AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ubuntu: ಮಹಿಳಾ ಉದ್ಯಮಿಗಳಿಗೆ ನೆರವಾಗಲು ಸ್ವಸಹಾಯ ಸಂಘ ಮಾದರಿ ಪ್ರತ್ಯೇಕ‌ ಸಂಘ ಸ್ಥಾಪನೆ -ಸಿಎಂ ಬೊಮ್ಮಾಯಿ ಘೋಷಣೆ

ಮಹಿಳಾ ಉದ್ಯಮಿಗಳ ಬೃಹತ್ ಉಬುಂಟು ಸಮಾವೇಶಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಿ ಮಾತನಾಡುತ್ತಾ ಈ ಘೋಷಣೆ ಮಾಡಿದರು. ಬೆಂಗಳೂರಿನ ಅಶೋಕ‌ ಹೊಟೇಲ್ ನಲ್ಲಿ ನಡೆಯುತ್ತಿರುತ್ತಿರುವ ಕಾರ್ಯಕ್ರಮದಲ್ಲಿ ಉಬುಂಟು ಅಧ್ಯಕ್ಷೆ ಕೆ. ರತ್ನಪ್ರಭ‌ ಉಪಸ್ಥಿತಿರಿದ್ದರು. ಉಬುಂಟು ಮಹಿಳಾ ಉದ್ಯಮಿಗಳ ಸಂಘವಾಗಿದೆ.

Ubuntu: ಮಹಿಳಾ ಉದ್ಯಮಿಗಳಿಗೆ ನೆರವಾಗಲು ಸ್ವಸಹಾಯ ಸಂಘ ಮಾದರಿ ಪ್ರತ್ಯೇಕ‌ ಸಂಘ ಸ್ಥಾಪನೆ -ಸಿಎಂ ಬೊಮ್ಮಾಯಿ ಘೋಷಣೆ
Ubuntu - ಮಹಿಳಾ ಉದ್ಯಮಿಗಳಿಗೆ ನೆರವಾಗಲು ಸ್ವಸಹಾಯ ಸಂಘ ಮಾದರಿ ಪ್ರತ್ಯೇಕ‌ ಸಂಘ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ
TV9 Web
| Edited By: |

Updated on:Nov 18, 2021 | 12:15 PM

Share

ಬೆಂಗಳೂರು: ಆರ್ಥಿಕವಾಗಿ ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ನೆರವು ನೀಡಲು ಹಳ್ಳಿಗಳಲ್ಲಿರುವ ಮಹಿಳಾ ಸ್ವಸಹಾಯ ಸಂಘ ಮಾದರಿ ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ‌ ಸಂಘ ತೆರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಆರ್ಥಿಕವಾಗಿ ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ನೆರವು ನೀಡಲು ಹೊಸ ಸಂಘ ಸ್ಥಾಪನೆ ಮಾಡಲಾಗುವುದು. ಈ‌ ಬಗ್ಗೆ ಅಧಿಕಾರಿಗಳಿಗೆ ಸೂಚಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ದೃಷ್ಟಿಚೇತನ, ವಿಕಲಚೇತನ ಮಹಿಳೆಯರಿಗೆ ವಿಶೇಷ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಮಹಿಳಾ ಉದ್ಯಮಿಗಳ ಬೃಹತ್ ಉಬುಂಟು (Ubuntu – Consortium of Women Entrepreneurs Association) ಸಮಾವೇಶಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಿ ಮಾತನಾಡುತ್ತಾ ಈ ಘೋಷಣೆ ಮಾಡಿದರು. ಬೆಂಗಳೂರಿನ ಅಶೋಕ‌ ಹೊಟೇಲ್ ನಲ್ಲಿ ನಡೆಯುತ್ತಿರುತ್ತಿರುವ ಕಾರ್ಯಕ್ರಮದಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಉಬುಂಟು ಅಧ್ಯಕ್ಷೆ ಕೆ. ರತ್ನಪ್ರಭ‌ ಉಪಸ್ಥಿತಿರಿದ್ದರು. ಉಬುಂಟು ಮಹಿಳಾ ಉದ್ಯಮಿಗಳ ಸಂಘವಾಗಿದೆ.

Also Read: ನವ ಉದ್ಯಮಿಗಳಿಗಾಗಿ ಟಿವಿ9 ಡೇರ್​2ಡ್ರೀಮ್​ ಅವಾರ್ಡ್ಸ್​​ ಸೀಸನ್​-3 ಆರಂಭವಾಗಿದೆ: ಪಾಲ್ಗೊಳ್ಳುವುದು ಹೇಗೆ? ವಿವರ ಇಲ್ಲಿದೆ ನೋಡಿ

(chief minister basavaraj bommai announces new separate help group fund for women entrepreneurs in karnataka)

Published On - 11:33 am, Thu, 18 November 21

ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು