ಬೆಂಗಳೂರಿನಲ್ಲಿ 553 ಹೋಟೆಲ್‌, ಬಾರ್‌ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ಸಿಸಿಬಿ ದಾಳಿ

ಬೆಂಗಳೂರು ನಗರದಲ್ಲಿ ಸಿಸಿಬಿ ಪೊಲೀಸರು ಏಕಕಾಲದಲ್ಲಿ 553 ಹೋಟೆಲ್‌, ಬಾರ್‌ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಈ ವೇಳೆ 131 ಹೊಟೇಲ್, ರೆಸ್ಟೋರೆಂಟ್​ಗಳು ನಿಯಮಗಳನ್ನು ಉಲ್ಲಂಘಿಸಿ ವ್ಯವಹಾರ ನಡೆಸುತ್ತಿರುವುದು ಪತ್ತೆಯಾಗಿದ್ದು, ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿವೆ.

ಬೆಂಗಳೂರಿನಲ್ಲಿ 553 ಹೋಟೆಲ್‌, ಬಾರ್‌ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ಸಿಸಿಬಿ ದಾಳಿ
ಬೆಂಗಳೂರಿನಲ್ಲಿ ಹೊಟೇಲ್, ಬಾರ್ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ಸಿಸಿಬಿ ದಾಳಿ (ಫೋಟೊ: ಸಿಸಿಬಿ ಕಚೇರಿ)
Follow us
| Edited By: Rakesh Nayak Manchi

Updated on: Sep 18, 2023 | 9:39 PM

ಬೆಂಗಳೂರು, ಸೆ.18: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ದಾಳಿ (CCB Raid) ನಡೆಸುವ ಮೂಲಕ ನಿಯಮ ಉಲ್ಲಂಘಿಸಿ ವ್ಯವಹಾರ ನಡೆಸುತ್ತಿದ್ದ ಹೊಟೇಲ್, ಬಾರ್ ಆ್ಯಂಡ್ ರೆಸ್ಟೋರೆಂಟ್​​ಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಹೌದು, ಒಂದಲ್ಲ, ಎರಡದಲ್ಲ, 553 ಹೋಟೆಲ್‌, ಬಾರ್‌ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.

ದಾಳಿ ವೇಳೆ 131 ಹೋಟೆಲ್, ರೆಸ್ಟೋರೆಂಟ್, ಬಾರ್​ಗಳಲ್ಲಿ ನಿಯಮ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ಅದರಂತೆ, ನಿಯಮ ಉಲ್ಲಂಘಸಿದ ಹೋಟೆಲ್, ರೆಸ್ಟೋರೆಂಟ್, ಬಾರ್​ಗಳ ವಿರುದ್ಧ ಕೋಟ್ಪಾ, ಜೆಜೆ ಆ್ಯಕ್ಟ್ ಅಡಿ 2,300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ. ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ನಡೆದ ದಾಳಿ ಇದಾಗಿದೆ.

ಇದನ್ನೂ ಓದಿ: ಕೋಟಿ-ಕೋಟಿ ಒಡತಿ ಚೈತ್ರಾ ಕುಂದಾಪುರ, ಈಕೆಯ ಖಜಾನೆ ಕಂಡು ಸಿಸಿಬಿ ಅಧಿಕಾರಿಗಳೇ ಶಾಕ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಕಾವೇರಿ ನದಿ ನೀರಿವ ಸಮಸ್ಯೆ ಚರ್ಚಿಸಲು ಕುಮಾರಸ್ವಾಮಿ ದೆಹಲಿಗೆ ಹೋಗಿದ್ದರೇ?
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ಶಿವಕುಮಾರ್ ಲೋಕಸಭಾ ಚುನಾವಣೆಗೆ ಹಣ ಹೊಂಚುವುದರಲ್ಲಿ ಮಗ್ನ: ಕುಮಾರಸ್ವಾಮಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ದಶಕಗಳಿಂದ ಹೋರಾಡುತ್ತಾ ಪಕ್ಷವನ್ನು ಅಧಿಕಾರದಲ್ಲಿ ಕೂರಿಸಿದ್ದೇನೆ: ಡಿಕೆಶಿ
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ವಕೀಲರು ಅದ್ಭುತವಾಗಿ ಕಾವೇರಿ ನೀರಿಗಾಗಿ ವಾದಿಸುತ್ತಿದ್ದಾರೆ:ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
ಡಿಕೆ ಶಿವಕುಮಾರ್ ಪುನಃ ಜೈಲಿಗೆ ಹೋಗೋದು ನಿಶ್ಚಿತ: ಕೆ ಎಸ್ ಈಶ್ವರಪ್ಪ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
‘ಯಾವ ಕೆಲಸ ಮಾಡೋಕೂ ನಾನು ರೆಡಿ’: ನಟಿ ಪ್ರಮೀಳಾ ಜೋಶಾಯ್​ ಸುದ್ದಿಗೋಷ್ಠಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಹರಾಜಿನಲ್ಲಿ ಗಣೇಶನ ಲಡ್ಡು ರೇಟ್‌ ಕೇಳಿದ್ರೆ ನೀವು ದಂಗಾಗೋದು ಗ್ಯಾರೆಂಟಿ
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!
ಕನಸು ಸಾಕಾರಗೊಳಿಸಿದ ಪ್ರಧಾನಿ  ಮೋದಿಯವರನ್ನು ಸತ್ಕರಿಸಿದ ಮಹಿಳೆಯರು!