AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಸಂಸ್ಕಾರದ ಸಾಕಾರ ಪುನೀತ್​ ರಾಜ್​ಕುಮಾರ್: ಸಿಎಂ ಬಸವರಾಜ ಬೊಮ್ಮಾಯಿ ಭಾವುಕ ಮಾತು

ಎದೆನೋವಿನಿಂದ ಪುನೀತ್ ಆಸ್ಪತ್ರೆಗೆ ಸೇರಿದರು. ಅವರನ್ನು ಉಳಿಸಿಕೊಳ್ಳಲು ವೈದ್ಯರು ಎಲ್ಲ ಪ್ರಯತ್ನ ಮಾಡಿದರಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಷಾದಿಸಿದರು.

ತಂದೆಯ ಸಂಸ್ಕಾರದ ಸಾಕಾರ ಪುನೀತ್​ ರಾಜ್​ಕುಮಾರ್: ಸಿಎಂ ಬಸವರಾಜ ಬೊಮ್ಮಾಯಿ ಭಾವುಕ ಮಾತು
ಪುನೀತ್ ರಾಜ್​ಕುಮಾರ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on: Oct 29, 2021 | 4:27 PM

Share

ಬೆಂಗಳೂರು: ಚಿಕ್ಕ ವಯಸ್ಸಿನಲ್ಲಿಯೇ ದೊಡ್ಡ ಸಾಧನೆ ಮಾಡಿದ್ದ ನಟ ಪುನೀತ್ ರಾಜ್​ಕುಮಾರ್ ನಿಧನ ನಾಡಿಗೆ ತುಂಬಲಾರದ ನಷ್ಟ. ಈ ಸುದ್ದಿ ನಮಗೆ ಆಘಾತ ತಂದಿದೆ. ಎದೆನೋವಿನಿಂದ ಪುನೀತ್ ಆಸ್ಪತ್ರೆಗೆ ಸೇರಿದರು. ಅವರನ್ನು ಉಳಿಸಿಕೊಳ್ಳಲು ವೈದ್ಯರು ಎಲ್ಲ ಪ್ರಯತ್ನ ಮಾಡಿದರಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಷಾದಿಸಿದರು.

ನಟ ಪುನೀತ್ ರಾಜ್​ಕುಮಾರ್ ಸಣ್ಣ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದರು. ನಿನ್ನೆಯಷ್ಟೇ ಕರೆ ಮಾಡಿ ಮಾತನಾಡಿದ್ದರು. ಇಂದು ನನ್ನ ಭೇಟಿಗೆ ಸಮಯ ಸಹ ನಿಗದಿ ಮಾಡಲಾಗಿತ್ತು. ಕನ್ನಡ ರಾಜ್ಯೋತ್ಸವದ ಕುರಿತು ಖಾಸಗಿ ವೆಬ್​ಸೈಟ್​​ ಆರಂಭಿಸುವ ಕುರಿತು ನನ್ನನ್ನು ಭೇಟಿಯಾಗಲು ಉದ್ದೇಶಿಸಿದ್ದರು. ಆದರೆ ವಿಧಿಯಟ ಆಟ ಬೇರೆಯೇ ಆಗಿತ್ತು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ತಮ್ಮ ತಂದೆ ಮೇರು ನಟ ಡಾ.ರಾಜ್​ಕುಮಾರ್ ಅವರ ಗುಣಗಳನ್ನೇ ಪುನೀತ್ ರಾಜ್​ಕುಮಾರ್ ಅಳವಡಿಸಿಕೊಂಡಿದ್ದರು. ಅವರ ಗೌರವಕ್ಕೆ ಧಕ್ಕೆಯಾಗದಂತೆ ಅಭಿಮಾನಿಗಳು ನಡೆದುಕೊಳ್ಳಬೇಕು. ಶಾಂತಿ ಕಾಪಾಡಬೇಕು. ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುವುದು.

ಪುನೀತ್​ ರಾಜ್​ಕುಮಾರ್​ ನಿಧನ; ಕ್ಷಣಕ್ಷಣದ ಮಾಹಿತಿಗೆ ಇಲ್ಲಿ ಕ್ಲಿಕ್​ ಮಾಡಿ

ಇದನ್ನೂ ಓದಿ: ದೊಡ್ಡವರಿಗಷ್ಟೇ ಅಲ್ಲ ಮಕ್ಕಳಿಗೂ ಅಪ್ಪು ಅಚ್ಚುಮೆಚ್ಚು: ಪುನೀತ್ ರಾಜ್​ಕುಮಾರ್ ಬಾಲ ನಟನಾಗಿ ಅಭಿನಯಿಸಿದ್ದ 10 ಚಿತ್ರಗಳಿವು ಇದನ್ನೂ ಓದಿ: Puneeth Rajkumar: ‘ದೇವರು ಇವರೆಲ್ಲರಿಗೂ ಒಳ್ಳೆಯದು ಮಾಡಲಿ’; ಇದು ವೇದಿಕೆ ಮೇಲೆ ಪುನೀತ್​ ಕೊನೆಯ ಮಾತು

Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್