AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರೇಸ್​ಕೋರ್ಸ್ ಬುಕ್ಕಿಂಗ್ ಕೌಂಟರ್​ಗಳ ಮೇಲೆ ಸಿಸಿಬಿ ಪೊಲೀಸ್ ದಾಳಿ

CCB Police Raids on race course: ಬೆಂಗಳೂರುಇನ ರೇಸ್​ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

ಬೆಂಗಳೂರಿನ ರೇಸ್​ಕೋರ್ಸ್ ಬುಕ್ಕಿಂಗ್ ಕೌಂಟರ್​ಗಳ ಮೇಲೆ ಸಿಸಿಬಿ ಪೊಲೀಸ್ ದಾಳಿ
ಸಿಸಿಬಿ
ರಾಚಪ್ಪಾಜಿ ನಾಯ್ಕ್
| Edited By: |

Updated on:Jan 12, 2024 | 9:28 PM

Share

ಬೆಂಗಳೂರು, (ಜನವರಿ 12): ನಗರದ ರೇಸ್​ಕೋರ್ಸ್ (Bengaluru race course ) ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ಪೊಲೀಸರು (CCB Police) ದಾಳಿ ಮಾಡಿದ್ದಾರೆ. ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಹಾಗೂ ಜಿಎಸ್​ಟಿ ಕಟ್ಟದೆ ವಂಚನೆ ಮಾಡಿದ ಆರೋಪ ಮೇಲೆ ರೇಸ್​ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ದಾಳಿ ಮಾಡಿದ್ದು, ಬುಕ್ಕಿ ಕೌಂಟರ್​ಗಳನ್ನ ಲಾಕ್​ ಮಾಡಿದ್ದಾರೆ. ಅಲ್ಲದೇ ಕೌಂಟರ್​ನಲ್ಲಿನ ಸಿಬ್ಬಂದಿ ಹೊರ ಹೋಗದಂತೆ ಲಾಕ್ ಪರಿಶೀಲನೆ ನಡೆಸಿದ್ದಾರೆ.

ಜನರಿಂದ ಹೆಚ್ಚು ಹಣ ಪಡೆದು ಕಡಿಮೆ ಮೊತ್ತಕ್ಕೆ ಟಿಕೆಟ್ ಮಾರಾಟ, ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ, ಜಿಎಸ್​ಟಿ ಕಟ್ಟದೆ ವಂಚನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಬರೋಬ್ಬರಿ 3 ಕೋಟಿ 47 ಲಕ್ಷ ರೂ. ಹಣ  ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಎಎ ಅಸೋಸಿಯೇಟ್ಸ್,ಸಾಮ್ರಾಟ್ ಅಂಡ್ ಕೋ. ನೀಲಕಂಠ, ಮೆಟ್ರೊ ಅಸೋಸಿಯೇಟ್ಸ್, ಶೆಟ್ಟಿ ಅಸೋಸಿಯೇಟ್ಸ್, ಮೇಘನ ಎಂಟರ್ ಪ್ರೈಸಸ್,ಮಂಜು ಅಸೋಸಿಯೇಟ್ಸ್, ಮಾರುತಿ ಎಂಟರ್ ಪ್ರೈಸಸ್,ಆದಿತ್ಯ ಎಂಟರ್ ಪ್ರೈಸಸ್, ಪರಸ್ ಅಂಡ್ ಕೋ,ಬನಶಂಕರಿ ಎಂಟರ್ ಪ್ರೈಸಸ್, ಶ್ರೀಹರಿ ಎಂಟರ್ ಪ್ರೈಸಸ್,ತೇಜಸ್ವಿನಿ ಎಂಟರ್ ಪ್ರೈಸಸ್, ಸೂರ್ಯ ಅಂಡ್ ಕೋ, ಹೆಚ್ಎನ್ಎಸ್ ಅಂಡ್ ಕೋ,ಸಾಯಿ ರತನ್,ವಿಕ್ರಾಂತ್ ಎಂಟರ್ ಪ್ರೈಸಸ್, ನಿರ್ಮಲ್ ಅಂಡ್ ಕೋ,ಶ್ರೀರಾಮ ಎಂಟರ್ ಪ್ರೈಸಸ್, ಚಾಮುಂಡೇಶ್ವರಿ ಎಂಟರ್ ಪ್ರೈಸಸ್, ಆರ್‌.ಆರ್ ಎಂಟರ್ ಪ್ರೈಸಸ್, ರಾಯಲ್ ಇಎನ್ ಟಿಪಿ,ಆರ್.ಕೆ.ಎಂಟರ್ ಪ್ರೈಸಸ್ ಶ್ರೀವಾರಿ ಆ್ಯಂಡ ಕಂಪನಿ, ಕಾರ್ತಿಕ್ ಆ್ಯಂಡ ಕಂಪನಿ, ಅಮೃತಾಯ ಕೌಂಟರ್ ಗಳಲ್ಲಿ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Published On - 6:39 pm, Fri, 12 January 24

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ