AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ದರೋಡೆ ಮಾಡುತ್ತಿದ್ದ 2 ರೌಡಿ ಗ್ಯಾಂಗ್ ಅರೆಸ್ಟ್!

ಆರೋಪಿಗಳು ಒಂಟಿಯಾಗಿ ತಿರುಗಾಡುವವರನ್ನು ಲಾಂಗ್ ಇಟ್ಟು ಹೆದರಿಸಿ ದರೋಡೆ ಮಾಡುತ್ತಿದ್ದರು. ಇಮ್ರಾನ್ 2020ರಲ್ಲಿ ನಡೆದಿದ್ದ ಪಾದರಾಯನಪುರ ಗಲಭೆಯ ಪ್ರಮುಖ ಅರೋಪಿ. ಗಲಭೆ ಬಳಿಕ ತಲೆಮರಿಸಿಕೊಂಡಿದ್ದ.

ಬೆಂಗಳೂರಿನಲ್ಲಿ ದರೋಡೆ ಮಾಡುತ್ತಿದ್ದ 2 ರೌಡಿ ಗ್ಯಾಂಗ್ ಅರೆಸ್ಟ್!
ರೌಡಿ ಗ್ಯಾಂಗ್ ಕಟ್ಟಿದ್ದ ನಿಶಾಂತ್ ಮತ್ತು ಇಮ್ರಾನ್
Follow us
TV9 Web
| Updated By: sandhya thejappa

Updated on:Oct 23, 2021 | 11:19 AM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎರಡು ರೌಡಿ ಗ್ಯಾಂಗ್​ಗಳನ್ನು ಬಂಧಿಸಲಾಗಿದೆ. ಜೆ.ಜೆ.ನಗರದ ರೌಡಿಶೀಟರ್ ಇಮ್ರಾನ್ ಗ್ಯಾಂಗ್ ಮತ್ತು ವಿದ್ಯಾರಣ್ಯಪುರದ ರೌಡಿ ನಿಶಾಂತ್ ಗ್ಯಾಂಗ್​ನ ಅರೆಸ್ಟ್ ಮಾಡಿದ್ದಾರೆ. ರೌಡಿಜಂ, ರಾಬರಿ ಮಾಡುತ್ತಿದ್ದ ಹಿನ್ನೆಲೆ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್ ಗ್ಯಾಂಗ್​ನ ನವಾಜ್, ಇರ್ಷಾದ್, ಇಮ್ರಾನ್ ಪಾಷಾ, ಮಹಮದ್ ಅಫ್ತಾಬ್ ಬಂಧನಕ್ಕೊಳಗಾಗಿದ್ದಾರೆ.

ಆರೋಪಿಗಳು ಒಂಟಿಯಾಗಿ ತಿರುಗಾಡುವವರನ್ನು ಲಾಂಗ್ ಇಟ್ಟು ಹೆದರಿಸಿ ದರೋಡೆ ಮಾಡುತ್ತಿದ್ದರು. ಇಮ್ರಾನ್ 2020ರಲ್ಲಿ ನಡೆದಿದ್ದ ಪಾದರಾಯನಪುರ ಗಲಭೆಯ ಪ್ರಮುಖ ಅರೋಪಿ. ಗಲಭೆ ಬಳಿಕ ತಲೆಮರಿಸಿಕೊಂಡಿದ್ದ. ನಂತರ ಅರೆಸ್ಟ್ ಮಾಡಲಾಗಿತ್ತು. ಆದರೆ ಬೇಲ್ ಪಡೆದು ಹೊರ ಬಂದು ಮತ್ತೆ ರೌಡಿಸಂ ಮಾಡುತ್ತಿದ್ದ.

ಇನ್ನು ಅರೆಸ್ಟ್ ಆಗಿರುವ ವಿದ್ಯಾರಣ್ಯಪುರದ ರೌಡಿ ನಿಶಾಂತ್ ಗ್ಯಾಂಗ್ ಕಟ್ಟಿದ್ದ. ಏರಿಯಾದಲ್ಲಿನ ಸಿವಿಲ್ ವಿಚಾರಗಳಿಗೆ ಕೈ ಹಾಕಿ, ಸೆಟಲ್ ಮೆಂಟ್ ಮಾಡುವ ಕೆಲಸ ಮಾಡುತ್ತಿದ್ದ. ನಿಶಾಂತ್ ಗ್ಯಾಂಗ್ ಸಹಚರರಾದ ಶರತ್, ಅಜಯ್, ಯತೀಶ್ ಎಂಬುವವರನ್ನು ಸದ್ಯ ಬಂಧಿಸಲಾಗಿದೆ. ಸಿಸಿಬಿಯ ಒಸಿಡಬ್ಲೂ ವಿಭಾಗ ಅಧಿಕಾರಿಗಳು ಎರಡು ರೌಡಿ ಗ್ಯಾಂಗ್​ನ ಅರೆಸ್ಟ್ ಮಾಡಿದ್ದಾರೆ.

ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ನೆಲಮಂಗಲ: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿರುವ ಘಟನೆ ನೆಲಮಂಗಲದ ಸದಾಶಿವನಗರದಲ್ಲಿ ನಡೆದಿದೆ. ಬೈಕ್ ಕಳ್ಳತನ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬೈಕ್ ಕಳ್ಳತನ ಹೆಚ್ಚಾದ ಹಿನ್ನೆಲೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಗಸ್ತು ಹೆಚ್ಚಳ ಮಾಡುವಂತೆ ಜನರು ಆಗ್ರಹಿಸಿದ್ದಾರೆ.

ಇದನ್ನೂ ಓದಿ

ನಟಿ ಸುಧಾ ಚಂದ್ರನ್​ಗೆ ಏರ್​ಪೋರ್ಟ್​ನಲ್ಲಿ ಅವಮಾನ; ಕ್ಷಮೆ ಕೇಳಿದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF)

ಅನ್ಯ ಕೋಮಿನ ಯುವತಿ ಜತೆಗೆ ಯುವಕನ ಪ್ರೀತಿ ಪ್ರೇಮ; ಪೋಷಕರು ವಾರ್ನ್ ಮಾಡಿದ ಬಳಿಕ ಯುವಕ ನಾಪತ್ತೆ

Published On - 11:14 am, Sat, 23 October 21

ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಭಾರತದ ದಾಳಿಯಿಂದ ಕಂಗಾಲಾದ ಪಾಕಿಸ್ತಾನದಿಂದ ಮತ್ತೊಮ್ಮೆ ಹೇಡಿತನ
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಆಪರೇಷನ್ ಸಿಂಧೂರ್: ಯುದ್ಧವಾದರೆ ನಾವೂ ಸಿದ್ಧ ಎಂದ ಬಾಗಲಕೋಟೆ ಮಾಜಿ ಯೋಧರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಭಾರತೀಯ ಸೇನೆಯಿರುವಾಗ ನಮಗ್ಯಾವ ಭಯವೂ ಇಲ್ಲ: ಪ್ರವಾಸಿಗರು
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಆಪರೇಷನ್ ಸಿಂಧೂರವನ್ನು ಹಣೆಗೆ ತಿಲಕ ಇಟ್ಟುಕೊಂಡೇ ಹೊಗಳಿದ ಸಿಎಂ ಸಿದ್ದರಾಮಯ್ಯ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಮನೆಮಾಳಿಗೆ ಮೇಲೆ ನಿಂತು ಧ್ವಂಸಗೊಂಡಿರುವ ಮಸೀದಿಯನ್ನು ವೀಕ್ಷಿಸಿದ ಜನ
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!
ಎಚ್ಚರಿಕೆಯನ್ನು ಹಗುರವಾಗಿ ತೆಗೆದುಕೊಂಡ ಪಾಕಿಸ್ತಾನಕ್ಕೆ ತಕ್ಕ ಶಾಸ್ತಿ!