AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೆಸ್ ಬ್ಯಾಂಕ್​ಗೆ 11 ಆರೋಪಿಗಳಿಂದ 712 ಕೋಟಿ ರೂ ವಂಚನೆ: ಕಬ್ಬನ್​ಪಾರ್ಕ್ ಠಾಣೆಯಲ್ಲಿ ಎಫ್​ಐಆರ್ ದಾಖಲು

Nitesh Real Estate: ನಿತೇಶ್ ರಿಯಲ್ ಎಸ್ಟೇಟ್ ಕಂಪನಿಗಳ (Nitesh Real Estate) ಹೆಸರಿನಲ್ಲಿ ಸಾಲ ಪಡೆದು ಯೆಸ್ ಬ್ಯಾಂಕ್​ಗೆ ಮರುಪಾವತಿ ಮಾಡದೆ, ಒಪ್ಪಂದ ಉಲ್ಲಂಘಿಸಿದ ಆರೋಪ ಈ 11 ಮಂದಿಯ ವಿರುದ್ಧ ದಾಖಲಾಗಿದೆ.

ಯೆಸ್ ಬ್ಯಾಂಕ್​ಗೆ 11 ಆರೋಪಿಗಳಿಂದ 712 ಕೋಟಿ ರೂ ವಂಚನೆ: ಕಬ್ಬನ್​ಪಾರ್ಕ್ ಠಾಣೆಯಲ್ಲಿ ಎಫ್​ಐಆರ್ ದಾಖಲು
ಯೆಸ್ ಬ್ಯಾಂಕ್​ಗೆ 11 ಆರೋಪಿಗಳಿಂದ 712 ಕೋಟಿ ರೂ ವಂಚನೆ: ಕಬ್ಬನ್​ಪಾರ್ಕ್ ಠಾಣೆಯಲ್ಲಿ ಎಫ್​ಐಆರ್ ದಾಖಲು
TV9 Web
| Edited By: |

Updated on: Jul 06, 2021 | 5:14 PM

Share

ಬೆಂಗಳೂರು: ಪ್ರತಿಷ್ಠಿತ ಖಾಸಗಿ ಬ್ಯಾಂಕ್​ಗಳಲ್ಲಿ ಒಂದಾದ ಯೆಸ್ ಬ್ಯಾಂಕ್​ಗೆ ಬರೋಬ್ಬರಿ 712 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣದಲ್ಲಿ 11 ಆರೋಪಿಗಳ ವಿರುದ್ಧ ಬೆಂಗಳೂರಿನ ಕಬ್ಬನ್​ಪಾರ್ಕ್ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ. ನಿತೇಶ್ ರಿಯಲ್ ಎಸ್ಟೇಟ್ ಕಂಪನಿಗಳ (Nitesh Real Estate) ಹೆಸರಿನಲ್ಲಿ ಸಾಲ ಪಡೆದು ಮರುಪಾವತಿ ಮಾಡದೆ, ಒಪ್ಪಂದ ಉಲ್ಲಂಘಿಸಿದ ಆರೋಪ ಈ 11 ಮಂದಿಯ ವಿರುದ್ಧ ದಾಖಲಾಗಿದೆ.

ಎಲ್ಲ 11 ಮಂದಿ ಆರೋಪಿಗಳು 2016 ರಿಂದ ಯೆಸ್ ಬ್ಯಾಂಕ್ ನಲ್ಲಿ (Yes Bank) ವ್ಯವಹಾರ ಮಾಡುತ್ತಿದ್ದರು. ಕಂಪನಿಯ ಹೆಸರಿನಲ್ಲಿ ವಿವಿಧ ಯೋಜನೆಗಳಿಗೆಂದು ಸಾಲ ಪಡೆದಿದ್ದರು. ಮುಂದೆ 2019ರ ವರೆಗೆ ಲೋನ್ ಕಟ್ಟಿದ್ದ ಆರೋಪಿಗಳು 2019 ಡಿಸೆಂಬರ್ ನಿಂದ ಲೋನ್ ಮರುಪಾವತಿ ಮಾಡದೇ ಯಾಮಾರಿಸಿದ್ದಾರೆ. ಈಗ ಕೋವಿಡ್ ಹಿನ್ನೆಲೆ ಹಣ ಮರುಪಾವತಿ ಮಾಡಲು ಸಾಧ್ಯವಿಲ್ಲ ಎಂದೂ ಆರೋಪಿಗಳು ಹೇಳುತ್ತಿದ್ದಾರೆ.

ಕಳೆದೆರೆಡು ವರ್ಷದಿಂದ ಇಎಂಐ ಮರು ಪಾವತಿ ಮಾಡದ ಹಿನ್ನೆಲೆ ಕಸ್ತೂರ ಬಾ ರಸ್ತೆಯಲ್ಲಿರುವ ಯೆಸ್ ಬ್ಯಾಂಕ್ ಮ್ಯಾನೇಜರ್ 11 ಮಂದಿ ಆರೋಪಿಗಳು ವಿರುದ್ಧ ದೂರು ನೀಡಿದ್ದಾರೆ. ಯೆಸ್ ಬ್ಯಾಂಕ್ ಮ್ಯಾನೇಜರ್ ಆಶೀಶ್ ವಿನೋದ್ ಜೋಶಿ ಇಂದು ಕಬ್ಬನ್ ಪಾರ್ಕ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

cheating case 11 loan takers fail to re pay loan of 712 crore of rupees to yes bank fir registered in cubbon park police station

ನಿತೇಶ್ ರಿಯಲ್ ಎಸ್ಟೇಟ್ ಕಂಪನಿಗಳ (Nitesh Real Estate) ಹೆಸರಿನಲ್ಲಿ ಸಾಲ ಪಡೆದು ಮರುಪಾವತಿ ಮಾಡದೆ, ಒಪ್ಪಂದ ಉಲ್ಲಂಘಿಸಿದ ಆರೋಪ  11 ಮಂದಿಯ ವಿರುದ್ಧ ದಾಖಲು

(cheating case against Nitesh Real Estate failing to re pay loan of 712 crore to yes bank fir registered in cubbon park station )

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ