AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿರುವ ಬಾಂಗ್ಲಾದೇಶ ನಿವಾಸಿಗಳ ಮನೆ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ

CCB Raid on illegal Bangladesh immigrants: ಅಕ್ರಮ ಬಾಂಗ್ಲಾದೇಶ ವಲಸಿಗರ ವಿರುದ್ಧ ಬೆಂಗಳೂರಿನಲ್ಲಿ ಪೊಲೀಸರು ಮತ್ತೆ ಕಾರ್ಯಾಚರಣೆ ಆರಂಭಿಸಿದ್ದಾರೆ. ಬಾಂಗ್ಲಾದೇಶದಿಂದ ನುಸುಳಿಕೊಂಡು ಅಕ್ರಮವಾಗಿ ಬೆಂಗಳೂರಿಗೆ ಬಂದಿರುವವರನ್ನು ಗುರಿಯಾಗಿಸಿ ಬುಧವಾರ ಮಧ್ಯರಾತ್ರಿ 1 ಗಂಟೆಯಿಂದ ಬೆಳಗ್ಗಿನ ಜಾವ 5 ಗಂಟೆವರೆಗೂ ದಾಳಿ ನಡೆದಿದೆ.

ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿರುವ ಬಾಂಗ್ಲಾದೇಶ ನಿವಾಸಿಗಳ ಮನೆ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ
ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಬಾಂಗ್ಲಾದೇಶ ನಿವಾಸಿಗಳ ಮನೆ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ
ಜಗದೀಶ ಬಿ.
| Edited By: |

Updated on:May 30, 2024 | 1:00 PM

Share

ಬೆಂಗಳೂರು, ಮೇ 30: ಅಕ್ರಮವಾಗಿ ಬೆಂಗಳೂರಿನಲ್ಲಿ (Bengaluru) ನೆಲೆಸಿದ್ದ ಬಾಂಗ್ಲಾದೇಶ (Bangladesh) ನಿವಾಸಿಗಳ ಮನೆ ಮೇಲೆ ಬುಧವಾರ ತಡರಾತ್ರಿಯಿಂದ ಗುರುವಾರ ಮುಂಜಾನೆ ವರೆಗೂ ಸಿಸಿಬಿ ಪೋಲೀಸರು (CCB Police) ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಬಿ ಜಂಟಿ ಆಯುಕ್ತ ಚಂದ್ರಗುಪ್ತ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ. ಬಾಂಗ್ಲಾದೇಶದಿಂದ ನುಸುಳಿಕೊಂಡು ಅಕ್ರಮವಾಗಿ ಬೆಂಗಳೂರಿಗೆ ಬಂದಿರುವವರನ್ನು ಗುರಿಯಾಗಿಸಿ ದಾಳಿ ಮಾಡಲಾಗಿದೆ. ಮಧ್ಯರಾತ್ರಿ 1 ಗಂಟೆಯಿಂದ ಬೆಳಗ್ಗಿನ ಜಾವ 5 ಗಂಟೆವರೆಗೂ ದಾಳಿ ನಡೆದಿದೆ.

ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾ ಪ್ರಜೆಗಳನ್ನು ಒಂದು ತಿಂಗಳ ಹಿಂದಷ್ಟೇ ಸಿಸಿಬಿ ಪೊಲೀಸರು ಬಂಧಿಸಿದ್ದರು. ಶಮೀಮ್ ಅಹ್ಮದ್‌, ಮೊಹಮ್ಮದ್ ಅಬ್ದುಲ್ಲಾ, ಹರೂನ್ ಮೊಹಮ್ಮದ್ ಹಾಗೂ ನೂರ್ ಜಹಾನ್ ಎಂಬ ಬಾಂಗ್ಲಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇವರು ಬಾಂಗ್ಲಾದೇಶದಿಂದ ಅಕ್ರಮವಾಗಿ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದರು. ಜೊತೆಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಸ್‌ಪೋರ್ಟ್ ಸಹ ಪಡೆದಿದ್ದರು. ಬಂಧಿತರಿಂದ ಆಧಾರ್ ಕಾರ್ಡ್, ಜಾತಿ ಪ್ರಮಾಣಪತ್ರ, ರೇಷನ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಮಜ್ದೂರ್ ಕಾರ್ಡ್, ವೋಟರ್ ಐಡಿ ಜಪ್ತಿ ಮಾಡಲಾಗಿತ್ತು.

ಇದನ್ನೂ ಓದಿ: ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾ ಪ್ರಜೆಗಳ ಬಂಧನ

ಇವರೆಲ್ಲ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಬಿಸ್ಮಿಲಾನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ನಕಲಿ ಬಾಡಿಗೆ ಕರಾರು ಪತ್ರ ಮತ್ತು ವಾಸದ ದೃಢೀಕರಣ ಪತ್ರಗಳನ್ನು ಕೂಡ ತಯಾರಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:22 am, Thu, 30 May 24

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು