AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ವಾರ್ಡ್​ಗಳ ಸಂಖ್ಯೆ 243ಕ್ಕೆ ಏರಿಕೆ; ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ

ಮಳೆ ಮುಂಜಾಗ್ರತ ಕ್ರಮಗಳ ಬಗ್ಗೆ ಮಾತನಾಡಿದರು. ಬೆಂಗಳೂರಲ್ಲಿ ಮಳೆ ನಡುವೆಯೂ ರಸ್ತೆಗುಂಡಿ ಮುಚ್ಚಲಾಗುತ್ತಿದೆ. ನಗರದಲ್ಲಿ ಈವರೆಗೂ 5,500 ರಸ್ತೆಗುಂಡಿಗಳನ್ನ ಮುಚ್ಚಲಾಗಿದೆ. ಜೂನ್ 6ರೊಳಗೆ ಎಲ್ಲಾ ರಸ್ತೆಗುಂಡಿಗಳನ್ನ ಮುಚ್ಚಲಾಗುತ್ತದೆ.

ಬಿಬಿಎಂಪಿ ವಾರ್ಡ್​ಗಳ ಸಂಖ್ಯೆ 243ಕ್ಕೆ ಏರಿಕೆ; ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
TV9 Web
| Updated By: sandhya thejappa|

Updated on:Jun 01, 2022 | 4:02 PM

Share

ಬೆಂಗಳೂರು: ಬಿಬಿಎಂಪಿ ವಾರ್ಡ್​ಗಳ (BBMP Ward) ಸಂಖ್ಯೆ 243ಕ್ಕೆ ಏರಿಕೆ ಮಾಡಲಾಗುತ್ತಿದೆ ಎಂದು ಸುದ್ದಿಗೋಷ್ಟಿ ನಡೆಸಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಮಾಹಿತಿ ನೀಡಿದ್ದಾರೆ. ಬಿಬಿಎಂಪಿ ವಾರ್ಡ್ ಮರುವಿಂಗಡಣೆ ವರದಿ ಸಿದ್ಧಪಡಿಸಲಾಗಿದೆ. ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಮುದ್ರಣ ಮಾಡಬೇಕು. 2-3 ದಿನಗಳಲ್ಲಿ ವರದಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ ಮುಖ್ಯ ಆಯುಕ್ತರು, ಮಳೆ ಮುಂಜಾಗ್ರತ ಕ್ರಮಗಳ ಬಗ್ಗೆಯೂ ಮಾತನಾಡಿದರು. ಬೆಂಗಳೂರಲ್ಲಿ ಮಳೆ ನಡುವೆಯೂ ರಸ್ತೆಗುಂಡಿ ಮುಚ್ಚಲಾಗುತ್ತಿದೆ. ನಗರದಲ್ಲಿ ಈವರೆಗೂ 5,500 ರಸ್ತೆಗುಂಡಿಗಳನ್ನ ಮುಚ್ಚಲಾಗಿದೆ. ಜೂನ್ 6ರೊಳಗೆ ಎಲ್ಲಾ ರಸ್ತೆಗುಂಡಿಗಳನ್ನ ಮುಚ್ಚಲಾಗುತ್ತದೆ ಎಂದು ತಿಳಿಸಿದರು.

ಇದೇ ವೇಳೆ ಬಿಬಿಎಂಪಿ ಅಧಿಕಾರಿಯಿಂದ ಗುತ್ತಿಗೆದಾರರ ಮೇಲೆ ಹಲ್ಲೆ ನಡೆದ ವಿಚಾರಕ್ಕೆ ಸಂಬಂಧಿಸಿ ಆಯುಕ್ತರು ಪ್ರತಿಕ್ರಿಯೆ ನೀಡಿದರು. ಮುಖ್ಯ ಇಂಜಿನಿಯರ್-ಗುತ್ತಿಗೆದಾರರ ನಡುವೆ ಸಂಧಾನ ನಡೆದಿದೆ. ವಿಶೇಷ ಆಯುಕ್ತ ರವೀಂದ್ರ ನೇತೃತ್ವದಲ್ಲಿ ತನಿಖೆ ನಡೆಸುತ್ತೇವೆ ಎಂದರು.

ಇದನ್ನೂ ಓದಿ: Vikram Movie on Burj Khalifa: ಕಿಚ್ಚ ಸುದೀಪ್​ ಹಾದಿಯಲ್ಲಿ ಸಾಗ್ತಿದ್ದಾರೆ ಕಮಲ್​ ಹಾಸನ್​; ಕನ್ನಡದ ಟ್ರೆಂಡ್​ ಫಾಲೋ ಮಾಡ್ತಿದೆ ‘ವಿಕ್ರಮ್​’ ಚಿತ್ರ

ಇದನ್ನೂ ಓದಿ
Image
ಧೂಮಪಾನ ದೃಷ್ಟಿದೋಷಕ್ಕೆ ಕಾರಣವಾಗಬಹುದು, ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಿ
Image
ಕೇಂದ್ರದಿಂದ ರಾಜ್ಯಕ್ಕೆ 8633 ಕೋಟಿ ರೂ. ಜಿ.ಎಸ್​.ಟಿ ಪರಿಹಾರ: ಪ್ರಧಾನಿ ಮೋದಿ ಹಾಗೂ ನಿರ್ಮಲಾ ಸೀತಾರಾಮನ್​ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಬೊಮ್ಮಾಯಿ
Image
ನಮ್ಮ ಕುಟುಂಬದಿಂದ 3ನೇ ವ್ಯಕ್ತಿ ಎಲೆಕ್ಷನ್​ಗೆ ಬಂದರೆ ರಾಜೀನಾಮೆ ಕೊಡ್ತೀನಿ; ಸಚಿವ ಮುರುಗೇಶ್ ನಿರಾಣಿ
Image
ಕೊಪ್ಪಳದ ಕಿಷ್ಕಿಂಧೆಯಲ್ಲೇ ಹನುಮ ಹುಟ್ಟಿದ್ದ ಎನ್ನುವುದಕ್ಕೆ ಏನೆಲ್ಲಾ ಕುರುಹುಗಳಿವೆ?

ಕೊರೊನಾ ಸೋಂಕಿತರ ಸಂಖ್ಯೆ ಸ್ವಲ್ಪ ಏರಿಕೆಯಾಗಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಿದೆ. ಕೊರೊನಾ ಟೆಸ್ಟ್ ಈಗ 15 ಸಾವಿರ ಮಾಡಲಾಗುತ್ತಿದೆ. ಟೆಸ್ಟಿಂಗ್ ಹೆಚ್ಚಳ ಮಾಡುತ್ತೇವೆ. ಆರು ಕೋಟಿ ಹೊಸ ವಾರ್ಡ್​ಗೆ, ಹಳೆ ವಾರ್ಡ್​ಗಳಿಗೆ ನಾಲ್ಕು ಕೋಟಿ ನೀಡಲಾಗಿದೆ. ಡ್ರೇನ್ ಕ್ಲೀನ್ ಮಾಡೋಕ್ಕೆ 50 ಲಕ್ಷ ಮೀಸಲಿಡಲಾಗಿದೆ. ಫುಟ್ ಪಾತ್ ಕ್ಲೀನ್ ಗೆ 30 ಲಕ್ಷ,  ಪಾಟ್ ಹೋಲ್​ಗೆ 30 ಲಕ್ಷ ಮೀಸಲು ಇಡಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:39 pm, Wed, 1 June 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?