AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಧಿ ಮುಗಿದ ಆಹಾರ ಪದಾರ್ಥಗಳನ್ನ ಮಾರಾಟ ಮಾಡ್ತಿದ್ದ ಅಂಗಡಿ‌ ಮೇಲೆ‌ ಸಿಸಿಬಿ ದಾಳಿ

ಬೆಂಗಳೂರಿನ ವಿಲ್ಸನ್ ಗಾರ್ಡನ್(Wilson's Garden) ಸಮೀಪದ‌ ಸೋಮೇಶ್ವರನಗರದಲ್ಲಿರುವ ಹೆಚ್ ಎಂ ಟ್ರೇಡರ್ಸ್ ಅಂಗಡಿ‌ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅವಧಿ ಮುಗಿದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಹಿನ್ನಲೆ ಈ ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಅವಧಿ ಮುಗಿದ ಆಹಾರ ಪದಾರ್ಥಗಳನ್ನ ಮಾರಾಟ ಮಾಡ್ತಿದ್ದ ಅಂಗಡಿ‌ ಮೇಲೆ‌ ಸಿಸಿಬಿ ದಾಳಿ
ಸಿಸಿಬಿ ಪೊಲೀಸ್​ ದಾಳಿ
Jagadish PB
| Edited By: |

Updated on: Dec 12, 2023 | 8:12 PM

Share

ಬೆಂಗಳೂರು, ಡಿ.12:  ಅವಧಿ ಮುಗಿದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಹೆಚ್ ಎಂ ಟ್ರೇಡರ್ಸ್ ಅಂಗಡಿ‌ ಮೇಲೆ‌ ಸಿಸಿಬಿ(CCB) ದಾಳಿ ಮಾಡಿದ ಘಟನೆ ವಿಲ್ಸನ್ ಗಾರ್ಡನ್(Wilson’s Garden) ಸಮೀಪದ‌ ಸೋಮೇಶ್ವರನಗರದಲ್ಲಿ ನಡೆದಿದೆ. ಪ್ರತಿಷ್ಠಿತ ಬ್ರ್ಯಾಂಡ್​ನ ಆಹಾರ ಪದಾರ್ಥಗಳು ಎಕ್ಸ್ ಪೆರಿ ಆಗಿದ್ದರೂ ಮಾರಾಟ ಮಾಡಲಾಗುತ್ತಿತ್ತು. ಬಿಸ್ಕತ್, ಮಿಕ್ಸ್ ಚರ್ ಹಾಗೂ ಸ್ವೀಟ್ಸ್ ಸೇರಿದಂತೆ ಗೃಹ ಬಳಕೆ ವಸ್ತುಗಳ‌ನ್ನು ಯಾವುದೇ ಭಯವಿಲ್ಲದೆ ಮಾಲೀಕರು ಸೇಲ್​ ಮಾಡುತ್ತಿದ್ದರ ಖಚಿತ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು, ಏಕಾಎಕಿ ದಾಳಿ ಮಾಡಿದ್ದಾರೆ. ಸದ್ಯ ಸಿಸಿಬಿ ಅಧಿಕಾರಿ, ಆರ್ಥಿಕ‌ ಅಪರಾಧ ದಳ ಅಧಿಕಾರಿಗಳಿಂದ ಪರಿಶೀಲನೆ ನಡೆದಿದೆ.

ಅಂತರ್​ ಜಿಲ್ಲಾ ಬೈಕ್ ಕಳ್ಳತನ ಪ್ರಕರಣ ಪತ್ತೆ

ಶಿವಮೊಗ್ಗ: ನಗರದ ದೊಡ್ಡಪೇಟೆ ಪೊಲೀಸರು ಭರ್ಜರಿ ಬೇಟೆ ಆಡಿದ್ದು, ಅಂತರ್​ ಜಿಲ್ಲಾ ಬೈಕ್ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಿದ್ದಾರೆ. ಒಟ್ಟು 17 ಬೈಕ್​ಗಳ ಕಳ್ಳತನ ಪ್ರಕರಣವನ್ನು ಭೇದಿಸಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂವರು ಬೈಕ್ ಕಳ್ಳರನ್ನು ಬಂಧಿಸಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡಿದ್ದ ಖದೀಮರ ತಂಡವನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ:ರಿಕವರಿ ಹಣ ದುರುಪಯೋಗ ಆರೋಪ: ಸಿಸಿಬಿ ಇನ್ಸ್​ಪೆಕ್ಟರ್ ಶಂಕರ ನಾಯಕ್ ವಿರುದ್ಧ ಮತ್ತೆರಡು ದೂರು

10 ಲಕ್ಷಕ್ಕೂ ಅಧಿಕ ಬೆಲೆ ಬಾಳುವ ಬೈಕ್​ ವಶಕ್ಕೆ

ಸುಮಾರು 10 ಲಕ್ಷದ 55 ಸಾವಿರ ರೂ. ಬೆಲೆ ಬಾಳುವ 17 ಬೈಕ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ, ದಾವಣಗೆರೆ, ಸಕ್ರಾಯಪಟ್ಟಣ, ರಾಮನಗರ, ಹಾಸ‌ನ, ತುಮಕೂರು, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಈ ಖದೀಮರು ಕಳ್ಳತನ ಮಾಡಿದ್ದರು. ಇದೀಗ ಬೈಕ್ ಕಳ್ಳತನವಾಗಿ 20 ದಿನಗಳಲ್ಲಿ ಕಳ್ಳರ ಬಂಧನವಾಗಿದೆ. ಕಳ್ಳರ ಬಂಧನದ ವೇಳೆ ದೊಡ್ಡ ಜಾಲ ಪತ್ತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು