AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ರಾಯಲ್ ಅರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ರೇಡ್​: 100 ಜನರನ್ನು ವಶಕ್ಕೆ ಪಡೆದು ವಿಚಾರಣೆ

ಎಸಿಪಿ ಎಂದು ಹೇಳಿಕೊಂಡು 20 ಲಕ್ಷ ರೂ. ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ನವೀನ್ ಎಂಬಾತ ಶಂಕರಪ್ಪ ಎನ್ನುವವರಿಗೆ ವಂಚನೆ ಮಾಡಿದ್ದಾನೆ.

ಬೆಂಗಳೂರಿನ ರಾಯಲ್ ಅರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ರೇಡ್​: 100 ಜನರನ್ನು ವಶಕ್ಕೆ ಪಡೆದು ವಿಚಾರಣೆ
ರಾಯಲ್ ಅರ್ಚಿಡ್ ಹೋಟೆಲ್
TV9 Web
| Edited By: |

Updated on: Sep 04, 2022 | 9:04 AM

Share

ಬೆಂಗಳೂರು: ನಗರದ ರಾಯಲ್ ಅರ್ಚಿಡ್ ಹೋಟೆಲ್ ಮೇಲೆ ಸಿಸಿಬಿ ರೇಡ್ ಮಾಡಿದೆ. ಅವಧಿ ಮೀರಿ ಪಾರ್ಟಿ ನಡೆಸುತ್ತಿದ್ದ ಹಿನ್ನೆಲೆ ಸಿಸಿಬಿ ರೇಡ್ ಮಾಡಿದೆ. ಜೀವನ್ ಭೀಮಾನಗರ ಠಾಣಾ ವ್ಯಾಪ್ತಿಯಲ್ಲಿರುವ ಹೋಟೆಲ್​ನಲ್ಲಿ ನಸುಕಿನ ಜಾವ 3 ಗಂಟೆವರೆಗೂ ಪಾರ್ಟಿ ನಡೆಯುತ್ತಿತ್ತು. ಎಸಿಪಿ ರೀನಾ, ಇನ್ಸ್​ಪೆಕ್ಟರ್​ ಗೋವಿಂದರಾಜು ತಂಡದಿಂದ ದಾಳಿ ಮಾಡಿದ್ದು, ಪಾರ್ಟಿಯಲ್ಲಿದ್ದ 100 ಜನರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ. ದಾಳಿ ವೇಳೆ ಪಾರ್ಟಿಯಲ್ಲಿ ಬಳಸುತ್ತಿದ್ದ ನಗದು, ಮದ್ಯ ಜಪ್ತಿ ಮಾಡಲಾಗಿದೆ. ಕಳೆದ ಎರಡು ವೀಕೆಂಡ್​ನಿಂದ ಒವರ್ ಟೈಮ್ ಪಾರ್ಟಿ ನಡೆಯುತ್ತಿದೆ ಎಂದು ಸಿಸಿಬಿಗೆ ಮಾಹಿತಿ ನೀಡಿದ್ದು, ಮಾಹಿತಿ ಅನ್ವಯ ಮಹಿಳಾ ಸಂರಕ್ಷಣಾ ಘಟಕದ ಅಧಿಕಾರಿಗಳಿಂದ ದಾಳಿ ಮಾಡಿದೆ. ಹೋಟೆಲ್ ಹಾಗೂ ಪಾರ್ಟಿ ಆಯೋಜಕರ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಎಸಿಪಿ ಎಂದು ಹೇಳಿಕೊಂಡು 20 ಲಕ್ಷ ರೂ. ವಂಚನೆ:

ಬೆಂಗಳೂರು: ಎಸಿಪಿ ಎಂದು ಹೇಳಿಕೊಂಡು 20 ಲಕ್ಷ ರೂ. ವಂಚನೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ನವೀನ್ ಎಂಬಾತ ಶಂಕರಪ್ಪ ಎನ್ನುವವರಿಗೆ ವಂಚನೆ ಮಾಡಿದ್ದಾನೆ. ಹುಂಡೈ ಶೋರೂಮ್​ನಲ್ಲಿ ಕಾರ್ ಸರ್ವೀಸ್​ಗೆ ನವೀನ್ ಬಂದಿದ್ದು, ಈ ವೇಳೆ ಜಯನಗರ ಎಸಿಪಿ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ಶಂಕರಪ್ಪರಿಂದ ಹಂತ ಹಂತವಾಗಿ ಹಣ ಪಡೆದು ವಂಚನೆ ಮಾಡಿದ್ದಾನೆ. ವಂಚನೆಗೊಳಗಾದ ಶಂಕರಪ್ಪರಿಂದ ಕೆಂಗೇರಿ ಠಾಣೆಗೆ ದೂರು ನೀಡಿದ್ದು, ಆರೋಪಿ ನವೀನ್​ಗಾಗಿ ಪೊಲೀಸರಿಂದ ತೀವ್ರ ಹುಡುಕಾಟ ನಡೆಯುತ್ತಿದೆ.

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್