AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ: ಕೊಬ್ಬರಿ ಖರೀದಿಯ ಬೆಂಬಲ ಬೆಲೆ ಹೆಚ್ಚಳ

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೊಬ್ಬರಿ ಖರೀದಿಯ ಬೆಂಬಲ ಬೆಲೆಯನ್ನು ಹೆಚ್ಚಿಸಲು ಅನುಮೋದನೆ ದೊರೆತಿದೆ. ಅದರಂತೆ ಮಿಲ್ಲಿಂಗ್‌ ಕೊಬ್ಬರಿ ಹಾಗೂ ಪೂರ್ಣ ಕೊಬ್ಬರಿಗೆ ಕ್ರಮವಾಗಿ ಪ್ರತಿ ಕ್ವಿಂಟಾಲ್‌ಗೆ 300 ರೂಪಾಯಿ ಹಾಗೂ 250 ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ(R Ashoka) ಟ್ವೀಟ್​ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಕೋರಿದ್ದಾರೆ.

ಕರ್ನಾಟಕದ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ: ಕೊಬ್ಬರಿ ಖರೀದಿಯ ಬೆಂಬಲ ಬೆಲೆ ಹೆಚ್ಚಳ
ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ
ಕಿರಣ್ ಹನುಮಂತ್​ ಮಾದಾರ್
|

Updated on: Dec 27, 2023 | 8:29 PM

Share

ಬೆಂಗಳೂರು, ಡಿ.27: ಕರ್ನಾಟಕದ ತೆಂಗು ಬೆಳೆಗಾರರಿಗೆ (Coconut Growers) ಕೇಂದ್ರ ಸರ್ಕಾರ(Central Government) ಬಂಪರ್ ಕೊಡುಗೆ ನೀಡಿದೆ. ಇಂದಿನ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೊಬ್ಬರಿ ಖರೀದಿಯ ಬೆಂಬಲ ಬೆಲೆಯನ್ನು ಹೆಚ್ಚಿಸಲು ಅನುಮೋದನೆ ದೊರೆತಿದೆ. ಅದರಂತೆ ಮಿಲ್ಲಿಂಗ್‌ ಕೊಬ್ಬರಿ ಹಾಗೂ ಪೂರ್ಣ ಕೊಬ್ಬರಿಗೆ ಕ್ರಮವಾಗಿ ಪ್ರತಿ ಕ್ವಿಂಟಾಲ್‌ಗೆ 300 ರೂಪಾಯಿ ಹಾಗೂ 250 ರೂಪಾಯಿ ಹೆಚ್ಚಳ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ(R Ashoka) ಟ್ವೀಟ್​ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಕೋರಿದ್ದಾರೆ.

ರೈತರ ಪರಿಶ್ರಮಕ್ಕೆ ನ್ಯಾಯ ಒದಗಿಸಲು, ಅನ್ನದಾತರ ಆದಾಯ ಹೆಚ್ಚಿಸಲು ಕೇಂದ್ರ ಬಿಜೆಪಿ ಸರ್ಕಾರ ಸದಾ ಬದ್ಧತೆ ತೋರಿದೆ. ರಾಜ್ಯದ ತೆಂಗು ಬೆಳೆಗಾರರ ಮನವಿಗೆ ಸ್ಪಂದಿಸಿದ ಪ್ರಧಾನಿ ಅವರಿಗೆ ಕೃತಜ್ಞತೆಗಳು ಎಂದು ಟ್ವೀಟ್​ ಮಾಡಿದ್ದಾರೆ.

;

2023 ಅಕ್ಟೋಬರ್​ 02 ರಂದು ಕೇಂದ್ರದಿಂದ ಪ್ರತಿ ಕ್ವಿಂಟಾಲ್​ಗೆ 20 ಸಾವಿರ ರೂ.ಗಳ ಕನಿಷ್ಠ ಬೆಂಬಲ ಬೆಲೆ ಮತ್ತು ರಾಜ್ಯ ಸರ್ಕಾರದಿಂದ ಪ್ರತಿ ಕ್ವಿಂಟಾಲ್​ಗೆ 5 ಸಾವಿರ ರೂ.ಗಳ ಹೆಚ್ಚುವರಿ ಬೆಂಬಲ ಹಣ ನೀಡುವಂತೆ ಒತ್ತಾಯಿಸಿದ್ದರು. ಅಂದು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ಬಡಗಲಪುರ ನಾಗೇಂದ್ರ ಮಾತನಾಡಿ, ಕಳೆದ 5ರಿಂದ6 ವರ್ಷಗಳಿಂದ ಕೊಬ್ಬರಿ ಬೆಲೆ ಕ್ವಿಂಟಾಲ್​ಗೆ 18 ಸಾವಿರ ರೂ.ಗಳಿಂದ ಕೇವಲ 7,000 ರೂ.ಗೆ ಕುಸಿದಿದ್ದರಿಂದ ರಾಜ್ಯದ ತೆಂಗು ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರ್ಕಾರದ ರೈತ ವಿರೋಧಿ ಆಮದು-ರಫ್ತು ನೀತಿಯೇ ಬೆಲೆ ಕುಸಿತಕ್ಕೆ ಪ್ರಮುಖ ಕಾರಣ ಎಂದು ಹೇಳಿದ್ದರು. ಇದೀಗ ಕೇಂದ್ರ ಸರ್ಕಾರ ಬೆಂಬಲ ಬೆಲೆ ಘೋಷಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ