AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನಭಾರತಿಯಲ್ಲಿ ಕೆಟ್ಟು ನಿಂತ ಚಾಮುಂಡಿ ಎಕ್ಸ್​​ಪ್ರೆಸ್​ ರೈಲು! ಪ್ರಯಾಣಿಕರ ಪರದಾಟ

ಮೆಟ್ರೋದಲ್ಲಿ ಇಡೀ ಜನಸಮೂಹವು ನೆರೆದಿತ್ತು. ಬೆಳಿಗ್ಗೆ 9 ಗಂಟೆ ಹೊತ್ತಿಗೆ ನಾಯಂಡಹಳ್ಳಿ ಹಾಲ್ಟ್ ಬಳಿ OHE ಪೂರೈಕೆ ಸ್ಥಗಿವಾಗಿತ್ತು ಎಂದು ಹೇಳಲಾಗುತ್ತಿದೆ.

ಜ್ಞಾನಭಾರತಿಯಲ್ಲಿ ಕೆಟ್ಟು ನಿಂತ ಚಾಮುಂಡಿ ಎಕ್ಸ್​​ಪ್ರೆಸ್​ ರೈಲು! ಪ್ರಯಾಣಿಕರ ಪರದಾಟ
ಮೆಟ್ರೋ ಸ್ಟೇಷನ್​ನಲ್ಲಿ ಜನಸ್ತೋಮ
TV9 Web
| Updated By: sandhya thejappa|

Updated on:Mar 21, 2022 | 11:19 AM

Share

ಬೆಂಗಳೂರು: ಮೈಸೂರಿನಿಂದ ಹೊರಟಿದ್ದ ಚಾಮುಂಡಿ ಎಕ್ಸ್​ಪ್ರೆಸ್​ ರೈಲು (Rail) ಇಂದು ಬೆಂಗಳೂರಿನ ಜ್ಞಾನಭಾರತಿದಲ್ಲಿ ಕೆಟ್ಟು ನಿಂತಿತ್ತು. ಈ ಹಿನ್ನೆಲೆ ರೈಲಿನಲ್ಲಿದ್ದ ಎಲ್ಲ ಪ್ರಯಾಣಿಕರನ್ನ ಕೆಳಗೆ ಇಳಿಸಲಾಗಿದ್ದು, ಪ್ರಯಾಣಿಕರು ಸ್ವಲ್ಪ ಹೊತ್ತು ತೊಂದರೆ ಎದುರಿಸಿದರು. ಮೆಜೆಸ್ಟಿಕ್ (Majestic) ತಲುಪಲು ಪ್ರಯಾಣಿಕರು ಪರದಾಡಿದರು. ಈ ವೇಳೆ ಮೆಟ್ರೋದಲ್ಲಿ ಇಡೀ ಜನಸಮೂಹವು ನೆರೆದಿತ್ತು. ಬೆಳಿಗ್ಗೆ 9 ಗಂಟೆ ಹೊತ್ತಿಗೆ ನಾಯಂಡಹಳ್ಳಿ ಹಾಲ್ಟ್ ಬಳಿ OHE ಪೂರೈಕೆಯಲ್ಲಿ ತೊಂದರೆ ಎದುರಾಗಿತ್ತು ಎಂದು ಹೇಳಲಾಗುತ್ತಿದೆ.

ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, 10 ಗಂಟೆಯಿಂದ ರೈಲು ಸಂಚಾರ ಪ್ರಾರಂಭಿಸಿದೆ.

ಮಾರ್ಚ್​ 20ರವರೆಗೆ 18 ರೈಲುಗಳ ಸಂಚಾರ ಸ್ಥಗಿತ: ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ ಮಾಡುವ ಹಿನ್ನೆಲೆಯಲ್ಲಿ ರೈಲುಗಳ ಸಂಚಾರ ರದ್ದಾಗಿದೆ. ಮಂಗಳೂರಿನ ಪಡೀಲು ಮತ್ತು ಕುಲಶೇಖರ ರೈಲ್ವೆ ನಿಲ್ದಾಣಗಳು ನಡುವೆ ಜೋಡಿ ರೈಲು ಮಾರ್ಗ ಕಾಮಗಾರಿ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಮಾರ್ಚ್​ 17 ರಿಂದ 20ರವರೆಗೆ 18 ರೈಲುಗಳ ಸಂಚಾರವನ್ನು ವಲಯ ರೈಲ್ವೇ ತಾತ್ಕಾಲಿಕವಾಗಿ ರದ್ದುಗೊಳಿಸಿ ಆದೇಶ ಮಾಡಿದೆ.

ಸುಬ್ರಹ್ಮಣ್ಯ ರಸ್ತೆ-ಮಂಗಳೂರು ಸೆಂಟ್ರಲ್ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ ರೈಲು, ಮಂಗಳೂರು ಸೆಂಟ್ರಲ್ ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು(06487/06486) ಮಾರ್ಚ್​ 17ರಿಂದ ಮಾರ್ಚ್​ 20ರವರೆಗೆ ಸಂಚರಿಸುವುದಿಲ್ಲ. ಪುಣೆ- ಎರ್ನಾಕುಲಂ ಎಕ್ಸ್‌ಪ್ರೆಸ್ ರೈಲು(11097/11098) ಮಾ.19ರಂದು ಮತ್ತು 21ರಂದು ರದ್ದಾಗಿದೆ. ಯಶವಂತಪುರ- ಕಾರವಾರ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ(16515/16516) ಮಾ.18 ಮತ್ತು 19ರಂದು ಇರುವುದಿಲ್ಲ.

ಇದನ್ನೂ ಓದಿ

ICC: ಭಾರತ-ಶ್ರೀಲಂಕಾ ಪಂದ್ಯದ ಬಳಿಕ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಪಿಚ್ ಕಳಪೆ ಎಂದು ರೇಟಿಂಗ್ ಕೊಟ್ಟ ಐಸಿಸಿ

20 ದಿನಗಳ ಬಳಿಕ ಮಗನ ಮುಖ ನೋಡುವ ಅವಕಾಶ ಸಿಕ್ಕಿದೆ: ನವೀನ್ ನೆನೆದು ಭಾವುಕರಾದ ತಾಯಿ ವಿಜಯಲಕ್ಷ್ಮೀ

Published On - 11:07 am, Mon, 21 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ