AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ವಾರ್ಡ್​ಗಳ ಸಂಖ್ಯೆ 243ಕ್ಕೆ ಏರಿಕೆ; ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ

ಮಳೆ ಮುಂಜಾಗ್ರತ ಕ್ರಮಗಳ ಬಗ್ಗೆ ಮಾತನಾಡಿದರು. ಬೆಂಗಳೂರಲ್ಲಿ ಮಳೆ ನಡುವೆಯೂ ರಸ್ತೆಗುಂಡಿ ಮುಚ್ಚಲಾಗುತ್ತಿದೆ. ನಗರದಲ್ಲಿ ಈವರೆಗೂ 5,500 ರಸ್ತೆಗುಂಡಿಗಳನ್ನ ಮುಚ್ಚಲಾಗಿದೆ. ಜೂನ್ 6ರೊಳಗೆ ಎಲ್ಲಾ ರಸ್ತೆಗುಂಡಿಗಳನ್ನ ಮುಚ್ಚಲಾಗುತ್ತದೆ.

ಬಿಬಿಎಂಪಿ ವಾರ್ಡ್​ಗಳ ಸಂಖ್ಯೆ 243ಕ್ಕೆ ಏರಿಕೆ; ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
Follow us
TV9 Web
| Updated By: sandhya thejappa

Updated on:Jun 01, 2022 | 4:02 PM

ಬೆಂಗಳೂರು: ಬಿಬಿಎಂಪಿ ವಾರ್ಡ್​ಗಳ (BBMP Ward) ಸಂಖ್ಯೆ 243ಕ್ಕೆ ಏರಿಕೆ ಮಾಡಲಾಗುತ್ತಿದೆ ಎಂದು ಸುದ್ದಿಗೋಷ್ಟಿ ನಡೆಸಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಮಾಹಿತಿ ನೀಡಿದ್ದಾರೆ. ಬಿಬಿಎಂಪಿ ವಾರ್ಡ್ ಮರುವಿಂಗಡಣೆ ವರದಿ ಸಿದ್ಧಪಡಿಸಲಾಗಿದೆ. ಇಂಗ್ಲಿಷ್ ಹಾಗೂ ಕನ್ನಡದಲ್ಲಿ ಮುದ್ರಣ ಮಾಡಬೇಕು. 2-3 ದಿನಗಳಲ್ಲಿ ವರದಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ ಮುಖ್ಯ ಆಯುಕ್ತರು, ಮಳೆ ಮುಂಜಾಗ್ರತ ಕ್ರಮಗಳ ಬಗ್ಗೆಯೂ ಮಾತನಾಡಿದರು. ಬೆಂಗಳೂರಲ್ಲಿ ಮಳೆ ನಡುವೆಯೂ ರಸ್ತೆಗುಂಡಿ ಮುಚ್ಚಲಾಗುತ್ತಿದೆ. ನಗರದಲ್ಲಿ ಈವರೆಗೂ 5,500 ರಸ್ತೆಗುಂಡಿಗಳನ್ನ ಮುಚ್ಚಲಾಗಿದೆ. ಜೂನ್ 6ರೊಳಗೆ ಎಲ್ಲಾ ರಸ್ತೆಗುಂಡಿಗಳನ್ನ ಮುಚ್ಚಲಾಗುತ್ತದೆ ಎಂದು ತಿಳಿಸಿದರು.

ಇದೇ ವೇಳೆ ಬಿಬಿಎಂಪಿ ಅಧಿಕಾರಿಯಿಂದ ಗುತ್ತಿಗೆದಾರರ ಮೇಲೆ ಹಲ್ಲೆ ನಡೆದ ವಿಚಾರಕ್ಕೆ ಸಂಬಂಧಿಸಿ ಆಯುಕ್ತರು ಪ್ರತಿಕ್ರಿಯೆ ನೀಡಿದರು. ಮುಖ್ಯ ಇಂಜಿನಿಯರ್-ಗುತ್ತಿಗೆದಾರರ ನಡುವೆ ಸಂಧಾನ ನಡೆದಿದೆ. ವಿಶೇಷ ಆಯುಕ್ತ ರವೀಂದ್ರ ನೇತೃತ್ವದಲ್ಲಿ ತನಿಖೆ ನಡೆಸುತ್ತೇವೆ ಎಂದರು.

ಇದನ್ನೂ ಓದಿ: Vikram Movie on Burj Khalifa: ಕಿಚ್ಚ ಸುದೀಪ್​ ಹಾದಿಯಲ್ಲಿ ಸಾಗ್ತಿದ್ದಾರೆ ಕಮಲ್​ ಹಾಸನ್​; ಕನ್ನಡದ ಟ್ರೆಂಡ್​ ಫಾಲೋ ಮಾಡ್ತಿದೆ ‘ವಿಕ್ರಮ್​’ ಚಿತ್ರ

ಇದನ್ನೂ ಓದಿ
Image
ಧೂಮಪಾನ ದೃಷ್ಟಿದೋಷಕ್ಕೆ ಕಾರಣವಾಗಬಹುದು, ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಿ
Image
ಕೇಂದ್ರದಿಂದ ರಾಜ್ಯಕ್ಕೆ 8633 ಕೋಟಿ ರೂ. ಜಿ.ಎಸ್​.ಟಿ ಪರಿಹಾರ: ಪ್ರಧಾನಿ ಮೋದಿ ಹಾಗೂ ನಿರ್ಮಲಾ ಸೀತಾರಾಮನ್​ ಅವರಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಬೊಮ್ಮಾಯಿ
Image
ನಮ್ಮ ಕುಟುಂಬದಿಂದ 3ನೇ ವ್ಯಕ್ತಿ ಎಲೆಕ್ಷನ್​ಗೆ ಬಂದರೆ ರಾಜೀನಾಮೆ ಕೊಡ್ತೀನಿ; ಸಚಿವ ಮುರುಗೇಶ್ ನಿರಾಣಿ
Image
ಕೊಪ್ಪಳದ ಕಿಷ್ಕಿಂಧೆಯಲ್ಲೇ ಹನುಮ ಹುಟ್ಟಿದ್ದ ಎನ್ನುವುದಕ್ಕೆ ಏನೆಲ್ಲಾ ಕುರುಹುಗಳಿವೆ?

ಕೊರೊನಾ ಸೋಂಕಿತರ ಸಂಖ್ಯೆ ಸ್ವಲ್ಪ ಏರಿಕೆಯಾಗಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಿದೆ. ಕೊರೊನಾ ಟೆಸ್ಟ್ ಈಗ 15 ಸಾವಿರ ಮಾಡಲಾಗುತ್ತಿದೆ. ಟೆಸ್ಟಿಂಗ್ ಹೆಚ್ಚಳ ಮಾಡುತ್ತೇವೆ. ಆರು ಕೋಟಿ ಹೊಸ ವಾರ್ಡ್​ಗೆ, ಹಳೆ ವಾರ್ಡ್​ಗಳಿಗೆ ನಾಲ್ಕು ಕೋಟಿ ನೀಡಲಾಗಿದೆ. ಡ್ರೇನ್ ಕ್ಲೀನ್ ಮಾಡೋಕ್ಕೆ 50 ಲಕ್ಷ ಮೀಸಲಿಡಲಾಗಿದೆ. ಫುಟ್ ಪಾತ್ ಕ್ಲೀನ್ ಗೆ 30 ಲಕ್ಷ,  ಪಾಟ್ ಹೋಲ್​ಗೆ 30 ಲಕ್ಷ ಮೀಸಲು ಇಡಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:39 pm, Wed, 1 June 22

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ವಿಮಾನ ದುರಂತ ಹಿಂದಿನ ಕಾರಣವನ್ನು ಬಿಚ್ಚಿಡಲಿರುವ ಬ್ಲ್ಯಾಕ್ ಬಾಕ್ಸ್
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ