ಅಜ್ಮೆರಾ ಚಿಟ್ ಫಂಡ್​​ನ ತಬ್ರೇಜ್ ಮನೆ ಮೇಲೆ ತಡರಾತ್ರಿ ಸಿಸಿಬಿ ದಾಳಿ

ಬೆಂಗಳೂರು: ಈ ಹಿಂದೆ ಅಜ್ಮೆರಾ ಚಿಟ್ ಫಂಡ್ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಕಂಪನಿಯ ನಿರ್ದೇಶಕ ತಬ್ರೇಜ್​ನ ಮನೆಯ ಮೇಲೆ ನಿನ್ನೆ ತಡರಾತ್ರಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಮಾಹಿತಿ ಮೇರೆಗೆ ಬೆಂಗಳೂರಿನ ತಿಲಕ್‌ ನಗರದಲ್ಲಿರುವ ತಬ್ರೇಜ್​ನ ಮನೆಯ ಮೇಲೆ ಈ ದಾಳಿ ನಡೆದಿದೆ. ದಾಳಿಯ ವೇಳೆ ಕೆಲವು ದಾಖಲೆ, ಒಂದು ಪಿಸ್ತೂಲ್ ವಶಕ್ಕೆ ಪಡೆದಿದ್ದಾರೆ. ತಿಲಕ್‌ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಜ್ಮೆರಾ ಚಿಟ್ ಫಂಡ್​​ನ ತಬ್ರೇಜ್ ಮನೆ ಮೇಲೆ ತಡರಾತ್ರಿ ಸಿಸಿಬಿ ದಾಳಿ
ಸಾಧು ಶ್ರೀನಾಥ್​

Updated on: Dec 31, 2019 | 11:10 AM

ಬೆಂಗಳೂರು: ಈ ಹಿಂದೆ ಅಜ್ಮೆರಾ ಚಿಟ್ ಫಂಡ್ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಕಂಪನಿಯ ನಿರ್ದೇಶಕ ತಬ್ರೇಜ್​ನ ಮನೆಯ ಮೇಲೆ ನಿನ್ನೆ ತಡರಾತ್ರಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಮಾಹಿತಿ ಮೇರೆಗೆ ಬೆಂಗಳೂರಿನ ತಿಲಕ್‌ ನಗರದಲ್ಲಿರುವ ತಬ್ರೇಜ್​ನ ಮನೆಯ ಮೇಲೆ ಈ ದಾಳಿ ನಡೆದಿದೆ. ದಾಳಿಯ ವೇಳೆ ಕೆಲವು ದಾಖಲೆ, ಒಂದು ಪಿಸ್ತೂಲ್ ವಶಕ್ಕೆ ಪಡೆದಿದ್ದಾರೆ. ತಿಲಕ್‌ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us