AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡುವಂತೆ ನಾಗರಿಕ ಒಕ್ಕೂಟದಿಂದ ಸರ್ಕಾರಕ್ಕೆ ಡೆಡ್​ ಲೈನ್

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಜನವರಿ 21ರೊಳಗೆ ಅನುಮತಿ ನೀಡುವಂತೆ ಚಾಮರಾಜಪೇಟೆ ನಾಗರಿಕ ಒಕ್ಕೂಟ ಮತ್ತು ಹಿಂದೂಪರ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟಿವೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡುವಂತೆ ನಾಗರಿಕ ಒಕ್ಕೂಟದಿಂದ ಸರ್ಕಾರಕ್ಕೆ ಡೆಡ್​ ಲೈನ್
ಚಾಮರಾಜಪೇಟೆ ಈದ್ಗಾ ಮೈದಾನ
Follow us
TV9 Web
| Updated By: ವಿವೇಕ ಬಿರಾದಾರ

Updated on: Jan 15, 2023 | 12:23 PM

ಚಾಮರಾಜಪೇಟೆ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ (Idgah maidan) ಗಣರಾಜ್ಯೋತ್ಸವ (Repubicday) ಆಚರಣೆಗೆ ಜನವರಿ 21ರೊಳಗೆ ಅನುಮತಿ ನೀಡುವಂತೆ ಚಾಮರಾಜಪೇಟೆ (Chamrajpet) ನಾಗರಿಕ ಒಕ್ಕೂಟ ಮತ್ತು ಹಿಂದೂಪರ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟಿವೆ. ಇಲ್ಲವಾದರೆ ಜ.26 ರಂದು ಮೈದಾನಕ್ಕೆ ನುಗ್ಗಿ ತ್ರಿವರ್ಣ ಧ್ವಜ ಹಾರುಸೋದಾಗಿ ಎಚ್ಚರಿಕೆ ನೀಡಿವೆ. ಸುಪ್ರೀಂ ಕೋರ್ಟಿನ ನಿರ್ದೇಶನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ಆಚರಣೆಗೆ ಅನುಮತಿ ಇದೆ. ಹೀಗಿದ್ದರೂ ಸರ್ಕಾರ ಮೌನವಾಗಿರೋದಕ್ಕೆ ನಾಗರಿಕ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ.

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡುವಂತೆ ನಾಗರಿಕ ಒಕ್ಕೂಟ ಮತ್ತು ಹಿಂದೂಪರ ಸಂಘಟನೆಗಳು ಈಗಾಗಲೇ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಅನುಮತಿ ಕೋರಿ ಪತ್ರ ಬರೆದಿವೆ. ಒಕ್ಕೂಟ ಮತ್ತು ಸಂಘಟನೆಗಳ ಮನವಿ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿ ದಯಾನಂದ್ ಸರ್ಕಾರಕ್ಕೆ ಪತ್ರ ಬರೆದ್ದಾರೆ. ಆದರೆ ಸರ್ಕಾರ ಈವರೆಗೂ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಚಾಮರಾಜಪೇಟೆ ನಾಗರಿಕ ಒಕ್ಕೂಟದ ಅಧ್ಯಕ್ಷ ರಾಮೇಗೌಡ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
VIDEO: ರೂಟ್ ಅತ್ಯುತ್ತಮ ಫೀಲ್ಡಿಂಗ್: ಭಾರತಕ್ಕೆ ಬಿಟ್ಟಿಯಾಗಿ ಸಿಕ್ತು 5 ರನ್
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಹೆಣ್ಮಕ್ಕಳಲ್ಲಿ ಕಾಡುವ ಈ ಎರಡು ರೋಗಕ್ಕೆ ಯೋಗವೇ ಮುಕ್ತಿ, ಅದು ಹೇಗೆ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
ಕಷ್ಟಗಳನ್ನ ದೇವರೇ ಕಲ್ಪಿಸುವುದಾ ಅಥವಾ ಸ್ವಯಂಕೃತ ತಪ್ಪಾ?
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Daily horoscope: ಇಂದು ಯಾವೆಲ್ಲಾ ರಾಶಿಗಳ ‘ಯೋಗ’ಬಲ ಹೇಗಿದೆ ತಿಳಿಯಿರಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
Yoga Live: ವಿಶಾಖಪಟ್ಟಣಂನಲ್ಲಿ ಯೋಗ ದಿನಾಚರಣೆ: ಪ್ರಧಾನಿ ಮೋದಿ ಭಾಗಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ