AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ubuntu: ಮಹಿಳಾ ಉದ್ಯಮಿಗಳಿಗೆ ನೆರವಾಗಲು ಸ್ವಸಹಾಯ ಸಂಘ ಮಾದರಿ ಪ್ರತ್ಯೇಕ‌ ಸಂಘ ಸ್ಥಾಪನೆ -ಸಿಎಂ ಬೊಮ್ಮಾಯಿ ಘೋಷಣೆ

ಮಹಿಳಾ ಉದ್ಯಮಿಗಳ ಬೃಹತ್ ಉಬುಂಟು ಸಮಾವೇಶಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಿ ಮಾತನಾಡುತ್ತಾ ಈ ಘೋಷಣೆ ಮಾಡಿದರು. ಬೆಂಗಳೂರಿನ ಅಶೋಕ‌ ಹೊಟೇಲ್ ನಲ್ಲಿ ನಡೆಯುತ್ತಿರುತ್ತಿರುವ ಕಾರ್ಯಕ್ರಮದಲ್ಲಿ ಉಬುಂಟು ಅಧ್ಯಕ್ಷೆ ಕೆ. ರತ್ನಪ್ರಭ‌ ಉಪಸ್ಥಿತಿರಿದ್ದರು. ಉಬುಂಟು ಮಹಿಳಾ ಉದ್ಯಮಿಗಳ ಸಂಘವಾಗಿದೆ.

Ubuntu: ಮಹಿಳಾ ಉದ್ಯಮಿಗಳಿಗೆ ನೆರವಾಗಲು ಸ್ವಸಹಾಯ ಸಂಘ ಮಾದರಿ ಪ್ರತ್ಯೇಕ‌ ಸಂಘ ಸ್ಥಾಪನೆ -ಸಿಎಂ ಬೊಮ್ಮಾಯಿ ಘೋಷಣೆ
Ubuntu - ಮಹಿಳಾ ಉದ್ಯಮಿಗಳಿಗೆ ನೆರವಾಗಲು ಸ್ವಸಹಾಯ ಸಂಘ ಮಾದರಿ ಪ್ರತ್ಯೇಕ‌ ಸಂಘ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ
TV9 Web
| Edited By: |

Updated on:Nov 18, 2021 | 12:15 PM

Share

ಬೆಂಗಳೂರು: ಆರ್ಥಿಕವಾಗಿ ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ನೆರವು ನೀಡಲು ಹಳ್ಳಿಗಳಲ್ಲಿರುವ ಮಹಿಳಾ ಸ್ವಸಹಾಯ ಸಂಘ ಮಾದರಿ ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ‌ ಸಂಘ ತೆರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಆರ್ಥಿಕವಾಗಿ ಮಹಿಳಾ ಉದ್ಯಮಿಗಳಿಗೆ ಸರ್ಕಾರದಿಂದ ನೆರವು ನೀಡಲು ಹೊಸ ಸಂಘ ಸ್ಥಾಪನೆ ಮಾಡಲಾಗುವುದು. ಈ‌ ಬಗ್ಗೆ ಅಧಿಕಾರಿಗಳಿಗೆ ಸೂಚಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ದೃಷ್ಟಿಚೇತನ, ವಿಕಲಚೇತನ ಮಹಿಳೆಯರಿಗೆ ವಿಶೇಷ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಮಹಿಳಾ ಉದ್ಯಮಿಗಳ ಬೃಹತ್ ಉಬುಂಟು (Ubuntu – Consortium of Women Entrepreneurs Association) ಸಮಾವೇಶಕ್ಕೆ ಸಿಎಂ ಬೊಮ್ಮಾಯಿ ಚಾಲನೆ ನೀಡಿ ಮಾತನಾಡುತ್ತಾ ಈ ಘೋಷಣೆ ಮಾಡಿದರು. ಬೆಂಗಳೂರಿನ ಅಶೋಕ‌ ಹೊಟೇಲ್ ನಲ್ಲಿ ನಡೆಯುತ್ತಿರುತ್ತಿರುವ ಕಾರ್ಯಕ್ರಮದಲ್ಲಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಉಬುಂಟು ಅಧ್ಯಕ್ಷೆ ಕೆ. ರತ್ನಪ್ರಭ‌ ಉಪಸ್ಥಿತಿರಿದ್ದರು. ಉಬುಂಟು ಮಹಿಳಾ ಉದ್ಯಮಿಗಳ ಸಂಘವಾಗಿದೆ.

Also Read: ನವ ಉದ್ಯಮಿಗಳಿಗಾಗಿ ಟಿವಿ9 ಡೇರ್​2ಡ್ರೀಮ್​ ಅವಾರ್ಡ್ಸ್​​ ಸೀಸನ್​-3 ಆರಂಭವಾಗಿದೆ: ಪಾಲ್ಗೊಳ್ಳುವುದು ಹೇಗೆ? ವಿವರ ಇಲ್ಲಿದೆ ನೋಡಿ

(chief minister basavaraj bommai announces new separate help group fund for women entrepreneurs in karnataka)

Published On - 11:33 am, Thu, 18 November 21

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ