AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 553 ಹೋಟೆಲ್‌, ಬಾರ್‌ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ಸಿಸಿಬಿ ದಾಳಿ

ಬೆಂಗಳೂರು ನಗರದಲ್ಲಿ ಸಿಸಿಬಿ ಪೊಲೀಸರು ಏಕಕಾಲದಲ್ಲಿ 553 ಹೋಟೆಲ್‌, ಬಾರ್‌ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಈ ವೇಳೆ 131 ಹೊಟೇಲ್, ರೆಸ್ಟೋರೆಂಟ್​ಗಳು ನಿಯಮಗಳನ್ನು ಉಲ್ಲಂಘಿಸಿ ವ್ಯವಹಾರ ನಡೆಸುತ್ತಿರುವುದು ಪತ್ತೆಯಾಗಿದ್ದು, ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿವೆ.

ಬೆಂಗಳೂರಿನಲ್ಲಿ 553 ಹೋಟೆಲ್‌, ಬಾರ್‌ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ಸಿಸಿಬಿ ದಾಳಿ
ಬೆಂಗಳೂರಿನಲ್ಲಿ ಹೊಟೇಲ್, ಬಾರ್ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ಸಿಸಿಬಿ ದಾಳಿ (ಫೋಟೊ: ಸಿಸಿಬಿ ಕಚೇರಿ)
ರಾಚಪ್ಪಾಜಿ ನಾಯ್ಕ್
| Edited By: |

Updated on: Sep 18, 2023 | 9:39 PM

Share

ಬೆಂಗಳೂರು, ಸೆ.18: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ದಾಳಿ (CCB Raid) ನಡೆಸುವ ಮೂಲಕ ನಿಯಮ ಉಲ್ಲಂಘಿಸಿ ವ್ಯವಹಾರ ನಡೆಸುತ್ತಿದ್ದ ಹೊಟೇಲ್, ಬಾರ್ ಆ್ಯಂಡ್ ರೆಸ್ಟೋರೆಂಟ್​​ಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಹೌದು, ಒಂದಲ್ಲ, ಎರಡದಲ್ಲ, 553 ಹೋಟೆಲ್‌, ಬಾರ್‌ ಆ್ಯಂಡ್ ರೆಸ್ಟೋರೆಂಟ್​ಗಳ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ.

ದಾಳಿ ವೇಳೆ 131 ಹೋಟೆಲ್, ರೆಸ್ಟೋರೆಂಟ್, ಬಾರ್​ಗಳಲ್ಲಿ ನಿಯಮ ಉಲ್ಲಂಘನೆ ಮಾಡಿರುವುದು ಬೆಳಕಿಗೆ ಬಂದಿದೆ. ಅದರಂತೆ, ನಿಯಮ ಉಲ್ಲಂಘಸಿದ ಹೋಟೆಲ್, ರೆಸ್ಟೋರೆಂಟ್, ಬಾರ್​ಗಳ ವಿರುದ್ಧ ಕೋಟ್ಪಾ, ಜೆಜೆ ಆ್ಯಕ್ಟ್ ಅಡಿ 2,300ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ. ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ನಡೆದ ದಾಳಿ ಇದಾಗಿದೆ.

ಇದನ್ನೂ ಓದಿ: ಕೋಟಿ-ಕೋಟಿ ಒಡತಿ ಚೈತ್ರಾ ಕುಂದಾಪುರ, ಈಕೆಯ ಖಜಾನೆ ಕಂಡು ಸಿಸಿಬಿ ಅಧಿಕಾರಿಗಳೇ ಶಾಕ್

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ