನಲ್ಲಿ ವಸೂಲಿ ಮಾಡುತ್ತಿದ್ದ ವ್ಯಕ್ತಿ ಬಂಧನ

ರಸ್ತೆ ಬದಿಯಲ್ಲಿ ನಿಂತು ಲಾರಿಗಳಿಂದ ಸುಲಿಗೆ ಮಾಡುತ್ತಿದ್ದ. ಈ ಬಗ್ಗೆ ಸಿಸಿಬಿ ಪೊಲೀಸರಿಗರ ಮಾಹಿತಿ ತಿಳಿದುಬಂದಿತ್ತು. ನಿನ್ನೆ ಲಾರಿ ಅಡ್ಡಗಟ್ಟಿ ವಸೂಲಿ ಮಾಡುತ್ತಿದ್ದಾಗ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ವಾಣಿಜ್ಯ ತೆರಿಗೆ ಅಧಿಕಾರಿ ಹೆಸರಿನಲ್ಲಿ ವಸೂಲಿ ಮಾಡುತ್ತಿದ್ದ ವ್ಯಕ್ತಿ ಬಂಧನ
ಸಾಂಕೇತಿಕ ಚಿತ್ರ
Follow us
TV9 Web
| Updated By: sandhya thejappa

Updated on:Sep 28, 2021 | 11:33 AM

ಬೆಂಗಳೂರು: ವಾಣಿಜ್ಯ ತೆರಿಗೆ ಅಧಿಕಾರಿ ಹೆಸರಿನಲ್ಲಿ (ಕಮರ್ಷಿಯಲ್ ಟ್ಯಾಕ್ಸ್ ಆಫೀಸರ್) ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಚಂದ್ರಪ್ಪ ಅಲಿಯಾಸ್ ಚಂದ್ರೇಗೌಡ ಎಂಬಾತ ಕಮರ್ಷಿಯಲ್ ಟ್ಯಾಕ್ಸ್ ಆಫೀಸರ್ ಸೋಗಿನಲ್ಲಿ ವಸೂಲಿ ಮಾಡುತ್ತಿದ್ದ. ರಸ್ತೆ ಬದಿಯಲ್ಲಿ ನಿಂತು ಲಾರಿಗಳಿಂದ ಸುಲಿಗೆ ಮಾಡುತ್ತಿದ್ದ. ಈ ಬಗ್ಗೆ ಸಿಸಿಬಿ ಪೊಲೀಸರಿಗರ ಮಾಹಿತಿ ತಿಳಿದುಬಂದಿತ್ತು. ನಿನ್ನೆ ಲಾರಿ ಅಡ್ಡಗಟ್ಟಿ ವಸೂಲಿ ಮಾಡುತ್ತಿದ್ದಾಗ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟಿಲ್, ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಎಂದು ಹೇಳಿಕೊಂಡು ಸುಲಿಗೆ ಮಾಡುತ್ತಿದ್ದ. ಚಂದ್ರಪ್ಪ ಎಂಬ ಆರೋಪಿಯನ್ನು ಬಂಧಿಸಿದ್ದೇವೆ. ಆತ ಟ್ರಕ್ ಮಾಲೀಕರಿಂದ ಹಣ ಸುಲಿಗೆ ಮಾಡುತ್ತಿದ್ದ. ವಾಹನ ನಿಲ್ಲಿಸಿ ಹಣ ಪಡೆಯುತ್ತಿದ್ದ. ಆತನ ಬಂಧಿಸಿ ಮತ್ತಷ್ಟು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ನಾಲ್ವರ ಬಂಧನ ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ನಾಲ್ವರನ್ನ ಕೋಲಾರ ಸೈಬರ್ ಕ್ರೈಂ ಪೊಲೀಸರು ಬಂಧಸಿದ್ದಾರೆ. ಶೇಷಗಿರಿ, ಸಂತೋಷ್ ಅಲಿಯಾಸ್ ಬ್ರೂಸ್‌ಲೀ, ಸಾಗರ್, ಅಭಿಷೇಕ್ ಅಲಿಯಾಸ್ ಚೋಟು ಬಂಧಿತ ಆರೋಪಿಗಳು. ಬಂಧಿತರು ಐಪಿಎಲ್ ಆರಂಭವಾದ ಬಳಿಕ ಆನ್​ಲೈನ್ ಬೆಟ್ಟಿಂಗ್​ನಲ್ಲಿ ಸಕ್ರಿಯರಾಗಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ

SEBI: ಸೆಬಿಯಿಂದ ಸೆ.28 ಮಹತ್ವದ ಸಭೆ; ಹೊರಬೀಳಲಿರುವ ನಿರ್ಧಾರಗಳ ಕಡೆಗೆ ಹೂಡಿಕೆದಾರರ ಕಣ್ಣು

JDS: ಹಾನಗಲ್, ಸಿಂಧಗಿ ಅಸೆಂಬ್ಲಿ ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕೆ- ಹೆಚ್.ಡಿ. ಕುಮಾರಸ್ವಾಮಿ ಘೋಷಣೆ

(CCB police have arrested a man who is Extortion in name of a commercial tax officer)

Published On - 11:29 am, Tue, 28 September 21

ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪೊಲೀಸರಿಂದ ಸೂಕ್ತ ತನಿಖೆ ಆಗುತ್ತಿಲ್ಲವೆಂದು ಅರೋಪಿಸಿದ ಸಂಬಂಧಿಕರು
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು